Breaking News

ರಾಷ್ಟ್ರೀಯ

ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ?

ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್ ನಿಮ್ಮ ಅಪ್ಪನ ಅಸ್ತಿನಾ..? ಹೀಗಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಆಗಿದೆ. ಈಗಲೂ ಕೆಲ ಸ್ವಾರ್ಥಿಗಳು ಡಿಸಿಸಿ ಬ್ಯಾಂಕ್ ಕೋಚಿಮುಲ್ ಕಪಿಮುಷ್ಠಿಯಲ್ಲಿ ಇಟ್ಕೊಂಡು ರಾಜಕಾರಣ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರ ಇರೋವರೆಗೂ ಅವಕಾಶ ಕೊಡೋದಿಲ್ಲ ಅಂತ ನೇರವಾಗಿ ಹೇಳ್ತೇನೆ ಅಂತ ಸವಾಲು ಹಾಕಿದರು …

Read More »

ಡ್ರಗ್ಸ್ ಪ್ರಕರಣದಲ್ಲಿ ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ

ಮುಂಬೈ, ಅಕ್ಟೋಬರ್ 20: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ. “ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು …

Read More »

ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸಿಂದಗಿ ಉಪಚುನಾವಣೆ ಆಲಮೇಲ ಗ್ರಾಮದ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ, ಕಾಂಗ್ರೆಸ್ ಸರ್ಕಾರದ ಭಾಗ್ಯ ಯಾರ ಮನೆಗೂ ಸಹ ಬರಲಿಲ್ಲ. ಕಾಂಗ್ರೆಸ್ ಅವರು ಬಂದಿದ್ದೇ ನಮಗೆ ದೌರ್ಭಾಗ್ಯ. ಕಾಂಗ್ರೆಸ್ ಅಧಿಕಾರ ಬಿಟ್ಟು ಇರಲ್ಲ. ಅಧಿಕಾರ ಇದ್ದಾಗ ಕಾಂಗ್ರೆಸ್ ಕಬ್ಬಿನಂತೆ ಇರ್ತಾರೆ, ಅಧಿಕಾರ ಇಲ್ಲದಿದ್ದಾಗ ಹತ್ತಿಯಂತೆ ಇರ್ತಾರೆ. ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದವರು ಕಾಂಗ್ರೆಸ್ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ

      ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ     ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …

Read More »

ದೇಶಿ ತಳಿಗಳ ಅಭಿವೃದ್ಧಿಗೆ ಅಮೃತ ಸಿರಿ, ಅಮೃತ ಧಾರಾ

ಬೆಂಗಳೂರು: ಸರಕಾರವು ದೇಶಿ ಗೋ ತಳಿ ಸಂವರ್ಧನೆಗಾಗಿ ರೈತರಿಗೆ ಕಡಿಮೆ ದರದಲ್ಲಿ ಕರುಗಳನ್ನು ವಿತರಣೆ ಮಾಡಲು ನಿರ್ಧರಿಸಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆ ಯಿಂದ ಜಾರಿಗೊಳ್ಳುತ್ತಿರುವ ಯೋಜನೆಗೆ “ಅಮೃತ ಸಿರಿ’ ಮತ್ತು “ಅಮೃತ ಧಾರಾ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಗಂಡು ಕರು ವಿತರಣೆಗೆ ಅಮೃತ ಧಾರಾ, ಹೆಣ್ಣು ಕರು ವಿತರಣೆಗೆ ಅಮೃತ ಸಿರಿ ಎಂದು ನಾಮಕರಣ ಮಾಡಲಾಗಿದ್ದು, ದೇಶಿ ತಳಿಗಳಾದ ಮಲೆನಾಡು ಗಿಡ್ಡ, ಹಳ್ಳಿಕಾರ್‌, ಅಮೃತ …

Read More »

ಕೇರಳದಲ್ಲಿ ಮಳೆ ಆರ್ಭಟ, ಮೃತರ ಸಂಖ್ಯೆ 38ಕ್ಕೆ ಏರಿಕೆ;

ತಿರುವನಂತಪುರ: ಕೇರಳದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಪರಿಣಾಮ ಮೃತರ ಸಂಖ್ಯೆ ಸೋಮವಾರ 38ಕ್ಕೆ ಏರಿದೆ. ಕೊಟ್ಟಾಯಂ ಜಿಲ್ಲೆಯ ಕೂಟ್ಟಿಕಲ್ ಪಂಚಾಯಿತಿಯ ಪ್ಲಾಪಲ್ಲಿಯಲ್ಲಿ ಭೂಕುಸಿತದ ಅವಶೇಷದಡಿಯಲ್ಲಿ ಏಳು ವರ್ಷದ ಬಾಲಕಿ ಸಹಿತ 13 ಶವಗಳು ಪತ್ತೆಯಾಗಿವೆ. ಮುಂಡಕಾಯಂನಲ್ಲಿ ಪ್ರವಾಹದ ರಭಸಕ್ಕೆ ಒಂದು ಮನೆ ಕೊಚ್ಚಿಕೊಂಡು ಹೋಗಿದೆ. ಇಡುಕ್ಕಿ ಜಿಲ್ಲೆಯ ಕೊಕ್ಕಾಯರ್ ಮತ್ತು ಪೆರುವನಂತಮ್ ಗ್ರಾಮಗಳಲ್ಲಿ ಎಂಟು ಮೃತದೇಹಗಳು ದೊರಕಿವೆ. ಈ ಮೂಲಕ ಸತ್ತವರ ಸಂಖ್ಯೆ 38ಕ್ಕೆ ಹೆಚ್ಚಳವಾಗಿದೆ. ಎರ್ನಾಕುಲಂನಲ್ಲಿ …

Read More »

ಅಕ್ಟೋಬರ್‌ 25, 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ : 1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ. ಅಕ್ಟೋಬರ್‌ 25 ರಿಂದ ಶಾಲೆ ಆರಂಭ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ. ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್‌ ಅನುಮತಿ ನೀಡಿದ್ದು, ಇದೀಗ 1-ರಿಂದ 5ನೇ ತರಗತಿ ಶಾಲೆಗಳನ್ನು ಪುನರ್‌ ಆರಂಭ ಮಾಡಲು ಮುಂದಾಗಿದೆ. …

Read More »

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು:ಸಂತೋಷ್ ಜಾರಕಿಹೊಳಿ

ನಾಡಿನ ಸಮಸ್ತ ಜನತೆಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು ಎಲ್ಲರೂ ಹಬ್ಬವನ್ನ ಅತ್ಯಂತ ಸರಳ ರೀತಿಯಲ್ಲಿ ಆಚರಿಸಿ ಆದಷ್ಟು ಸೋಶಿಯಲ್ ಡಿಸ್ಟೆನ್ಸ್ ಮಂಟೇನ್ ಮಾಡಿ, ಹಬ್ಬದ ಜೊತೆ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಿ, ಈದ್ ಮಿಲಾದ್ ಮುಸ್ಲಿಂ ಬಾಂಧವರಿಗೆ ಪ್ರಮುಖ ಹಬ್ಬ ಗಳಲ್ಲಿ ಕೂಡ ಹೌದು ಹಬ್ಬದ ಜೊತೆಜೊತೆಗೆ ತಾವು ಕುಟುಂಬದ ಬಗ್ಗೆ ಕಾಳಜಿ ವಹಿಸಿ ಹಬ್ಬ ಆಚರಣೆ ಮಾಡಿ ಈ ಒಂದು ಶುಭ …

Read More »

ಯುವತಿ ಆತ್ಮಹತ್ಯೆ ಪ್ರಕರಣ : ASI ಸೇರಿದಂತೆ 8 ಮಂದಿ ವಿರುದ್ದ FIR

ಮೈಸೂರು,ಅ.18- ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಹಿನ್ನಲೆಯಲ್ಲಿ ಡೆತ್‍ನೋಟ್ ಬರೆದಿಟ್ಟು ಯುವತಿ ಸಾವಿಗೆ ಶರಣಾದ ಪ್ರಕರಣ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಠಾಣೆ ಎಎಸ್‍ಐ ಸೇರಿದಂತೆ 8 ಮಂದಿ ವಿರುದ್ದ ಎಫ್‍ಐಆರ್ ದಾಖಲಾಗಿದೆ. ಎಎಸ್‍ಐ ಎಂ.ಶಿವರಾಜು 8ನೇ ಆರೋಪಿಯಾಗಿದ್ದು ಇವರು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ಎಫ್‍ಐಆರ್ ದಾಖಲಾಗಿದೆ. ಯುವತಿ ನ್ಯಾಯ ಕೇಳಿ ಬಂದಾಗ ಸೂಕ್ತವಾಗಿ ಸ್ಪಂದಿಸದೆ ಎಎಸ್‍ಐ ಶಿವರಾಜು ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ಆರೋಪಿಗಳ ಆಮಿಷಕ್ಕೆ ಬಲಿಯಾಗಿ ಯುವತಿ ನೀಡಿದ ದೂರು …

Read More »

ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್​ಗೆ ಬಂದ್ರು ಸಿಎಂ ಬೊಮ್ಮಾಯಿ..!

ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್​​ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …

Read More »