ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …
Read More »ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ
ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …
Read More »ಚಿಕಿತ್ಸೆಗೆಂದು ವೃದ್ಧಾಶ್ರಮ ಸೇರಿದ್ದ ವೃದ್ಧ ಮಹಿಳೆ ನಿಗೂಢ ಸಾವು
ಬೆಂಗಳೂರು, ಆ. 16: ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ದುಡ್ಡಿಗಾಗಿ ಹುಟ್ಟಿಕೊಂಡಿರುವ ಅನಾಥಾಶ್ರಮಗಳಲ್ಲಿ ಮಹಾ ದುರಂತಗಳಲ್ಲಿ ನಡೆಯುತ್ತಿವೆ. ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ ವೃದ್ಧ ಮಹಿಳೆಯೊಬ್ಬಳು ಅನಾಥಾಶ್ರಮದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಮಚಂದ್ರ ಎಂಬುವರ ತಾಯಿ ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ದಿನವೂ ಆಕೆಯನ್ನು ಹಾರೈಕೆ ಮಾಡಲಾಗದ ಕಾರಣದಿಂದ ಅವರು ನಾಗರಭಾವಿಯಲ್ಲಿರುವ ಉಸುರು ಫೌಂಡೇಷನ್ ವೃದ್ಧರ …
Read More »ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ
ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ನನಗೂ ಬಿಜೆಪಿ ಪಕ್ಷದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ಶಾಸಕ ಎಸ್. ಭೀಮಾನಾಯ್ಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ. 2013- 2018ರ ವರೆಗೆ …
Read More »ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ
ಗುಂಟೂರು: ಮೂರನೇ ವರ್ಷದ ಬಿ.ಟೆಕ್ ಶಿಕ್ಷಣವನ್ನು ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ರಮ್ಯಾಶ್ರೀ ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹೊಟ್ಟೆ ಭಾಗ ಹಾಗೂ ಕುತ್ತಿಗೆ ಭಾಗಕ್ಕೆ 6ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶಶಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆಯುವ ಮುನ್ನ ವಿದ್ಯಾರ್ಥಿನಿಯೊಂದಿಗೆ …
Read More »ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!
ಬೆಳ್ತಂಗಡಿ : 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ 5000 ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ನೆಲೆಯಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ ಪ್ರಶಸ್ತಿಯನ್ನು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಮುಖ್ಯಸ್ಥರಾದ, ಡಾ. ಮನೀಶ್ ವೈಷ್ಣವ್, ಅವರು ಶಾಸಕ ಹರೀಶ್ ಪೂಂಜ ಅವರಿಗೆ 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಸಂದರ್ಭದಲ್ಲಿ( …
Read More »ಏಳನೇ ಬಾರಿಗೆ ವಿಶ್ಚದಾಖಲೆ ಬರೆದ ಬಾಲಕಿ; ಗೋಲ್ಡನ್ ಗರ್ಲ್ ಕಿರೀಟ ಮುಡಿಗೇರಿಸಿ ಸಾಧನೆ!
ಉಡುಪಿ: ಈಕೆ 12 ವರ್ಷದ ಬಾಲಕಿ. ಈಕೆಯ ಸಾಧನೆ ಕಂಡು ಜಗತ್ತೆ ನಿಬ್ಬೆರಗಾಗಿದೆ. ಈಗಾಗಲೇ ಆರು ವಿಶ್ವದಾಖಲೆ ಮಾಡಿರುವ ಈಕೆಯ ಏಳನೆ ವಿಶ್ವದಾಖಲೆಯನ್ನ ಯಾರೂ ಮುರಿಯಲು ಅಸಾಧ್ಯವೆಂಬಂತೆ ಸಾಧಿಸಿ ತೋರಿಸಿದ್ದಾಳೆ. ಸ್ವತಃ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೇ ಮೂಖವಿಸ್ಮಿತರಾಗಿ ಗೋಲ್ಡನ್ ಗರ್ಲ್ ಗರಿಯನ್ನ ಈಕೆ ಮುಡಿಗೇರಿಸಿದ್ದಾರೆ. ಉಡುಪಿಯ ಯೋಗಸಾಧಕಿ, ಪುಟ್ಟ ಹೆಣ್ಣು ಮಗಳು ಜಗತ್ತೇ ಬೆರಗುಗಣ್ಣಿನಿಂದ ನೋಡುವಂತಹ ಸಾಧನೆ ಮಾಡಿದ್ದಾಳೆ. ದೇಹದೊಳಗೆ ಮೂಳೆಯೇ ಇಲ್ಲದವಳಂತೆ ಲೀಲಾಜಾಲವಾಗಿ ತಿರುಗುವ ಈಕೆ, …
Read More »ಪ್ರಧಾನಿ ನರೇಂದ್ರ ಮೋದಿ ಭಾಷಣ ಟೊಳ್ಳು: ಪ್ರತಿಪಕ್ಷಗಳ ಟೀಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ‘ವಾಕ್ಚಾತುರ್ಯ ಮತ್ತು ಖಾಲಿ ಘೋಷಣೆ’ಗಳಿಂದ ಕೂಡಿದೆ ಎಂದಿರುವ ಪ್ರತಿಪಕ್ಷಗಳು, ಎಂಟು ವರ್ಷಗಳಿಂದ ಅದೇ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿವೆ. ಘೋಷಿಸಲಾಗಿರುವ ಅಂಶಗಳು ಜಾರಿಗೆ ತರುವಂತಹವುಗಳಲ್ಲ ಎಂದು ಅಭಿಪ್ರಾಯಪಟ್ಟಿವೆ. ‘ಪ್ರಧಾನಿ ಅಧಿಕಾರ ಸ್ವೀಕರಿಸಿದ ನಂತರ ದೇಶವು ‘ಅದೇ ಭಾಷಣಗಳನ್ನು’ ಕೇಳುತ್ತಿದೆ. ಆದರೆ ರೈತರು ಸೇರಿದಂತೆ ಅನ್ಯಾಯಕ್ಕೊಳಗಾದವರಿಗೆ ಯಾವುದೇ ಪರಿಹಾರಗಳನ್ನು ನೀಡುತ್ತಿಲ್ಲ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. …
Read More »ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …
Read More »ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ
ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …
Read More »
Laxmi News 24×7