Breaking News
Home / ರಾಷ್ಟ್ರೀಯ (page 832)

ರಾಷ್ಟ್ರೀಯ

ಮದ್ವೆಗೆ ಮೂರು ದಿನ ಮುನ್ನ ಯುವಕನ ಮರ್ಮಾಂಗ ಕತ್ತರಿಸಿದ ಗೆಳೆಯರು!

ಲಕ್ನೋ: ಮದುವೆಗೆ ಮೂರು ದಿನವಿರುವಾಗಲೇ ಯುವಕನ ಮರ್ಮಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ನಡೆದಿದೆ.ಸಮೀರ್ ಹಲ್ಲೆಗೊಳಗಾದ ಯುವಕ. ಸಮೀರ್ ಮದುವೆಗೆ ಮೂರು ದಿನಗಳ ಬಾಕಿ ಇತ್ತು. ಫರ್ವೇಜ್ ಎಂಬಾತನ ಬಳಿ ಸಮೀರ್ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದನು. ಅದೇ ವಿಚಾರವಾಗಿ ಇಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿತ್ತು. ಹಣಕಾಸಿನ ಸಂಬಂಧ ಸಮೀರ್ ಮತ್ತು ಫರ್ವೇಜ್ ನಡುವೆ ದ್ವೇಷದ ಜ್ವಾಲೆ ಹೊತ್ತಿಕೊಂಡಿತ್ತು. …

Read More »

ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …

Read More »

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ   ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …

Read More »

ಅಪ್ರಾಪ್ತ ಬಾಲಕಿ ಅಪಹರಣ, ಕೊಲೆ ಕೇಸ್: ಹಾರುಗೇರಿ ಪೊಲೀಸರಿಂದ ಮೂವರ ಬಂಧನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಕೊಲೆ ಮಾಡಿದ ಆರೋಪದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಳ್ಳಿ (24), ಕಿರಣ ಕೆಂಚಪ್ಪ ಜಗದಾಳ (24) ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ 2019ರ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪರಣದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯೊಂದಿಗೆ ಸಲುಗೆ ಹೊಂದಿದ್ದ ಮಾಹಿತಿ ಪಡೆದುಕೊಂಡು ಆದರ್ಶ ಪಾರ್ಥನಳ್ಳಿ …

Read More »

ಟಿಆರ್‌ಎಸ್‌, ಓವೈಸಿಯ ಕೋಟೆ ಛಿದ್ರ – ಹೈದರಾಬಾದ್‌ನಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಸಿಎಂ ಚಂದ್ರಶೇಖರ್‌ ರಾವ್‌ ಮತ್ತು ಅಸಾದುದ್ದೀನ್ ಒವೈಸಿಯ ಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಮೊದಲ ಬಾರಿಗೆ ಎರಡಂಕಿಯನ್ನು ದಾಟಿ  ಮುನ್ನಡೆಯುತ್ತಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಒಟ್ಟು 150 ಸ್ಥಾನಗಳ ಪೈಕಿ ಟಿಆರ್‌ಎಸ್‌ 71ರಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 40, ಎಐಎಂಎಂ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.ವಿಶೇಷ ಏನೆಂದರೆ 2016ರ …

Read More »

ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …

Read More »

ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !

ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …

Read More »

ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು. ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ …

Read More »

ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …

Read More »

ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …

Read More »