ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ …
Read More »ಮುಂದಿನ ಸಿಎಂ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ- ಯಡಿಯೂರಪ್ಪ
ವಿಧಾನಸೌಧದಲ್ಲಿಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಜೊತೆಗೆ ವಿದಾಯಕ್ಕೂ ವೇದಿಕೆಯಾಗಿತ್ತು. ಯಡಿಯೂರಪ್ಪ ಅವರು ತಮ್ಮ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಹೋರಾಟದ ಹಾದಿಯನ್ನು ಸ್ಮರಿಸಿ ಭಾವುಕರಾದರು. ಭಾಷಣದ ಕೊನೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದರು. ಈ ಮೂಲಕ ಕರ್ನಾಟಕದಲ್ಲಿನ ಬಿರುಸಿನ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವಂತಾಗಿದೆ. ಮುಂದಿನ ಸಿಎಂ ಯಾರಾಗಬಹುದು? ಯಾರೆಲ್ಲ ಡಿಸಿಎಂ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ? ಸಂಪುಟ ರಚನೆ ಹೇಗಿರಲಿದೆ? ಎಂಬುದರ …
Read More »ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ ಮುಂದಿನ ಸಿಎಂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ?
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ …
Read More »ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಠದ ಮುಖ್ಯಸ್ಥರ ನೇಮಕ ವಿಚಾರದಲ್ಲಿ ರಾಜಕೀಯ ಮಧ್ಯೆ ಪ್ರವೇಶ ಮಾಡುವುದಿಲ್ಲ. ಹಾಗೆಯೇ ಸ್ವಾಮೀಜಿಗಳೂ ಕೂಡ ರಾಜಕೀಯ ನೇಮಕಾತಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ. ವೀರಶೈವ-ಲಿಂಗಾಯತ ಸಮುದಾಯದ ಮಠಾಧೀಶರು ಒಬ್ಬ ನಿರ್ದಿಷ್ಟ ನಾಯಕನಿಗಾಗಿ ಲಾಬಿ ಮಾಡುತ್ತಿದ್ದರೆ, ಇದು ಇತರ …
Read More »ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ
ಬಸವಕಲ್ಯಾಣ: ತಾಲೂಕಿನ ಘೋಟಾಳ ಗ್ರಾಮದ ಮುಚ್ಚಿಹೋದ ಕೆರೆಯನ್ನು ಮನರೇಗಾ ಯೋಜನೆಯಡಿ ಪುನ: ನಿರ್ಮಿಸುವ ಮೂಲಕ ಗ್ರಾಮಸ್ಥರ ಹಾಗೂ ರೈತರ ಮೊಗದಲ್ಲಿ ಮಂದಹಾಸ ಮುಡುವಂತೆ ಮಾಡಿದೆ. ಗಡಿಭಾಗವಾದ ಈ ಗ್ರಾಮದಲ್ಲಿದ್ದ ಒಂದೇ ಒಂದು ಕೆರೆ ಸಂಪೂರ್ಣವಾಗಿ ಹೂಳು ಬಿದ್ದು ಮುಚ್ಚಿಹೋಗಿತ್ತು, ಇದರಿಂದ ಮಳೆ ನೀರು ಕೆರೆಯಲ್ಲಿ ನಿಲ್ಲದೆ ಯಾರಿಗೂ ಉಪಯೋಗಕ್ಕೆ ಬಾರದಂತೆ ಹರಿದು ಹೋಗುತ್ತಿದ್ದವು. ಇದನ್ನು ಕಂಡ ತಾ.ಪಂ.ಅಧಿಕಾರಿಗಳು ಮತ್ತು ಗ್ರಾ.ಪಂ.ಸದಸ್ಯರು ಮನರೇಗಾ ಯೋಜನೆಯಡಿ ಎರಡು ಹಂತದಲ್ಲಿ ಸುಮಾರು 10 ಲಕ್ಷ …
Read More »ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನ?
ನವದೆಹಲಿ: ಫರಿದಾಬಾದ್ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯೋರ್ವಳನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಕೆಲಸದ ಒತ್ತಡದಿಂದ ತೀವ್ರ ಕೋಪಗೊಂಡ ಯುವತಿ ಸೆಕ್ಟರ್ 28ರ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಕೂಡಲೇ ಎಚ್ಚೆತ್ತ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವತಿ ಜೀವ ಉಳಿಸಿದ್ದಾರೆ. ಇನ್ನು, ಪೊಲೀಸರು ಯುವತಿ ಜೀವವನ್ನು ಉಳಿಸುತ್ತಿರುವ ವಿಡಿಯೋ ಮೊಬೈಲಿನಲ್ಲಿ ಸೆರೆಯಾಗಿದೆ. ಯುವತಿ ರಕ್ಷಣೆ ವೇಳೆ ಮೆಟ್ರೋ ನಿಲ್ದಾಣದ ಬಳಿ ಅಪಾರ ಪ್ರಮಾಣದಲ್ಲಿ …
Read More »ಪಿ.ವಿ. ಸಿಂಧು ಟೋಕಿಯೊದಲ್ಲಿ ಶುಭಾರಂಭ
ಟೋಕಿಯೊ: ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೊದಲ್ಲಿ ಶುಭಾರಂಭ ಮಾಡಿದ್ದಾರೆ. ರವಿವಾರ ನಡೆದ “ಜೆ’ ಗ್ರೂಪ್ ಪಂದ್ಯದಲ್ಲಿ ಇಸ್ರೇಲ್ನ ಕ್ಸೆನಿಯಾ ಪೊಲಿಕಾರ್ಪೋವಾ ಅವರನ್ನು 21-7, 21-10 ನೇರ ಗೇಮ್ಗಳಿಂದ ಸುಲಭದಲ್ಲಿ ಮಣಿಸಿದರು. ವಿಶ್ವದ 7ನೇ ರ್ಯಾಂಕಿಂಗ್ ಆಟಗಾರ್ತಿಯಾಗಿರುವ ಸಿಂಧು ಮುಂದಿನ ಸುತ್ತಿನಲ್ಲಿ ಹಾಂಕಾಂಗ್ನ ಚೆಯುಂಗ್ ಎನ್ಗಾಯ್ ಯೀ ಅವರನ್ನು ಎದುರಿಸಲಿದ್ದಾರೆ. ಯೀ ವಿಶ್ವ ರ್ಯಾಂಕಿಂಗ್ನಲ್ಲಿ ಸಿಂಧುಗಿಂತ ಬಹಳ ಕೆಳ ರ್ಯಾಂಕಿಂಗ್ನಲ್ಲಿರುವುದರಿಂದ (34) …
Read More »ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ
ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ” ಎಂದರು. ರಾಜಕೀಯ ಅಸ್ಥಿರತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, …
Read More »ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು; ಬಿ.ಎಸ್.ವೈ.ಗೆ ಪರೋಕ್ಷ ಟಾಂಗ್ ನೀಡಿದ ಸಿ.ಟಿ. ರವಿ
ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿ.ಎಸ್.ವೈ.ಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ. ಗೋವಾದಲ್ಲಿ ಮಾತನಾಡಿದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ.ಎಸ್.ವೈ.ಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, …
Read More »ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್
ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ ಪರಿಸ್ಥಿತಿ ಅವಲೋಕಿಸಿದರು. ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಬಟ್ಟಿ, ಚಿಗದೊಳ್ಳಿ, ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ, ಕಲಾರ್ಕೊಪ್ಪ, ಹಡಗಿನಾಳ, ತಳಕಟ್ನಾಳ , ಉದಗಟ್ಟಿ ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ ನಿರ್ಗತಿಕರನ್ನು ಭೇಟಿ ಮಾಡಿ, …
Read More »
Laxmi News 24×7