ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ! ಆಗಸ್ಟ್ 23 ರಿಂದ 9 ರಿಂದ 12 ನೇ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ
ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …
Read More »ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?
ಆಲಮಟ್ಟಿ: ರಾಜ್ಯದ ಸಮಗ್ರ ಅಭಿವೃದ್ಧಿಯ ಪಣ ತೊಟ್ಟು ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತ ಆಗಿರುವ ಕಚೇರಿಗಳನ್ನು ಉತ್ತರದಲ್ಲಿ ಸ್ಥಾಪಿಸಿ ಅಭಿವೃದ್ಧಿ ಕನಸು ನನಸು ಮಾಡುವರೆಂಬ ಆಸೆ ಚಿಗುರೊಡೆದಿದೆ. ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳು ಉತ್ತರ ಕರ್ನಾಟಕ ಭಾಗದಲ್ಲಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು ಅಧಿವೇಶನದಲ್ಲಿ ಘೋಷಿಸಿ 10-1-2019ರಂದು ಆದೇಶಿಸಿದ್ದರು. …
Read More »ನೀರಜ್ ಈಗ ನ್ಯಾಷನಲ್ ಕ್ರಶ್! ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮನಸೋತ ಕಿಯಾರಾ ಅಡ್ವಾಣಿ
ಭಾರತದ ಬಹುತೇಕ ಪ್ರತಿಯೊಬ್ಬ ಹುಡುಗಿರ ಕ್ರಶ್ ಆಗಿದ್ದಾರೆ ನೀರಜ್. ಅದೇ ಸಮಯದಲ್ಲಿ, ಈಗ ಕಿಯಾರಾ ಅಡ್ವಾಣಿ ಕೂಡ ತನ್ನ ಕ್ರಶ್ ಯಾರೆಂಬುದನ್ನು ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯರ ಮನೆ ಮಾತಾಗಿರುವ ನೀರಜ್ ಚೋಪ್ರಾ ಅಭಿಮಾನಿಗಳಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸೇರಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಹಿಡಿದು ನೀರಜ್ ವರೆಗೂ ಅವರನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗಿನಿಂದ, ಅವರ ಗೆಲುವಿನ ಬಗ್ಗೆ ಚರ್ಚೆಗಳು …
Read More »ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್
ಪಣಜಿ : ರಾಜ್ಯದಲ್ಲಿ ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಗೋವಾ ಸರ್ಕಾರಿ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ. ಇಂದು(ಶುಕ್ರವಾರ, ಆಗಸ್ಟ್ 20) ದಕ್ಷಿಣ ಗೋವಾದ ಧಾರಬಾಂದೋರಾದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಸಾವಂತ್, ಹೊಸದಾಗಿ ರಚನೆಯಾದ ಗೋವಾ ಖನಿಜ ಅಭಿವೃದ್ಧಿ ನಿಗಮದ ಅಡಿಯಲ್ಲಿ ಮುಂದಿನ ಮೂರು ತಿಂಗಳಲ್ಲಿ ಈಗಾಗಲೇ ಹರಾಜು ಮಾಡಿದ ಕಬ್ಬಿಣದ ಅದಿರು ಸಾಗಾಟದಂತಹ ಚಟುವಟಿಕೆಯನ್ನು ಆರಂಭಿಸಲಾಗುವುದು ಎಂದು ಮಾಹಿತಿ …
Read More »ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್ ಗಳು ದಡದಲ್ಲಿಯೇ ಸ್ತಬ್ಧ.!
ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್ಗಳು ದಡದಲ್ಲಿಯೇ ನಿಂತಿರುವಂತಾಗಿದೆ. ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ …
Read More »ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು
ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದವರನ್ನ ಲಿಂಗಸಗೂರು ತಾಲುಕು ಅಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶವಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೊಹರಂ ದೇವರನ್ನ ಹೊತ್ತಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ದೇವರನ್ನು ಹೊತ್ತಿದ್ದ ಹುಸೇನ್ ಸಾಬ್ (50) ಮತ್ತು ಒಬ್ಬ ಮಹಿಳೆ ಅಸುನೀಗಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆ ಕೆಲ್ಲೂರು …
Read More »ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ: ಜನತೆಯಲ್ಲಿ ಮನವಿ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು. ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 …
Read More »ತಾಲಿಬಾನ್ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ.
ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಅಧಿಕೃತ ಆಳ್ವಿಕೆ ಆರಂಭಿಸುವುದಷ್ಟೇ ಬಾಕಿಯಿದೆ. ತಾಲಿಬಾನ್ ಸಂಘಟನೆಯಲ್ಲಿ ಈ ಪ್ರಮುಖ 7 ಮಂದಿ ನಾಯಕರೇ ಎಲ್ಲ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ತಾಲಿಬಾನ್ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ. ತಾಲಿಬಾನ್ ಸಂಘಟನೆಯು ತನ್ನದೇ ಆದ ಏಣಿಶ್ರೇಣಿ ವ್ಯವಸ್ಥೆ ಹೊಂದಿದೆ. ಸಂಘಟನೆಯಲ್ಲಿ 7 ಪ್ರಮುಖ ನಾಯಕರೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ತಾಲಿಬಾನ್ ಸಂಘಟನೆಯ …
Read More »ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಾಕಲಾಗಿರುವ ಕಣ್ಗಾವಲನ್ನು ಆಗಸ್ಟ್ 30ರ ವರೆಗೂ ವಿಸ್ತರಿಸಿದ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ -ಮಹಾರಾಷ್ಟ್ರ, ಕರ್ನಾಟಕ – ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಕಿ ಈ ಹಿಂದೆ ಜುಲೈ 3ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಈ ಆದೇಶವನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಲಾಗಿದೆ.
Read More »
Laxmi News 24×7