Home / ರಾಷ್ಟ್ರೀಯ (page 843)

ರಾಷ್ಟ್ರೀಯ

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …

Read More »

ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …

Read More »

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …

Read More »

ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು.

ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ. ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ …

Read More »

ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ.

ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …

Read More »

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

    https://youtu.be/Dg6L9OFWlVU   ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …

Read More »

ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?

ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …

Read More »

800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು 800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್‌ನ ನಗರ್ತಪೇಟೆಯಲ್ಲಿ ನಡೆದಿದೆ. ಚಿನ್ನಭಾರಣ ಪಾಲಿಶ್ ಮಾಡುವ ಗೀತಾ ಜುವೆಲ್ಲರ್ಸ್​ಗೆ ನುಗ್ಗಿದ ಆರು ಜನ ಪೊಲೀಸ ವೇಷಧರಿಸಿದ್ದ ಕಳ್ಳರು ದೀಪಾವಳಿ ಹಬ್ಬಕ್ಕೆ ನಕಲಿ‌ ಚಿನ್ನ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿರುವುದರಿಂದ ನಿಮ್ಮ ಅಂಗಡಿಯನ್ನು ರೇಡ್ ಮಾಡುತ್ತಿದ್ದೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. …

Read More »

ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ

  ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …

Read More »

ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ

ಬೆಂಗಳೂರು, ನ.14- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಮೂರು ದಿನ ಕಳೆದರೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಲ್ಲಿ ಯಾವುದೇ ಪಕ್ಷ ಅಥವಾ ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸಿಲ್ಲ. ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ …

Read More »