ಚಾಮರಾಜನಗರ : ಕೇವಲ ಬಿ.ಎಸ್.ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದು ಸಚಿವರಾಗಿದ್ದ 17 ಮಂದಿ ಶಾಸಕರಿಗೆ ಬಿಎಸ್ ವೈ ಶಾಕ್ ನೀಡಿದ್ದಾರೆ. ಅವರಿಗೆ ಮತ್ತೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಶಾಸಕರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚಿಸಿದ್ದ ಬಿಎಸ್ ವೈ ಕೊಟ್ಟ ಮಾತಿನಂತೆ ಅವರಿಗೆ ಸಚಿವ …
Read More »ಗದಗ ಜಿಲ್ಲೆಯಲ್ಲಿ ‘ಸಲ್ಮಾನ್ ಖಾನ್’ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!
ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ? ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ …
Read More »ಆಧಾರ್ ಕಾರ್ಡ್ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು
ಬಜಪೆ: ಎಷ್ಟು ಪ್ರಯತ್ನ ಪಟ್ಟರೂ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗದೆ ಇಲ್ಲೊಬ್ಬ ವಿಶೇಷ ಚೇತನ ಯುವತಿ ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಮಂಗಳೂರು ತಾಲೂಕು ಎಕ್ಕಾರು ಗ್ರಾಮ ಪಂಚಾಯತ್ನ ತೆಂಕ ಎಕ್ಕಾರು ಪಲ್ಲದ ಕೋಡಿ ಮುರ ಮನೆಯ ಪದ್ಮನಾಭ ಗೌಡ – ಮೀನಾಕ್ಷಿ ದಂಪತಿಯ ಪುತ್ರಿ ಧನ್ಯಶ್ರೀ (23) ಸಂತ್ರಸ್ತ ಯುವತಿ. ಕೂಲಿ ಕಾರ್ಮಿಕ ದಂಪತಿಗೆ ನಾಲ್ವರು ಮಕ್ಕಳು. ಧನ್ಯಶ್ರೀ ಹುಟ್ಟಿನಿಂದ ಅಂಗವೈಕಲ್ಯ ಮತ್ತು ಮಧ್ಯಮ ಬುದ್ಧಿ ಮಾಂದ್ಯತೆಯಿಂದ ಬಳಲುತ್ತಿದ್ದಾರೆ. ದಿನಗೂಲಿ …
Read More »ಭ್ರಷ್ಟಾಚಾರವೇ ಸರಕಾರದ ಸಾಧನೆ: ಸಿದ್ದು
“ಆಪರೇಷನ್ ಕಮಲ’ ಎಂಬ ಅನೈತಿಕ ಮಾರ್ಗದಿಂದ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರವು ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷಗಳನ್ನು ಪೂರೈಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ “ಜನಪೀಡಕ ಸರಕಾರ’ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಅವರು, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೇವೆ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು. ಕೊರೊನಾ ಸಂಬಂಧಿ ಸಲಕರಣೆ …
Read More »ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.
ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …
Read More »ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.
ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. ಹಾನಿಯ …
Read More »ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …
Read More »ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು. …
Read More »ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರ ಕೈಗೆ ಸ್ಮಾರ್ಟ್ಫೋನ್; ಹೈಕೋರ್ಟ್ ಗರಂ
ಬೆಂಗಳೂರು: ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದುಕೊಂಡು ಕೋರ್ಟ್ ಕಲಾಪವನ್ನ ವೀಕ್ಷಿಸಿದ ಪ್ರಕರಣದ ತನಿಖೆಯನ್ನ ನಡೆಸಲು ಹೈಕೋರ್ಟ್ ಚಿಂತನೆ ನಡೆಸಿದೆ. ನಿನ್ನೆ ಹಾಗೂ ಇಂದು ವಿಚಾರಣೆಯನ್ನ ನಡೆಸಿದ ಕೋರ್ಟ್, ಜೈಲಿನಲ್ಲಿ ಆರೋಪಿಗಳು ಫೋನ್ ಮೂಲಕ ಕಲಾಪವನ್ನ ವೀಕ್ಷಿಸಿರೋದನ್ನ ತನಿಖೆ ನಡೆಸಲು ಸೂಚನೆ ನೀಡಿದೆ. ನಿವೃತ್ತ ನ್ಯಾಯಮೂರ್ತಿ, ಐಪಿಎಸ್, ಐಎಎಸ್ ಅಧಿಕಾರಿಗಳಿಂದ ತನಿಖೆಗೆ ಚಿಂತನೆ ನಡೆಸಿದೆ. ಅದರಂತೆ ನಿವೃತ್ತ ಅಧಿಕಾರಿಗಳ ಹೆಸರು ನೀಡಲು ಸರ್ಕಾರಕ್ಕೆ ಸೂಚನೆಯನ್ನ ಕೊಟ್ಟಿದೆ. ಹೀಗಾಗಿ ದಕ್ಷಿಣ ವಲಯ …
Read More »
Laxmi News 24×7