Breaking News

ರಾಷ್ಟ್ರೀಯ

ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವು

ಚಿಕ್ಕೋಡಿ: ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ (14) ಹಾಗೂ ಮುತ್ತಪ್ಪ ಬಾಳಪ್ಪ ಕುಂಬಾರ (40) ಮೃತ ದುರ್ದೈವಿಗಳು. ಕಳೆದ ಆಗಸ್ಟ್ 29 ರಂದು ಹಾವು ಕಚ್ಚಿತ್ತು. ಪರಿಣಾಮ ಆಗಸ್ಟ್ 31 ರಂದು ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 2 ರಂದು ಮುತ್ತಪ್ಪ ಬಾಳಪ್ಪ ಕುಂಬಾರ ಮೃತಪಟ್ಟಿದ್ದಾನೆ ಅಂತಾ ವರದಿಯಾಗಿದೆ. ಅಥಣಿ ಖಾಸಗಿ …

Read More »

ದೇಶ ಬಿಡಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮದುವೆಯಾಗ್ತಿರುವ ಹುಡುಗಿಯರು.!

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತ್ರ ಜನರು ದೇಶ ಬಿಡ್ತಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ಸಂದಣಿಯಿದೆ. ಆದ್ರೆ ಮಹಿಳೆಯರಿಗೆ ದೇಶ ಬಿಡುವುದು ಕಷ್ಟವಾಗಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಒಂಟಿ ಮಹಿಳೆ ಹಾಗೂ ಹುಡುಗಿಯರಿಗೆ ಪ್ರವೇಶ ಸಿಗ್ತಿಲ್ಲ. ಇದ್ರಿಂದ ತಪ್ಪಿಸಿಕೊಳ್ಳಲು ಕೆಲ ಹುಡುಗಿಯರನ್ನು ಒತ್ತಾಯ ಪೂರ್ವಕವಾಗಿ ಅಲ್ಲಿರುವ ಯಾವುದೋ ವ್ಯಕ್ತಿಗೆ ಮದುವೆ ಮಾಡಲಾಗ್ತಿದೆ. ಕೆಲ ಹುಡುಗಿಯರು, ಅಪರಿಚಿತನ ಪತ್ನಿಯೆಂದು ಸುಳ್ಳು ಹೇಳಿ ವಿಮಾನ ಏರುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಕುಟುಂಬಸ್ಥರು, ಮಗಳನ್ನು …

Read More »

ನಾಳೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ತಮ್ಮ ಗಮನಕ್ಕೆ…

ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.

Read More »

ಬಟ್ಟೆ ಬ್ಯಾಗ್ ಖರೀದಿಯಲ್ಲಿ ರೋಹಿಣಿ ಅಕ್ರಮ: ಸಾ.ರಾ. ಮಹೇಶ್ ಆರೋಪ

ಮೈಸೂರು: ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ ₹ 9 ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ ₹ 52 ಇದೆ ಎಂದು ದಾಖಲೆ …

Read More »

ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?

ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ   ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ  ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು   ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ   ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …

Read More »

ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ

  ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್‌ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ   ಹೆಡೆಮುರಿ …

Read More »

ಅಪ್ಪಾ ಕೇಕ್​ ತಿನ್ನಪ್ಪಾ..ಕೋವಿಡ್​ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್​ ​ಡೇ ಆಚರಿಸಿಕೊಂಡ ಬಾಲಕಿ!

ಕೊಪ್ಪಳ: ತಂದೆಯ ಸಮಾಧಿ ಬಳಿ 8 ವರ್ಷದ ಬಾಲಕಿಯೊಬ್ಬಳು ಕೇಕ್​ ಕತ್ತರಿಸಿ ತನ್ನ ಜನ್ಮ ದಿನ ಆಚರಿಸಿಕೊಂಡಿದ್ದಾಳೆ. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಾಲಕಿಯನ್ನ ಕಂಡು ಮರುಕು ವ್ಯಕ್ತಪಡಿಸುತ್ತಿದ್ದಾರೆ. ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್​ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು.     ತಂದೆ ಕೋವಿಡ್​ನಿಂದ …

Read More »

ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ   ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ.   ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ. ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು ಸೂಚಿಸಿದ್ದಾರೆ.

Read More »

ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

ಚಿಕ್ಕಬಳ್ಳಾಪುರ: ಪಿಡಿಒ ಅವರನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿ ಕಚೇರಿಗೆ ಸದಸ್ಯರು ಬೀಗ ಜಡಿದ ಘಟನೆ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮದಲ್ಲಿ ಸಂಭವಿಸಿದೆ. ಪಂಚಾಯಿತಿ ಕಾರ್ಯಾಲಯಕ್ಕೆ ಪಿಡಿಒ ಶ್ರೀನಿವಾಸ್​ ಸರಿಯಾಗಿ‌ ಬರುತ್ತಿಲ್ಲ, ಅಭಿವೃದ್ಧಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಆನಂದಮ್ಮ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಿಡಿಒ ಶ್ರೀನಿವಾಸ್ ಅವರನ್ನ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಸೇರಿದಂತೆ ಮೇಲಧಿಕಾರಿಗಳಿಗೆ ಜನಪತ್ರಿನಿಧಿಗಳು ದೂರು‌ ನೀಡಿದ್ದರು. ಆದರೂ …

Read More »

ಅರಣ್‌ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ

ಮೈಸೂರು : ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ರಾಜ್ಯಕ್ಕೆ ಬರುವುದು ಕೇವಲ ದುಡ್ಡು ವಸೂಲಿ ಮಾಡುವುದಕ್ಕಾಗಿ ಅದು ಬಿಟ್ಟರೆ ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿದ ಅರುಣ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ …

Read More »