ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ (Anti Corruption Bureau) ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ PSIನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು, ಈ ವೇಳೆ ಪಿಎಸ್ಐ ಸೋಮಶೇಖರ್ ಮತ್ತು ಹೆಡ್ ಕಾನ್ ಸ್ಟೇಬಲ್ ನಯಾಜ್ ಅಹಮದ್ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದ್ರೆ ಮಧ್ಯಾಹ್ನ 1 ಗಂಟೆಗೆ ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿರುವ ವೇಳೆ ಪಿಎಸ್ಐ …
Read More »ನೋಟ್ ಬ್ಯಾನ್ ಆಗಿ ಐದು ವರ್ಷ: ಜನರಲ್ಲಿ ಇರುವ ನಗದು ಪ್ರಮಾಣ ಸಾರ್ವಕಾಲಿಕ ಹೆಚ್ಚಳ
ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದೆ. ಆದರೆ ಈಗಲೂ ಕೂಡಾ ಸಾರ್ವಜನಿಕರಲ್ಲಿ ಅಂದರೆ ಜನರಲ್ಲಿ ಇರುವ ನಗದು ಪ್ರಮಾಣ (Cash with public) ಏರಿಕೆ ಆಗುತ್ತಲೇ ಇದೆ. 2016 ರ ನವೆಂಬರ್ 8 ರಂದು ದೇಶದಲ್ಲಿ ನೋಟು ಅಮಾನೀಕರಣವಾದ ಬಳಿಕ ಏರಿಕೆ ಆಗುತ್ತಿರುವ ಜನರಲ್ಲಿ ಇರುವ ನಗದು ಪ್ರಮಾಣ ಈಗ ಸಾರ್ವಕಾಲಿಕ ಹೆಚ್ಚಳವಾಗಿದೆ. ಅಕ್ಟೋಬರ್ 8, 2021 ರಂದು ಕೊನೆಗೊಳ್ಳುವ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು …
Read More »ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ
ನವದೆಹಲಿ : ನೀವು ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸುದ್ದಿ ನಿಮಗಾಗಿ ಮಾತ್ರ. ನಾವು ನಿಮಗೆ ಉತ್ತಮ ವ್ಯಾಪಾರ ಐಡಿಯಾ ನೀಡಲಿದ್ದೇವೆ. ಈ ವ್ಯವಹಾರದಿಂದ ನೀವು ಸಾಕಷ್ಟು ಹಣ ಕೂಡ ಗಳಿಸಬಹುದು. ಅತ್ಯಂತ ವಿಸ್ಮಯಕಾರಿ ಸಂಗತಿಯೆಂದರೆ ನೀವು ಭಾರತೀಯ ರೈಲ್ವೆಯೊಂದಿಗೆ ಈ ವ್ಯವಹಾರವನ್ನು ಆರಂಭಿಸಬೇಕು. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) …
Read More »ಶಾಸಕರ ಪುತ್ರನ ಸಕ್ಕರೆ ಕಾರ್ಖಾನೆಯಲ್ಲಿ ದುರ್ಘಟನೆ; ಸೆಂಟ್ರಿಂಗ್ ಕುಸಿತಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ!
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಗಣೇಶ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಎಥನಾಲ್ ಘಟಕದ ಸೆಂಟ್ರಿಂಗ್ ಕುಸಿತದಿಂದ ಸತ್ತವರ ಸಂಖ್ಯೆ ಇದೀಗ ಮೂರಕ್ಕೆ ಏರಿದೆ. ತಾಲೂಕಿನ ಕುಕ್ಕುವಾಡದ ದಾವಣಗೆರೆ ಸಕ್ಕರೆ ಕಾರ್ಖಾನೆಯ ಎಥೆನಾಲ್ ಘಟಕ ನಿರ್ಮಾಣದ ವೇಳೆ ಇಂದು ಮಧ್ಯಾಹ್ನ ಆರ್ಸಿಸಿ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕುಮಾರಕಡೆ ಗ್ರಾಮ …
Read More »ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ: ನೊಂದಿರುವ ಪುನೀತ್ ಕುಟುಂಬ
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದು:ಖ ಬರಿಸಲಾಗದೇ ಅವರ ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದರಿಂದ ಇನ್ನಷ್ಟು ನೊಂದಿರುವ ಪುನೀತ್ ಕುಟುಂಬ ಅಭಿಮಾನಿಗಳು ದುಡುಕಿನ ನಿರ್ಧಾರ ಮಾಡಬೆಡಿ ಎಂದು ಮನವಿ ಮಾಡಿದೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾದಿರುವ ಪುನೀತ್ ರಾಜ್ ಕುಮಾರ್ ಸಹೋದರ ನಟ ರಾಘವೇದ್ರ ರಾಜ್ ಕುಮಾರ್, ಈಗಾಗಲೇ ನಾವೆಲ್ಲರೂ ಪುನೀತ್ ಅವರನ್ನು ಕಳೆದುಕೊಂಡು ತುಂಬಾ ನೋವಿನಲ್ಲಿದ್ದೇವೆ. ಅಭಿಮಾನಿಗಳು ಒಬ್ಬರಹಿಂದೊಬ್ಬರಂತೆ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ನಿಮ್ಮ …
Read More »ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ
ಅಬುಧಾಬಿ: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ಬುಧವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ. ಬುಧವಾರ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ನಾಯಕ ರೋಹಿತ್ ಶರ್ಮಾ, ಆಟಗಾರರೆಲ್ಲಾ ರಾಹುಲ್ ದ್ರಾವಿಡ್ ಅವರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ. “ರಾಹುಲ್ ದ್ರಾವಿಡ್ ಒಬ್ಬ ದಿಗ್ಗಜ, ಭವಿಷ್ಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಎದುರು …
Read More »ಶುಭ್ಮನ್ ಗಿಲ್ಗೆ ಕೈ ಕೊಟ್ರಾ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್?
ನವದೆಹಲಿ: ಬ್ಯಾಟಿಂಗ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಮಗಳು ಸಾರಾ ತೆಂಡೂಲ್ಕರ್ ಮತ್ತು ಟೀಮ್ ಇಂಡಿಯಾ ಹಾಗೂ ಕೋಲ್ಕತ ತಂಡದ ಆಟಗಾರ ಶುಭ್ಮನ್ ಗಿಲ್ ನಡುವೆ ಲವ್ ಇದೆ ಎಂಬ ವಿಚಾರ ಬಹಳ ದಿನಗಳಿಂದ ಹರಿದಾಡುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ ಇಬ್ಬರು ಕೆಲವೊಮ್ಮೆ ಒಟ್ಟಿಗೆ ಸಹ ಕಾಣಿಸಿಕೊಂಡಿದ್ದಾರೆ. ಅಚ್ಚರಿಯೆಂದರೆ ಗೂಗಲ್ನಲ್ಲಿ ಶುಭ್ಮನ್ ಗಿಲ್ ಪತ್ನಿಯ ಹೆಸರು ಸರ್ಚ್ ಮಾಡಿದ್ರೆ ಸಾರಾ ತೆಂಡೂಲ್ಕರ್ ಹೆಸರು ಕಂಪ್ಯೂಟರ್ ಅಥವಾ ಮೊಬೈಲ್ ಪರದೆಯ ಮೇಲೆ ತೋರುತ್ತದೆ. …
Read More »ಮನೆ ಬಾಗಿಲಿಗೇ ಸರ್ಕಾರದ ಸೇವೆಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಾಗರಿಕರ ಮನೆ ಬಾಗಿಲಿಗೇ ಸರ್ಕಾರದ ಸೇವೆಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಇಂದು ಬೆಂಗಳೂರು ಮಹಾನಗರದ 27 ವಿಧಾನಸಭಾ ಕ್ಷೇತ್ರಗಳ 198 ವಾರ್ಡ್ ಗಳಲ್ಲಿ ಜನಸೇವಕ ಯೋಜನೆಗೆ ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಜನಸೇವಕ ಯೋಜನೆಯಲ್ಲಿ ಸರ್ಕಾರದ ಯಾವುದೇ ಯೋಜನೆಗಳ ಬಗ್ಗೆ ಕುಂದುಕೊರತೆ ದಾಖಲೆ, ವೆಬ್ ಪೋರ್ಟಲ್/ಮೊಬೈಲ್ …
Read More »ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ
ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರಧ್ವಜಾರೊಃಣ ನೆರವೇರಿಸಿದರು. ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …
Read More »4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಎನ್ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …
Read More »
Laxmi News 24×7