Breaking News
Home / ರಾಷ್ಟ್ರೀಯ (page 842)

ರಾಷ್ಟ್ರೀಯ

ನಾಳೆಯಿಂದ ಕಾಲೇಜ್ ಓಪನ್

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ನಾಳೆಯಿಂದ ಕಾಲೇಜ್ ಓಪನ್ ಆಗಲಿದೆ. ಬರೋಬ್ಬರಿ 8 ತಿಂಗಳ ಬಳಿಕ ಡಿಗ್ರಿ, ಪಿಜಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜ್ ಆರಂಭವಾಗಲಿದೆ. ಕಾಲೇಜ್ ಶುರು ಮಾಡಲು ಸರ್ಕಾರ ಏನು ಸಿದ್ಧತೆ ನಡೆಸಿದೆ?, ಮಾರ್ಗಸೂಚಿ ಏನು ಎಂಬುದರ ಬಗ್ಗೆ ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಕಠಿಣ ನಿಯಮ ಜಾರಿಗೆ ತಂದಿದೆ. ಈಗಾಗಲೇ ಕಾಲೇಜುಗಳಿಗೆ ಮಾರ್ಗಸೂಚಿಗಳ ವಿವರ ಕೂಡ ನೀಡಿದೆ. ಮಾರ್ಗಸೂಚಿ ಏನು..? ಕಾಲೇಜ್‍ಗೆ …

Read More »

14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ

ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮೂರನೇ …

Read More »

ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.

ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …

Read More »

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …

Read More »

ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …

Read More »

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …

Read More »

ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು.

ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ. ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ …

Read More »

ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ.

ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …

Read More »

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

      ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, ಮೂವರು …

Read More »

ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?

ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …

Read More »