Breaking News
Home / ರಾಷ್ಟ್ರೀಯ (page 828)

ರಾಷ್ಟ್ರೀಯ

ಅರ್ಧ ದೇಶವೇ ಹಸಿವಿನಿಂದಿರುವಾಗ ಹೊಸ ಸಂಸತ್ ಭವನ ಬೇಕಿತ್ತಾ?: ಪ್ರಧಾನಿಗೆ ನಟ ಕಮಲ್ ಹಾಸನ್ ಪ್ರಶ್ನೆ

ಚೆನ್ನೈ: ಪ್ರಧಾನಿ ಮೋದಿ ನೂತನ ಸಂಸತ್​ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಪರ ವಿರೋಧಗಳು ಹೆಚ್ಚಾಗಿತ್ತಿವೆ. ದೇಶದ ಅರ್ಧದಷ್ಟು ಜನತೆ ಹಸಿವಿನಿಂದಿರುವಾಗ ಹೊಸ ಪಾರ್ಲಿಮೆಂಟ್ ಅವಶ್ಯಕತೆ ಇತ್ತಾ? ಅಂತಾ ನಟ, ರಾಜಕೀಯ ಮುಖಂಡ ಕಮಲ ಹಾಸನ್ ಪ್ರಶ್ನಿಸಿದ್ದಾರೆ. ಚೀನಾದ ಮಹಾಗೋಡೆಯನ್ನು ನಿರ್ಮಿಸುವಾಗ ಸಾವಿರಾರು ಜನರು ಸಾವನ್ನಪ್ಪಿದರು. ಆದರೆ ಆ ರಾಷ್ಟ್ರ ಆ ಗೋಡೆಯನ್ನು ದೇಶದ ಜನರ ಕಾವಲು ಎಂದು ಕರೆಯಿತು. ಈಗ ಭಾರತದಲ್ಲಿ ಕರೊನಾ ಕಾರಣದಿಂದಾಗಿ ಸಾವಿರಾರು …

Read More »

2023 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ …

Read More »

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …

Read More »

ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು

  ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ, 1) NINC ರದ್ದು ಪಡಿಸಲಾಗಿದೆ, 2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು, 3)ತರಬೇತಿ 2 ವರ್ಷದಿಂದ 1 …

Read More »

ಅರ್ಧ ದೇಶವೇ ಹಸಿವಿನಿಂದಿರುವಾಗ ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ಸಂಸತ್​ ಭವನ ನಿರ್ಮಿಸುವುದು ಯಾರಿಗಾಗಿ:ಕಮಲ ಹಾಸನ್

ಚೆನ್ನೈ:  ಪ್ರಧಾನಿ ಮೋದಿ ನೂತನ ಸಂಸತ್​ ಭವನದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ  ಬೆನ್ನಲ್ಲೇ ಪರ ವಿರೋಧಗಳು ಹೆಚ್ಚಾಗಿತ್ತಿವೆ.  ದೇಶದ ಅರ್ಧದಷ್ಟು ಜನತೆ ಹಸಿವಿನಿಂದಿರುವಾಗ ಹೊಸ ಪಾರ್ಲಿಮೆಂಟ್ ಅವಶ್ಯಕತೆ ಇತ್ತಾ? ಅಂತಾ  ನಟ, ರಾಜಕೀಯ ಮುಖಂಡ ಕಮಲ ಹಾಸನ್ ಪ್ರಶ್ನಿಸಿದ್ದಾರೆ. ಚೀನಾದ ಮಹಾಗೋಡೆಯನ್ನು ನಿರ್ಮಿಸುವಾಗ ಸಾವಿರಾರು ಜನರು ಸಾವನ್ನಪ್ಪಿದರು. ಆದರೆ ಆ ರಾಷ್ಟ್ರ ಆ ಗೋಡೆಯನ್ನು ದೇಶದ ಜನರ ಕಾವಲು ಎಂದು ಕರೆಯಿತು. ಈಗ ಭಾರತದಲ್ಲಿ ಕರೊನಾ ಕಾರಣದಿಂದಾಗಿ ಸಾವಿರಾರು …

Read More »

ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ

ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ. ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ …

Read More »

ಲೋಕಲ್‌ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ

ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …

Read More »

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು

ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,.   ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …

Read More »

ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು?

ಬೆಂಗಳೂರು : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಮಾಡಲು ಭೀಮಾತೀರದ ಹಂತಕ ಧರ್ಮರಾಜ್ ಚಡಚಣಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಫಾರಿ ಕೊಟ್ಟಿದ್ದರು ಎಂಬ ವಿಷಯ ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ಯೋಗೀಶ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕಲಕರ್ಣಿ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾರೆ. ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಡೀ ರಾಜ್ಯವೇ ಬೆಚ್ಚಿ ಬೀಳುವಂತ ಮಾಹಿತಿಯನ್ನು  ಹೊರ ಹಾಕಿದ್ದಾರೆ.  ಯೋಗೀಶ್ ಹತ್ಯೆಗೆ …

Read More »