: ಮಹಾರಾಷ್ಟ್ರದಲ್ಲಿ ಕೊಂಕಣ ರೈಲ್ವೆ ಮಾರ್ಗದ ಚಿಪ್ಳೂಣ್ ಹಾಗೂ ಕಮತೆ ನಿಲ್ದಾಣಗಳ ನಡುವೆ ರತ್ನಗಿರಿ ಪ್ರಾಂತ್ಯದಲ್ಲಿ ಹರಿ ಯುವ ವಶಿಷ್ಟಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಯಲ್ಲಿ ಹಾದುಹೋಗುವ ರೈಲು ಹಳಿಗಳ ಮೇಲೂ ನೀರು ಹರಿಯುತ್ತಿರುವು ದರಿಂದ ರೈಲು ಸಂಚಾರವನ್ನು ಪ್ರಯಾಣಿಕರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದ್ದು, ಇನ್ನು ಕೆಲವು ರೈಲುಗಳನ್ನು ಕಮತೆ ನಿಲ್ದಾಣದಲ್ಲಿ …
Read More »ಪ್ರತಿದಿನ 2GB ಡೇಟಾ, 28 ದಿನ ವ್ಯಾಲಿಡಿಟಿ: ನಂ. 1 ಸ್ಥಾನಕ್ಕೆ ಏರ್ಟೆಲ್-ಜಿಯೋ ನಡುವೆ ಗುದ್ದಾಟ
ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ (Jio) ಹಾಗೂ ಏರ್ಟೆಲ್ಗಳ (Airtel) ನಡುವೆ ಸಮತ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಪಟ್ಟಕ್ಕೇರಲು ಏರ್ಟೆಲ್ ಹರಸಾಹಸ ಪಡುತ್ತಿದ್ದು, ಹೊಸ ಹೊಸ ಆಕರ್ಷಕ ಪ್ಲಾನ್ಗಳನ್ನು ಬಿಡುಗಡೆ ಮಾಡುತ್ತಿದೆ. ಜಿಯೋ ಕೂಡ ಎಂದಿನಂತೆ ಕಡಿಮೆ ಬೆಲೆಗೆ ಆಕರ್ಷಕ ಡೇಟಾ ಪ್ಲಾನ್ಗಳನ್ನು ಪರಿಚಯಿಸುತ್ತಿದೆ. ಗ್ರಾಹಕರನ್ನು ತನ್ನತ್ತ ಸೆಳೆಯರಲು ಎರಡೂ ನೆಟ್ವರ್ಕ್ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಇದರ ನಡುವೆ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಮತ್ತು ವೊಡಾಫೋನ್ – ಐಡಿಯಾ …
Read More »ಮಹಾರಾಷ್ಟ್ರ, ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ – 8 ಸೇತುವೆಗಳು ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ ಎಂಟು ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ …
Read More »ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*
Read More »ದಿಲ್ಲಿ ಮೇಲೆ ಎಲ್ಲರ ಭಾರ! ಬಿಎಸ್ವೈ ಮನೆಗೆ ಮುಂದುವರಿದ ಶ್ರೀಗಳ ಭೇಟಿ
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳ ನಡುವೆಯೇ ಎಲ್ಲರ ದೃಷ್ಟಿ “ದಿಲ್ಲಿ ನಿರ್ಧಾರ’ ದತ್ತ ನೆಟ್ಟಿದೆ. ಈ ಮಧ್ಯೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಯಡಿಯೂರಪ್ಪ, ಯಾರೂ ತಮ್ಮ ಪರವಾಗಿ ಹೇಳಿಕೆ ನೀಡಬಾರದು, ಪ್ರತಿಭಟನೆ ನಡೆಸಬಾರದು ಎಂದಿದ್ದಾರೆ. ಬುಧವಾರವೂ ಅವರ ನಿವಾಸಕ್ಕೆ ಸಿದ್ಧಗಂಗಾ ಮಠದ ಶ್ರೀಗಳ ಸಹಿತ 30ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. “ಯಾರೂ ತಮ್ಮ ಪರವಾಗಿ ಹೇಳಿಕೆ ಕೊಡುವುದಾಗಲಿ, ಪ್ರತಿಭಟನೆ ನಡೆಸುವುದಾಗಲಿ ಮಾಡಬಾರದು …
Read More »ಸಿನಿಮಾದಲ್ಲಿ ಚಾನ್ಸ್ ಕೊಡುವುದಾಗಿ ನಂಬಿಸಿ ಸೆಕ್ಸ್ ದಂಧೆ : ನಿರ್ಮಾಪಕ ಸೇರಿದಂತೆ ಮೂವರು ಅರೆಸ್ಟ್
ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ಆಡಿಷನ್ ಗೆ ಕರೆಯಿಸಿ ವೇಶ್ಯವಾಟಿಕೆ ದಂಧೆಗೆ ತಳ್ಳುತ್ತಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯರನ್ನು ವೇಶ್ಯಾವಾಟಿಕೆ ಅಡ್ಡಾಗೆ ತಳಳ್ಳುತ್ತಿದ್ದನು ಎನ್ನಲಾಗಿದೆ. ಗ್ರಾಹಕರ ಸೋಗಿನಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ದಾಳಿ ನಡೆಸಿ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. …
Read More »ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!
ದೇಶದಲ್ಲಿ ಕರೊನಾ ಎರಡನೇ ಅಲೆಯಲ್ಲಿಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ” – ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ನೀಡಿದ ಆಘಾತಕಾರಿ ಹೇಳಿಕೆ. ದೇಶದಲ್ಲಿ ಕಳೆದ ಏಪ್ರಿಲ್-ಮೇ ಅವಧಿಯಲ್ಲಿ ಕರೋನಾ ಎರಡನೇ ಅಲೆ ಭೀಕರ ಸಾವು-ನೋವುಗಳ ರುದ್ರನರ್ತನ ನಡೆಯುತ್ತಿರುವಾಗ ದೇಶದ ಉದ್ದಗಲಕ್ಕೆ ಆಮ್ಲಜನಕ ಕೊರತೆಯಿಂದ, ಸಕಾಲದಲ್ಲಿ ಜೀವವಾಯು ಲಭ್ಯವಾಗದೆ ಲಕ್ಷಾಂತರ ಮಂದಿ ಸಾವು ಕಂಡಿದ್ದರು. ಜನ ಹಾಗೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೆ ಸಾವು ಕಾಣುತ್ತಿರುವುದನ್ನು ರೋಗಿಗಳ …
Read More »ವಾರಣಾಸಿಗೆ ಭೇಟಿ ನೀಡಿದ ಶಾಸಕ ಬೆಲ್ಲದ್; ಕುತೂಹಲ ಮೂಡಿಸಿದ ಸಿಎಂ ಸ್ಥಾನದ ಆಕಾಂಕ್ಷಿಗಳ ಕಾಶಿ ಯಾತ್ರೆ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು …
Read More »ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ
ಬಾಗಲಕೋಟೆ: ಮೇವು ತರಲೆಂದು ಹೊಲಕ್ಕೆ ಹೋದ ವೇಳೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ (Dead Body) ಪತ್ತೆಯಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಮುಧೋಳ ತಾಲೂಕಿನ ಶಿರೋಳ ಬಳಿ ನಡೆದಿದೆ. ಜುಲೈ 16ರಂದು ಮೇವು ತರಲು ಹೊಲಕ್ಕೆ ಹೋಗಿದ್ದ ಮಹಿಳೆ (Women) ಮನೆಗೆ ವಾಪಾಸ್ಸಾಗಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ಮಹಿಳೆಯ ದೇಹ ರುಂಡ, ಕೈಕಾಲು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ (Death) ಸುತ್ತ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮೃತ ಮಹಿಳೆಯನ್ನು ರಮೀಜಾ ಅಲಾಸ …
Read More »ನಾಳೆಯಿಂದ ಆ.15ರವರೆಗೆ ಕೆಂಪುಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ನವದೆಹಲಿ: ಭಾರತದ ಪುರಾತತ್ವ ಸಮೀಕ್ಷೆಯ ಆದೇಶದ ಪ್ರಕಾರ ಜುಲೈ 21 ರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾಮಾನ್ಯವಾಗಿ, ಸ್ವಾತಂತ್ರ್ಯ ದಿನಾಚರಣೆಗೂ ಒಂದು ವಾರ ಮೊದಲೇ ಕೋಟೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘2021ರ ಜುಲೈ 21ರ ಬೆಳಿಗ್ಗೆಯಿಂದ 2021ರ ಆಗಸ್ಟ್ 15 ರಿಂದ ಸ್ವಾತಂತ್ರ್ಯ ದಿನಾಚರಣೆ ಮುಗಿಯುವವರೆಗೆ ಕೆಂಪು ಕೋಟೆಯೊಳಗೆ ಯಾವುದೇ ಪ್ರವೇಶವಿರಬಾರದು’ ಎಂದು ಭಾರತದ …
Read More »
Laxmi News 24×7