ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …
Read More »ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ
ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಭಯ ಬೇಡಾ ಆತ್ಮವಿಸ್ವಾಸದಿಂದ ಪರೀಕ್ಷೆ ಎದುರಿಸಿ : ವಿದ್ಯಾರ್ಥಿಗಳಿಗೆ ಸಲಹೆ
ಬೆಳಗಾವಿ : ಜುಲೈ 19 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಗೆ ಇಲ್ಲಿನ ಜಾಧವ ನಗರದ ನಿವಾಸದಲ್ಲಿ ಮಾಸ್ಕ್, ಸ್ಯಾನಿಟೈಸರ್, ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು. ತಾಲ್ಲೂಕಿನ ಯಮಕನಮರಡಿ ಕ್ಷೇತ್ರದ ಕಾಕತಿ, ಕಡೋಲಿ, ಹುದಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಒಟ್ಟು 20 ಕೇಂದ್ರಗಳಲ್ಲಿ 1269 ವಿದ್ಯಾರ್ಥಿಗಳು, 250 ಶಿಕ್ಷಕರಿಗೆ ಮಾಸ್ಕ್ , …
Read More »ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸತೀಶ್ ಜಾರಕಿಹೊಳಿ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಈ ಪರೀಕ್ಷೆ ಮಹತ್ವದ ಹೆಜ್ಜೆ
ಗೋಕಾಕ: ಜು. 19 ರಿಂದ ಪ್ರಾರಂಭವಾಗುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಇಲ್ಲಿನ ಹಿಲ್ ಗಾರ್ಡನ್ ಲ್ಲಿ ಗೃಹಕಚೇರಿಯಲ್ಲಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್, ಸ್ಯಾನಿಟೈಸರ್ , ಕೋವಿಡ್ ಜಾಗೃತಿ ಕರಪತ್ರ ಶನಿವಾರ ವಿತರಿಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಕೂಡ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.ಈ ಭಾರೀ ಕೂಡ ಯಮಕನಮರಡಿ ಕ್ಷೇತ್ರದ ಶಾಲಾ ಮಕ್ಕಳಿಗೆ …
Read More »ದುಬಾಯಿಯಲ್ಲಿ ಗಿನ್ನೆಸ್ ದಾಖಲೆಯ ಮಿರಾಕಲ್ ಗಾರ್ಡನ್
ದುಬೈ : ಅರಬ್ ಸಂಯುಕ್ತ ಸಂಸ್ಥಾನದ ಸುಂದರ ವರ್ಣರಂಜಿತ ನಗರಗಳಲ್ಲಿ ದುಬಾಯಿ ವಿಶ್ವ ವಿಖ್ಯಾತ ಜ್ಞಾನ ವಿಜ್ಞಾನದ ನಗರ. ಗಿನ್ನೆಸ್ ದಾಖಲೆಯಲ್ಲಿ ಹಲವಾರು ಅದ್ಭುತಗಳು ಸೇರ್ಪಡೆಯಾಗಿದೆ. ಈ ರೀತಿಯ ಮಾಡಿಕೊಂಡಿರುವ ದಾಖಲೆಗಳ ಸಾಲಿನಲ್ಲಿ ದುಬಾಯಿ ಮಿರಾಕಲ್ ಗಾರ್ಡನ್ ಪುಷ್ಪ ಪ್ರಿಯರ ಸ್ವರ್ಗ. ವಿಶ್ವದ ಉದ್ಯಾನವನಗಳಲ್ಲಿ ಅತ್ಯಂತ ಹೆಚ್ಚು ವಿಸ್ತಾರವಾಗಿಯೂ ಹಾಗೂ ಅತ್ಯಂತ ಎತ್ತರದ ವಾಸ್ತು ಶಿಲ್ಪದ ಆಕೃತಿಯ ಪುಷ್ಪ ಉಧ್ಯಾನವನದ ವಿನ್ಯಾಸಕ್ಕಾಗಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದೆ. 2013 ಫೆಬ್ರವರಿ 14ನೇ …
Read More »ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್
ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ …
Read More »ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ …
Read More »ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ …
Read More »ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್ನಿಂದ ಸಮನ್ಸ್ ಜಾರಿ
ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಗಮನಿಸಿ: ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ
ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ವಿದ್ಯಾರ್ಥಿ …
Read More »
Laxmi News 24×7