ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …
Read More »ರಾಜ್ಯದಲ್ಲಿ ಎರಡು ವರ್ಷ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ : ಗೋವಿಂದ ಕಾರಜೋಳ
ಕುಷ್ಟಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೇಯೇ ಇಲ್ಲ. ಮುಂದಿನ ಎರಡು ವರ್ಷಗಳವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಆಗಿರುತ್ತಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರವು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದ ಸಭಾ ಮಂಟಪದಲ್ಲಿ ಕುಷ್ಟಗಿ ತಾಲೂಕಿನ ಮಾಜಿ ದೇವದಾಸಿಯರಿಗೆ ಜಮೀನಿನ ಖರೀದಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ. ಬದಲಾವಣೆಯ ನಂತರ ಬಂದು ಕೇಳಿದರೆ …
Read More »ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….
ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …
Read More »ಟೀಂ ಇಂಡಿಯಾ ಹುಡುಗರಿಗೆ ನೋ ರೆಸ್ಟ್: ಟ್ರೈನಿಂಗ್ ಶುರು ಮಾಡಿದ ದ್ರಾವಿಡ್
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋಚ್ ರಾಹುಲ್ ದ್ರಾವಿಡ್ ಕ್ವಾರಂಟೈನ್ ಮುಗಿದ ಬೆನ್ನಲ್ಲೇ ತರಬೇತಿ ಶುರು ಮಾಡಿದ್ದಾರೆ. ಲಂಕಾದಲ್ಲಿ ಕಾಲಿಟ್ಟ ಶಿಖರ್ ಧವನ್ ನೇತೃತ್ವದ ಕ್ರಿಕೆಟಿಗರು ಮೂರು ದಿನಗಳ ಕಾಲ ನಿಯಮದಂತೆ ಕ್ವಾರಂಟೈನ್ ಗೊಳಗಾಗಿದ್ದರು. ಅದಾದ ಬಳಿಕ ತಡಮಾಡದೇ ದ್ರಾವಿಡ್ ತಮ್ಮ ಹುಡುಗರೊಂದಿಗೆ ಅಂಗಣಕ್ಕಿಳದಿದ್ದಾರೆ. ಜುಲೈ 13 ರಿಂದ ಸರಣಿ ಆರಂಭವಾಗಲಿದ್ದು, ಒಂದು ವಾರ ಮೊದಲೇ ದ್ರಾವಿಡ್ ದೈಹಿಕ ವ್ಯಾಯಾಮ ಮಾಡಿಸಿ ಯುವ ಕ್ರಿಕೆಟಿಗರನ್ನು ಸಿದ್ಧಗೊಳಿಸಿದ್ದಾರೆ. ಇನ್ನು, ದ್ರಾವಿಡ್ …
Read More »ಸ್ಟಾರ್ ದಂಪತಿ ನಡುವಿನ ಬ್ಯಾಟಿಂಗ್ ಆಟದಲ್ಲಿ ಗೆದ್ದವರ್ಯಾರು..?
ನಟಿ ಅನುಷ್ಕಾ ಹಾಗೂ ವಿರಾಟ್ ಕೊಹ್ಲಿ ದಂಪತಿಯನ್ನ ನೋಡೋದೆ ಒಂದು ಖುಷಿ. ಅದರಲ್ಲೂ ಅವರಿಬ್ಬರ ಆಟಗಳು ಮನರಂಜನೆ ನೀಡುತ್ವೆ. ಅನುಷ್ಕಾ ಆಗಾಗ ವಿರಾಟ್ ಕೊಹ್ಲಿಯನ್ನ ರೇಗಿಸ್ತಾ ಇರ್ತಾರೆ. ಒಬ್ಬರಿಗೊಬ್ಬರು ಕಾಳೆದುಕೊಳ್ತಾ ಇರ್ತಾರೆ. ಆದ್ರೆ ಇದೀಗ ಇಬ್ಬರ ನಡುವೆ ಬ್ಯಾಟಿಂಗ್ ಪಂದ್ಯವೊಂದು ನಡೆದಿದೆ. ಅದರಲ್ಲಿ ಗೆದ್ದವರ್ಯಾರು ಗೊತ್ತಾ..? ಎರಡು ಬೆರಳಲ್ಲಿ ಬ್ಯಾಟ್ ಹಿಡಿದು ಬ್ಯಾಲೆನ್ಸ್ ಮಾಡುವ ಪಂದ್ಯವದು. ವಿರಾಟ್ ಕೊಹ್ಲಿ ಒಂದು ಕಡೆ ಹಿಡಿದ್ರೆ, ಮತ್ತೊಂದು ಕಡೆ ಅನುಷ್ಕಾ ಶರ್ಮಾ. ಆದ್ರೆ …
Read More »ಧಾರವಾಡದಲ್ಲಿ ರಕ್ತದ ಕೊರತೆ- ಗರ್ಭಿಣಿಯರಿಗೂ ಸಿಗುತ್ತಿಲ್ಲ ಬ್ಲಡ್
ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …
Read More »ಲಾಕ್ಡೌನ್ ಸಡಿಲಿಕೆ : ಜುಲೈ 5 ರಿಂದ ವಂಡರ್ಲಾ ಪ್ರಾರಂಭ
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್ಲಾ ಹಾಲಿಡೇಸ್ ತಿಳಿಸಿದೆ. ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ನಿಂದಾಗಿ ವಂಡರ್ಲಾ ಪಾರ್ಕ್ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ಗಳಿಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್ಲಾ ವ್ಯವಸ್ಥಾಪಕ …
Read More »ದುರಹಂಕಾರ ಇರುವವರಿಗೆ ಲಸಿಕೆ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೈಸೂರು: ದುರಹಂಕಾರ ಮತ್ತು ಮಾಹಿತಿ ಇಲ್ಲದೆ ಇರುವವರಿಗೆ ನಮ್ಮ ಬಳಿಯಷ್ಟೇ ಅಲ್ಲ. ಜಗತ್ತಿನಲ್ಲೇ ಲಸಿಕೆ ಇದಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ಗಾಂಧಿ ವಿರುದ್ಧ ಕಿಡಿಕಾರಿದರು. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತಿನ ಅತಿದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. 135 ಕೋಟಿ ಜನಸಂಖ್ಯೆ ದೇಶದಲ್ಲಿ ಒಂದೇ ದಿನ ಎಲ್ಲರಿಗೂ ವಾಕ್ಸಿನ್ ಕೊಡಲು ಸಾಧ್ಯವಿಲ್ಲ. ಜೂನ್ನಲ್ಲಿ …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »
Laxmi News 24×7