ಇಂದು 2021 ಆಗಸ್ಟ್ 7ರಂದು ಜವಳಿ ದಿನವನ್ನು ಆಚರಿಸಲು ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾದ ವತಿಯಿಂದ ಡಾ. ಸೋನಾಲಿ ಸರ್ನೋಬತ್, ಶ್ರೀಮತಿ ಜ್ಯೋತಿ ಕುಲಕರ್ಣಿ ಮತ್ತು ಶ್ರೀಮತಿ ಚೇತನಾ ಅಗಸಗೇಕರ್ ಮತ್ತು ಕಾರ್ಯಕರ್ತೆಯರು ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದರು. ಏತನ್ಮಧ್ಯೆ ಅಂಗನವಾಡಿ ಶಿಕ್ಷಕಿಯರ ಅಗಾಧವಾದ ಕೆಲಸವನ್ನು ಕಡೆಗಣಿಸಲಾಗಿದೆ. ನಾವು ಆಶಾ ಕಾರ್ಯಕರ್ತೆಯರು ಕೆಲಸ ಮಾಡುವುದನ್ನು ಮಾತ್ರ ಗಮನಿಸುತ್ತೇವೆ.ಆದರೆ ಅಂಗನವಾಡಿಯ ಶಿಕ್ಷಕಿಯಾರು ಸಹ ಶ್ರದ್ಧೆಯಿಂದ …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …
Read More »ದಿನಗೂಲಿ ಕಾರ್ಮಿಕರೂ ತೆರಿಗೆ ಕಟ್ಟುತ್ತಾರೆ’; ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ತುಂಬದ ಧನುಷ್ಗೆ ಕೋರ್ಟ್ ಛೀಮಾರಿ
ತೆರಿಗೆ ತುಂಬದೇ ಐಷಾರಾಮಿ ಕಾರನ್ನು ಓಡಿಸಿದ ತಮಿಳು ನಟ ದಳಪತಿ ವಿಜಯ್ಗೆ ಕೋರ್ಟ್ ಛೀಮಾರಿ ಹಾಕಿತ್ತು. ಈಗ ನಟ ಧನುಷ್ ಸರದಿ. ಅವರು ಆಮದು ಮಾಡಿಕೊಂಡ ಐಷಾರಾಮಿ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ವಿನಾಯಿತಿ ನೀಡುವಂತೆ 2015ರಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಧನುಷ್ಗೆ ಈ ವಿಚಾರದಲ್ಲಿ ಕಿವಿ ಮಾತು ಕೂಡ ಹೇಳಿದೆ. 2015ರಲ್ಲಿ ಧನುಷ್ ರೋಲ್ಸ್ ರಾಯ್ಸ್ ಕಾರನ್ನು ವಿದೇಶದಿಂದ ಆಮದು …
Read More »ಜಮೀರ್ ನಿವಾಸದ ಮುಂದೆ ಬೆಂಬಲಿಗರ ಕಣ್ಣೀರು; ಶಿವಮೊಗ್ಗದಲ್ಲಿ ಪ್ರತಿಭಟನೆ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಒಂಬತ್ತು ಗಂಟೆಯಿಂದ ನಿರಂತರವಾಗಿ ಶೋಧ ಮುಂದುವರಿದಿದೆ. ಕಾರ್ಯಕರ್ತರು ಶಾಸಕರ ಮನೆ ಮುಂದೆ ಜಮಾಯಿಸಿ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಕಾಂಗ್ರೆಸ್ನವರ ಮೇಲೆ ಮಾತ್ರ ದಾಳಿ ಆಗುತ್ತಿದೆ. ಬಿಜೆಪಿ ಅವರ ಮೇಲೆ ಯಾಕೆ ಇಡಿ ದಾಳಿ ಆಗಲ್ಲ ಅಂತ ಮಹಿಳಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. …
Read More »ಇನ್ನು ಎರಡು ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ …
Read More »ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) ನೀಡಿದ ವರದಿಯಲ್ಲಿ ಹೇಳಲಾಗಿದೆ. ಕೊರೋನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರ ಪೈಕಿ ಶೇಕಡ 14.46 ರಷ್ಟು ಮಂದಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ಕೊರೋನಾ ಸೋಂಕಿನಿಂದ ಶ್ವಾಸಕೋಶ ಮತ್ತು ಕಿಡ್ನಿಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುತ್ತದೆ ಎನ್ನುವುದು ಸಂಶೋಧನೆಯಲ್ಲಿ ಗೊತ್ತಾಗಿದೆ. ರೋಗನಿರೋಧಕ ಶಕ್ತಿ …
Read More »ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ …
Read More »ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ
ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …
Read More »ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು,ನರ್ಸ್ ಗೆ ಅಶ್ಲೀಲ ಮೆಸೇಜ್ ಮಾಡಿದ ಮಾಸ್ತರ್…
ಕಿತ್ತೂರು : ಕಿತ್ತೂರು ಚೆನ್ನಮ್ಮನ ನಾಡು ಚೆನ್ನಮ್ಮನ ನಾಡಿನಲ್ಲಿ ಹೆಣ್ಣಿಗೆ ಸಿಗಬೇಕಾದ ಮರ್ಯಾದೆಯನ್ನು ಇಂದು ಒಬ್ಬ ಶಿಕ್ಷಕ ಅವರ್ ಮರ್ಯಾದೆ ತೆಗೆಯೋಅಂತ ಕೆಲಸವನ್ನ ಮಾಡಿದ್ದಾನೆ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ಇಂತದೊಂದು ಘಟನೆ ಶಿಕ್ಷಕನಿಂದ ನಡೆದಿದೆ . ಹೌದು ಕಿತ್ತೂರು ತಾಲೂಕಿನ ದೇವಾಂಗ ಸರಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಶಿಕ್ಷಕ ಸುರೇಶ್ ಚವಲಗಿ ಎಂಬ ಕಾಮುಕ ಶಿಕ್ಷಕ ಕಿತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುವ ನರ್ಸ್ ಗೆ ಅಶ್ಲೀಲ …
Read More »29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ
ಬೆಂಗಳೂರು: 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ. ಇದು ಕೋವಿಡ್ ಹಾಗೂ ನೆರೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಜಿಲ್ಲಾ ಉಸ್ತುವಾರಿ ಅಲ್ಲ. ನಾಳೆಯಿಂದಲೇ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿತರಣೆ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಯಾವ ಸಚಿವರಿಗೆ ಯಾವ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ. ಗೋವಿಂದ ಕಾರಜೋಳ- …
Read More »
Laxmi News 24×7