ಬೆಂಗಳೂರು: ಇವತ್ತು ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …
Read More »ಶೂ ಧರಿಸಿ ಚಾಮುಂಡಿ ದೇವಸ್ಥಾನದ ಒಳಗೆ ಹೋದ ಮೈಸೂರು ಎಸ್ಪಿ;
ಎಸ್ಪಿ ಚೇತನ್ ದೇವಸ್ಥಾನದ ಒಳಗೆ ಹೋಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಿಂದೆ ಹೋಗುತ್ತಾರೆ. ಆಗ ಪೊಲೀಸ್ ಸಿಬ್ಬಂದಿ ಸಾರ್ ಶೂ ಶೂ ಅಂತ ಕೂಗುತ್ತಾರೆ. ಮೈಸೂರು ಎಸ್ಪಿ ಚಾಮುಂಡಿ ದೇವಸ್ಥಾನದ ಒಳಗೆ ಶೂ ಧರಿಸಿ ಒಳಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದೋಬಸ್ತ್ನಲ್ಲಿದ್ದ ಎಸ್ಪಿ ಚೇತನ್ ಶೂ ಧರಿಸಿ ಚಾಮುಂಡಿ ದೇವಸ್ಥಾನದ ಒಳಗೆ ಹೋಗಿದ್ದರು. ಎಸ್ಪಿ ಚೇತನ್ ದೇವಸ್ಥಾನದ ಒಳಗೆ ಹೋಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಿಂದೆ ಹೋಗುತ್ತಾರೆ. ಆಗ ಪೊಲೀಸ್ ಸಿಬ್ಬಂದಿ …
Read More »ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*
*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ* *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ* *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ* *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …
Read More »ಬಿಜೆಪಿಯವರು ಸತ್ತರೆ ₹1 ಕೋಟಿ ಪರಿಹಾರ: ಶಾಸಕ ಬಯ್ಯಾಪುರ
ಕುಷ್ಟಗಿ (ಕೊಪ್ಪಳ ಜಿಲ್ಲೆ): ‘ಉತ್ತರ ಪ್ರದೇಶದ ಲಖಿಂಪುರ- ಖೇರಿ ಬಳಿ ಪ್ರತಿಭಟನೆ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಪುತ್ರನ ಕಾರು ಹರಿದು ಮೃತರಾದ ರೈತ ಕುಟುಂಬಗಳಿಗೆ ಅಲ್ಲಿಯ ಬಿಜೆಪಿ ಸರ್ಕಾರ ಕೇವಲ ₹45 ಲಕ್ಷ ಪರಿಹಾರ ನೀಡುತ್ತಿದೆ. ಇಂತಹ ಘಟನೆಯಲ್ಲಿ ಬಿಜೆಪಿಯ ಯಾವುದೇ ಮುಖಂಡ ಸತ್ತರೂ ಕಾಂಗ್ರೆಸ್ ಪಕ್ಷದಿಂದ ₹1 ಕೋಟಿ ಪರಿಹಾರ ನೀಡುತ್ತೇವೆ’ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು. ಲಖಿಂಪುರ ಘಟನೆ ಖಂಡಿಸಿ ಕಾಂಗ್ರೆಸ್ನಿಂದ …
Read More »ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು. ಸಚಿವ ಕಾರಜೋಳ ಮನೆಗೆ ಮುತ್ತಿಗೆ …
Read More »ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ:ಬೊಮ್ಮಾಯಿ
ಮೈಸೂರು: ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. ರಸ್ತೆ ಗುಣಮಟ್ಟದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ಗುಂಡಿಗಳು ಬಿದ್ದಿದ್ದರೆ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಬೊಮ್ಮಾಯಿ ಎಚ್ಚರಿಸಿದರು. ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ …
Read More »ಮಹಾಮಳೆಗೆ ಕುಸಿದುಬಿದ್ದ ಮನೆ.. ಒಂದೇ ಕುಟುಂಬದ 7 ಮಂದಿ ಸಾವು
ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »ಸಿದ್ದರಾಮಯ್ಯ, ಎಚ್ ಡಿಕೆ ಚೀಪ್ ಪಾಪ್ಯುಲಾರಿಟಿ ಬಿಡಲಿ: ಸಚಿವ ಕಾರಜೋಳ
ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮುಖ ರಾಜಕಾರಣಿಗಳು. ಚೀಪ್ ಪಾಪ್ಯುಲಾರಿಟಿ ಸಲುವಾಗಿ ಮೀಡಿಯಾಗಳಲ್ಲಿ ಬರಲು ಏನೇನೋ ಹೇಳಬಾರದು. ಆರೆಸ್ಸೆಸ್ ಸಂಸ್ಕೃತಿ ಗೊತ್ತಿಲ್ಲದವರು ಏನೇನೋ ಹೇಳುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೋ ಖುಷಿ ಪಡಿಸುವ ಸಲುವಾಗಿ ಏನೇನೋ ಹೇಳಿಕೆ ಕೊಟ್ಟರೆ ಅರ್ಥವಿರಲ್ಲ. ಆರೆಸ್ಸೆಸ್ ನವರು ದೇಶ ಭಕ್ತರು ಎಂಬುದು ಮೊದಲು ಗೊತ್ತಿರಬೇಕು. …
Read More »ಅಡುಗೆ ಅನಿಲ ದರ ಮತ್ತಷ್ಟು ಏರಿಕೆ
ನವದೆಹಲಿ: ಪೆಟ್ರೋಲ್-ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಎಲ್ ಪಿಜಿ ಶಾಕ್ ನೀಡಿದೆ. ಅಡುಗೆ ಅನಿಲ ದರ ಮತ್ತಷ್ಟು ಏರಿಕೆಯಾಗಿದ್ದು ದೇಶಾದ್ಯಂತ ಹೊಸ ಪರಿಷ್ಕೃತ ಸಿಲಿಂಡಿರ್ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ಕೈಸುಟ್ಟುಕೊಳ್ಳುವಂತಾಗಿದ್ದು, ಗ್ಯಾಸ್ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ …
Read More »
Laxmi News 24×7