ಬೆಂಗಳೂರು: ಬಿಡುಗಡೆಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾವನ್ನು ಬಿಡುಗಡೆಗೂ ಮುನ್ನ ಪೈರಸಿ ಮಾಡೋದಾಗಿ ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆಗಳು ಬಂದಿವೆಯಂತೆ. ಈ ಹಿನ್ನೆಲೆ ಸೂರಪ್ಪ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ. ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಆದ್ರೆ ಅದಕ್ಕೂ ಮುನ್ನ ಇದೀಗ ಪೈರಸಿಯ ಬೆದರಿಕೆ ಬಂದಿದ್ದು ಮುನ್ನೆಚ್ಚರಿಕೆ …
Read More »ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.
ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …
Read More »ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ನಡೆದ ಗಲಾಟೆ; ಶಾಸಕ ಯತ್ನಾಳ್ ಸೇರಿ ಎಲ್ಲ 134 ಜನರು ಖುಲಾಸೆ
ಬೆಂಗಳೂರು: ವಿಜಯಪುರ ನಗರದಲ್ಲಿ 2014 ಮೇ 26 ರಂದು ನಡೆದಿದ್ದ ಗಲಾಟೆ ಪ್ರಕರಣದ ತೀರ್ಪು ಪ್ರಕಟಗೊಂಡಿದ್ದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲ 134 ಜನರು ಖುಲಾಸೆಗೊಂಡಿದ್ದಾರೆ. ಪ್ರಚೋದನಕಾರಿ ಭಾಷಣ ಮತ್ತು ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲಿತ್ತು. ನಗರದ ಗಾಂಧಿಚೌಕ್ ಪೊಲೀಸರು ದಾಖಲಿಸಿದ್ದ ಎರಡು ಪ್ರಕರಣಗಳಲ್ಲಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಎಲ್ಲರೂ ನಿರಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು …
Read More »ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು.
ಗೋಕಾಕ ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …
Read More »ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ
ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ಕೊಲೆಯಾದ ಧಾರುಣ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂಬುವವರ ಕೊಲೆಯಾಗಿದೆ. ಅಳಿಯ ಸಾಯಿ ಎಂಬಾತನೆ ಅತ್ತೆ ಹೆಂಡತಿ ಹಾಗೂ ಸೊಸೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆ ಜರುಗಿತ್ತು. ಆದರೆ, ಅಳಿಯ ಮಗಳ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೆ ಜಗಳ ಆಡುತ್ತಿದ್ದರು. ಕಳೆದ ಒಂದು ತಿಂಗಳ …
Read More »ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ಥಿಯೇಟರ್ನಲ್ಲಿ ಸ್ಟಾರ್ವಾರ್ ಶುರು: ಪ್ರಭಾಸ್, ಯಶ್ಗೆ ಪೈಪೋಟಿ ನೀಡಲಿದೆಯಾ ಬಾಲಿವುಡ್ ಸಿನಿಮಾ
ದೇಶದೆಲ್ಲೆಡೆ ಕೋವಿಡ್ ಸೋಂಕು ಕಡಿಮೆಯಾಗಿದ್ದು, ದೈನಂದಿನ ಜೀವನಕ್ಕೆ ಜನಸಾಮಾನ್ಯರು ಈಗಾಗಲೇ ಮರಳಿದ್ದಾರೆ. ಸರ್ಕಾರ ಕೂಡ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಿಕೆ ಮಾಡುವ ಮೂಲಕ ಎಲ್ಲಾ ಉದ್ಯಮಗಳ ವಹಿವಾಟಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ ಸಿನಿ ಉದ್ಯಮ ಬಹುದಿನಗಳಿಂದ ಎದುರು ನೋಡುತ್ತಿದ್ದ ಚಿತ್ರರಂಗ ತೆರೆಯಲು ಕೂಡ ಈಗಾಗಲೇ ಮಹಾರಾಷ್ಟ್ರದಲ್ಲಿ ಅನುಮತಿ ನೀಡಿದ್ದು, ಕರ್ನಾಟಕದಲ್ಲಿ ಕೂಡ ಈ ಬಗ್ಗೆ ಶೀಘ್ರದಲ್ಲೇ ಹಸಿರು ನಿಶಾನೆ ಸಿಗಲಿದೆ. ಇದೇ ಹಿನ್ನಲೆ ಥಿಯೇಟರ್ ರಿಲೀಸ್ಗೆ ಕಾಯುತ್ತಿದ್ದ ಬಿಗ್ …
Read More »ಸಿನಿಮಾ ಬ್ಲಾಕ್ ಟಿಕೆಟ್ ಮಾರುತ್ತಿದ್ದ ವಿಚಾರ ಬಹಿರಂಗ ಪಡಿಸಿದ ರವಿ ಡಿ. ಚನ್ನಣ್ಣನವರ್
ದಕ್ಷ, ಖಡಕ್ ಅಧಿಕಾರಿ ಎಂದೇ ಹೆಸರು ಪಡೆದಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಇತ್ತೀಚಿಗೆ ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೊದಲ ಬಾರಿಗೆ ಸಿನಿಮಾ ಈವೆಂಟ್ ನಲ್ಲಿ ಕಾಣಿಸಿಕೊಂಡಿದ್ದ ರವಿ ಚನ್ನಣ್ಣನವರ್ ಆ ಸಮಯದಲ್ಲಿ ತನ್ನ ಹಳೆಯ ದಿನಗಳನ್ನು ಮೆಲುಕು ಹಾಕಿ ಅಚ್ಚರಿ ಮೂಡಿಸಿದರು. ರವಿ ಡಿ ಚನ್ನಣ್ಣನವರ್ ಅವರ ಬಗ್ಗೆ ಯಾರಿಗೂ ಗೊತ್ತಿರದ ಕೆಲವು ಇಂಟ್ರಸ್ಟಿಂಗ್ ಮಾಹಿತಿಯನ್ನು ಬಹಿರಂಗ ಪಡಿಸಿದರು. ಅನೇಕರಿಗೆ ಮಾದರಿಯಾಗಿರುವ ರವಿ ಡಿ ಚನ್ನಣ್ಣನವರ್ ಒಂದು …
Read More »
Laxmi News 24×7