ನವದೆಹಲಿ: ದೇಶಾದ್ಯಂತ ಕುಡಿದು ವಾಹನ ಚಲಾಯಿಸಿ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಇನ್ಮುಂದೆ ಹೊಸದಾಗಿ ಮದ್ಯದಂಗಡಿ ಓಪನ್ ಮಾಡಿ ಮದ್ಯ ಮಾರಾಟ ಮಾಡಲು ಪರವಾನಿಗಿ ನೀಡದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಗೆ ಇದು ಅನ್ವಯವಾಗಲಿದೆ. ಹೆದ್ದಾರಿಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ರೀತಿಯ ಮದ್ಯದಂಗಡಿಗಳು ಇರುವಂತಿಲ್ಲ ಎಂದಿದೆ. ಇದರ ಜತೆಗೆ 20 ಸಾವಿರಕ್ಕಿಂತಲೂ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ಹೆದ್ದಾರಿ …
Read More »ಸಿಎಂ ಹುದ್ದೆಗೆ ಯಡಿಯೂರಪ್ಪ ರಾಜೀನಾಮೆ: ಹಾಲು ಕುಡಿದವರು ಯಾರ್ಯಾರು?
ಹರಸಾಹಸ ಪಟ್ಟು ಅಧಿಕಾರಕ್ಕೇರಿದ ಯಡಿಯೂರಪ್ಪನವರಿಗೆ ಅಧಿಕಾರಕ್ಕೆ ಬಂದ ದಿನದಿಂದ, ರಾಜೀನಾಮೆ ನೀಡಿದ ಜುಲೈ 26ರ ವರೆಗಿನ ಎರಡು ವರ್ಷದ ಅವಧಿ ತಂತಿಯ ಮೇಲಿನ ನಡಿಗೆಯೇ. ಅವರೇ ಹೇಳಿದಂತೆ ಪ್ರತೀದಿನ ಅಗ್ನಿಪರೀಕ್ಷೆ. ಯಡಿಯೂರಪ್ಪನವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕೆಂದು ದೆಹಲಿಯಲ್ಲಿ ನಡೆಯುತ್ತಿದ್ದ ಲಾಬಿ ಕೊನೆಗೂ ಕೈಗೂಡಿದೆ. ಯಡಿಯೂರಪ್ಪನವರ ವಿರೋಧಿ ಪಾಳಯದಲ್ಲಿ ಇರುವವರಿಗೆ ಇಂದು ಹೊಟ್ಟೆ ತುಂಬಾ ಹಾಲು ಕುಡಿದಷ್ಟು ಸಂಭ್ರಮವಾಗಿರಬಹುದು. ಹಂಗಾಮೀ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ವಿದಾಯದ ಭಾಷಣದಲ್ಲಿ ಹೇಳಿದಂತೆ, ಆರಂಭ …
Read More »ಮಹಿಳೆಯೊಂದಿಗೆ ಪೋನ್ ನಲ್ಲಿ ಅಶ್ಲೀಲ ಸಂಭಾಷಣೆ ; ಮಹಿಳೆಯರಿಂದ ಪಾಲಿಕೆ ನೌಕರನಿಗೆ ಗೂಸ
ಮೈಸೂರು: ಕಚೇರಿಗೆ ಕೆಲಸಕ್ಕಾಗಿ ಬಂದಿದ್ದ ಮಹಿಳೆಯೊಬ್ಬರ ಫೋನ್ ನಂಬರ್ ಪಡೆದು ಕಾಮಾಸಕ್ತಿಯಿಂದ ಮಹಿಳೆಯೊಂದಿಗೆ ಮೊಬೈಲ್ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದ ಪಾಲಿಕೆಯ ನೌಕರನೊಬ್ಬನು ಮಹಿಳೆಯರಿಂದಲೇ ಹೊಡೆತ ತಿಂದಿರುವ ಘಟನೆ ಶಾರದಾದೇವಿ ನಗರದ ಪಾಲಿಕೆಯ ವಲಯ ಕಚೇರಿಯಲ್ಲಿ ನಡೆದಿದೆ. ಈ ಸಂಬಂಧ ನೌಕರನ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಘಟನೆಯ ವೈರಲ್ ವಿಡಿಯೋಸರ್ಕಾರಿ ಸಿಬ್ಬಂದಿಯಾಗಿ ಸಾರ್ವಜನಿಕರ ಜೊತೆ ಸೌಜನ್ಯ ಮತ್ತು ಉತ್ತಮ ನಡತೆ ಮರೆತ ದ್ವಿತೀಯ ದರ್ಜೆ ಸಹಾಯಕ ವಿಷಕಂಠ ಮಹಿಳೆಯರ …
Read More »ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್ವೈ
ಬೆಂಗಳೂರು: ರಾಜೀನಾಮೆ ನೀಡುವಂತೆ ದೆಹಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ ನಾನೇ ಸ್ವಯಂ ನಿರ್ಧಾರ ಮಾಡಿ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲು ಹುದ್ದೆ ಸೇರಿ ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜಭವನದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟು ಬೇರೆಯವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಗಬೇಕು ಎಂದು ನಾನು ಸ್ವಯಂ ಪ್ರೇರಿತವಾಗಿ …
Read More »ಕಣ್ಣೀರ ಹಿಂದಿನ ನೋವೇನು..?, ಆ ನೋವು ಕೊಟ್ಟವರಾರೆಂಬುದನ್ನು ಬಿಎಸ್ವೈ ಬಹಿರಂಗಪಡಿಸಲಿ: ಡಿಕೆಶಿ
ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರಾಗಿತ್ತು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಶಿವಕುಮಾರ್, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ …
Read More »ಯಡಿಯೂರಪ್ಪ ಇಲ್ಲದ ಬಿಜೆಪಿ ನಾಶವಾಗುತ್ತೆ- ಬೂಕನಕೆರೆಯಲ್ಲಿ ಬಿಎಸ್ವೈ ಅಭಿಮಾನಿ ಕಣ್ಣೀರು
ಮಂಡ್ಯ: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿರುವ ಹಿನ್ನೆಲೆ ಅವರ ಹುಟ್ಟೂರಾದ ಜಿಲ್ಲೆಯ ಬೂಕನಕೆರೆಯಲ್ಲಿ ಅಭಿಮಾನಿ ಕಣ್ಣೀರು ಹಾಕಿದ್ದಾರೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯ ಮಧುಸೂದನ್ ಅವರು ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ಅವರು ನಮ್ಮೂರಿನ ಮಗ ಎಂಬುವ ಹೆಮ್ಮೆ ನಮಗೆ ಇದೆ. ಬಿಜೆಪಿ ಪಕ್ಷವನ್ನು ಕರ್ನಾಟಕದಲ್ಲಿ ತಳಮಟ್ಟದಿಂದ ಕಟ್ಟಿದವರು ಯಡಿಯೂರಪ್ಪನವರು. ಅವರನ್ನು ಸಂಪೂರ್ಣ ಅವಧಿಯಲ್ಲಿ ಸಿಎಂ ಆಗಿ ನೋಡಬೇಕು ಎನ್ನುವ ಆಸೆ ನಮಗೆ ಇತ್ತು. ಇದೀಗ ಅವರನ್ನು ಸಿಎಂ ಸ್ಥಾನದಿಂದ …
Read More »ಯಡಿಯೂರಪ್ಪ ರಾಜೀನಾಮೆ: ಮುಂದಿನ ನಡೆಯೇನು? ಪುತ್ರರ ಭವಿಷ್ಯವೇನು?
ಬೆಂಗಳೂರು: ಹಲವು ಸಮಯದ ರಾಜಕೀಯ ಬೆಳವಣಿಗೆಗಳ ಬಳಿಕ ಇಂದು (ಜು.26) ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಅರ್ಧಶತಮಾನದ ಸಕ್ರಿಯ ಚುನಾವಣಾ ರಾಜಕೀಯ ನಡೆಸಿದ ಬಿಎಸ್ ಯಡಿಯೂರಪ್ಪ ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾದವರು. 2019ರಲ್ಲಿ ರಾಜಕೀಯ ಬೆಳವಣಿಗೆಯ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೇರಿದ ಬಿ ಎಸ್ ಯಡಿಯೂರಪ್ಪ ಇಂದಿನ ಎರಡು ವರ್ಷ. ಎರಡು ವರ್ಷದ ಸಂಭ್ರಮದ ಸಾಧನಾ ಸಮಾವೇಶದಲ್ಲಿ ಭಾವುಕತೆಯಿಂದ ಮಾತನಾಡಿದ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಮುಂದೇನು? …
Read More »ಬಿಎಸ್ವೈ ರಾಜೀನಾಮೆ ನಿರ್ಧಾರ: ಕಾರು ಚಾಲಕನ ಕಣ್ಣೀರು
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಜನಸ್ನೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ಯಡಿಯೂಪ್ಪ ತಮ್ಮ ನಿರ್ಧಾರ ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
Read More »ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…?
ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ …
Read More »ಮುಂದಿನ ಸಿಎಂ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ- ಯಡಿಯೂರಪ್ಪ
ವಿಧಾನಸೌಧದಲ್ಲಿಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಜೊತೆಗೆ ವಿದಾಯಕ್ಕೂ ವೇದಿಕೆಯಾಗಿತ್ತು. ಯಡಿಯೂರಪ್ಪ ಅವರು ತಮ್ಮ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಹೋರಾಟದ ಹಾದಿಯನ್ನು ಸ್ಮರಿಸಿ ಭಾವುಕರಾದರು. ಭಾಷಣದ ಕೊನೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದರು. ಈ ಮೂಲಕ ಕರ್ನಾಟಕದಲ್ಲಿನ ಬಿರುಸಿನ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವಂತಾಗಿದೆ. ಮುಂದಿನ ಸಿಎಂ ಯಾರಾಗಬಹುದು? ಯಾರೆಲ್ಲ ಡಿಸಿಎಂ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ? ಸಂಪುಟ ರಚನೆ ಹೇಗಿರಲಿದೆ? ಎಂಬುದರ …
Read More »
Laxmi News 24×7