Breaking News

ರಾಷ್ಟ್ರೀಯ

ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

ಬೆಂಗಳೂರು –  ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಈ ಸಾಧನೆ ಮಾಡಿದ್ದಾರೆ. ಈ ಸ್ಕೂಟರ್ ನ ನಂಬರ್ ಪ್ಲೇಟ್ ನಲ್ಲಿ ಕನ್ನಡದ ಅಭಿಮಾನಿ ಎಳೆದ ಕನ್ನಡದ ಬಾವುಟದ ಗೆರೆ  ಪೋಲಿಸರ ಕಣ್ಣಿಗೆ ಬಿದ್ದಿದೆ. ಬಾಪೂಜಿ ನಗರದಲ್ಲಿ ಆತನನ್ನು ನಿಲ್ಲಿಸಿದ ಪೊಲೀಸರು 500 ರೂಪಾಯಿ   ದಂಡ ಕಟ್ಟಿಸಿಕೊಂಡರು. ದಂಡದ ಪಾವತಿಯಲ್ಲಿ …

Read More »

ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಮುಂದಾದ ಆರ್‌ಸಿಯು ವಿಧ್ಯಾರ್ಥಿಗಳು.

ಬೆಳಗಾವಿ: ಪರೀಕ್ಷೆಗಳನ್ನು ಮುಂದೂಡುವಂತೆ ಆರ್‌ಸಿಯು ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಕೊಳ್ಳಲು ಯತ್ನಿಸಿದರು ಆರ್‌ಸಿಯು ಕುಲಪತಿಗಳು ಮಾತ್ರ ನೋಡಿದರು ನೋಡದ ಹಾಗರ ತಮ್ಮ ಕ್ಯಾಬಿನ್ ಒಳಗಡೆ ಹೊಗಿ ಕುಳಿತುಕೊಂಡಿದ್ದಾರೆ.   https://www.facebook.com/107371068287820/posts/130964925928434/?sfnsn=mo ವಿದ್ಯಾರ್ಥಿಗಳ ಸಮಸ್ಯೆ ನೋಡಬೇಕಾಗಿದ್ದ ಕುಲಪತಿಗಳು ಮಾತ್ರ ಬೆಜವಾಬ್ದಾರಿ ರೀತಿಯಲ್ಲಿ ನಡೆದುಕೊಂಡಿದ್ದು, ವಿದ್ಯಾರ್ಥಿಗಳನ್ನು ಮತ್ತಷ್ಟು ಕೆಣಕಿದೆ.‌

Read More »

‘ನಿನಗೆ ಕನ್ನಡ ಪದಗಳು ಗೊತ್ತಾಗಲ್ಲ’: ದೇಶಪಾಂಡೆ ಕಿಚಾಯಿಸಿದ ಸಿದ್ದು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಸ್ಕರ್‌ ಪರ್ನಾಂಡಿಸ್‌ ಅವರ ನಿಧನದ ಸಂತಾಪ ಸೂಚಕದ ಮೇಲಿನ ಚರ್ಚೆ ವೇಳೆ ಆರ್.ವ್ಹಿ.ದೇಶಪಾಂಡೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದರೆ. ‘ನಿನ್ಗೆ ಅನೇಕ ಕನ್ನಡದ ಪದಗಳು ಗೊತ್ತಾಗಲ್ಲ ದೇಶಪಾಂಡೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಫರ್ನಾಂಡಿಸ್‌ ಅವರು ಕೇಂದ್ರದಲ್ಲಿ ಸರ್ಫೇಸ್‌ ಟ್ರಾನ್ಸ್‌ ಪೋರ್ಟ್‌ ಮಿನಿಸ್ಟರ್ ಇದ್ದರು ಎಂದು ಹೇಳಿದ್ದರು ಅದನ್ನ ನೆನಪಿಸಿಕೊಂಡ ಸಿದ್ದರಾಮಯ್ಯ, ಅದು ಕನ್ನಡದಲ್ಲಿ ಅದನ್ನು ‘ಭೂ ಸಾರಿಗೆ’ ಎಂದು ಹೇಳುತ್ತಾರೆ ಎಂದರು. …

Read More »

ಸ್ಯಾಂಡಲ್‌ವುಡ್‌ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ

ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್​ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್​ ಅಭಿನಯದ ‘ಸುಂದರಾಂಗ ಜಾಣ’, ರಮೇಶ್​ ಅರವಿಂದ್​ ನಟನೆಯ …

Read More »

ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …

Read More »

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …

Read More »

ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!

ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …

Read More »

ಗಂಡನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ

ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಪತಿ ನಾರಾಯಣ(52) ಹತ್ಯೆಗೈದ ಪತ್ನಿ ಅನ್ನಪೂರ್ಣ, ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಬಳಿಯ ಟೋಲ್​ನಲ್ಲಿ ಪತಿ …

Read More »

ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಸಂಸ್ಥೆಯ ಬಸ್​- ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್

ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್​ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ.   ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …

Read More »

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …

Read More »