ವಿಶ್ವಸಂಸ್ಥೆ,ಜೂ.24-ಅತಿ ವೇಗವಾಗಿ ಹರಡಬಲ್ಲ ಸಾಮಥ್ರ್ಯ ಹೊಂದಿರುವ ಡೆಲ್ಟಾ ರೂಪಾಂತರಿ ವೈರಸ್ ಈಗಾಗಲೇ 85 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಮತ್ತಷ್ಟು ರಾಷ್ಟ್ರಗಳಿಗೆ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಅಲ್ಫಾ ರೂಪಾಂತರಿ 170, ಬೀಟಾ 118, ಗಾಮಾ 71 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದವು, ಇದೀಗ ಅತ್ಯಂತ ಮಾರಕ ವೈರಾಣು ಆಗಿರುವ ಡೆಲ್ಟಾ 85 ರಾಷ್ಟ್ರಗಳಲ್ಲಿ ತನ್ನ ಕಬಂಧ ಬಾಹು ಚಾಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ …
Read More »ಕೋವಿಡ್ ವಿರುದ್ದ ಹೋರಾಟದಲ್ಲಿ ಸರ್ಕಾರದ ಜತೆ ಭಾಗಿ ಎಂದ ರಿಲಯನ್ಸ್ ಮುಖೇಶ್ ಅಂಬಾನಿ
ಮುಂಬೈ: ನಮ್ಮ ವ್ಯವಹಾರದ ಕಾರ್ಯಕ್ಷಮತೆಗಿಂತ ಈ ಕಷ್ಟಕರ ಸಮಯದಲ್ಲಿ ರಿಲಯನ್ಸ್ನ ಮಾನವೀಯ ಪ್ರಯತ್ನಗಳು ನನಗೆ ಹೆಚ್ಚಿನ ಸಂತೋಷವನ್ನು ನೀಡಿದೆ. ಕೋವಿಡ್ -19 ಬಿಕ್ಕಟ್ಟಿನ ಉದ್ದಕ್ಕೂ, ನಮ್ಮ ರಿಲಯನ್ಸ್ ಕುಟುಂಬದ ಉದ್ದೇಶ ಮತ್ತು ರಾಷ್ಟ್ರೀಯ ಕರ್ತವ್ಯದ ಪ್ರಜ್ಞೆಯೊಂದಿಗೆ ಸಾಗಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆ ಮತ್ತು ವಿನಮ್ರತೆ ಇದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) 44ನೇ ವಾರ್ಷಿಕ …
Read More »‘ಕ್ರಿಶ್’ ಚಿತ್ರಕ್ಕೆ 15 ವರ್ಷದ ಸಂಭ್ರಮ: ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಹೃತಿಕ್
ಬಾಲಿವುಡ್ ನಟ ಹೃತಿಕ್ ರೋಷನ್ ನಟನೆಯ ಕ್ರಿಶ್ ಮೊದಲ ಸರಣಿ ಬಿಡುಗಡೆಯಾಗಿ 15 ವರ್ಷಗಳು ಕಳೆದಿವೆ. ಈಗಾಗಲೇ ಕ್ರಿಶ್ 3 ಸರಣಿಗಳನ್ನು ಯಶಸ್ವಿಯಾಗಿ ಮುಗಿಸಿದೆ. ಚಿತ್ರಾಭಿಮಾನಿಗಳ ನೆಚ್ಚಿನ ಸರಣಿಗಳಲ್ಲಿ ಕ್ರಿಶ್ ಕೂಡ ಒಂದು. 15 ವರ್ಷ ತುಂಬಿದ ಸಂತಸದಲ್ಲೇ ಹೃತಿಕ್ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ. ಕ್ರಿಶ್ 4 ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದಾರೆ. ವಾರ್ ಸಿನಿಮಾ ಬಳಿಕ ಹೃತಿಕ್ ಅಧಿಕೃತವಾಗಿ ಯಾವುದೇ ಅನೌನ್ಸ್ ಮಾಡಿರಲಿಲ್ಲ. ಇದೀಗ ಕ್ರಿಶ್ 4ನೇ …
Read More »20 ವರ್ಷದ ಹಿಂದಿನ ಕೇಸ್ ಒಪನ್ ಮಾಡಿದ ಕೊಪ್ಪಳ ಪೊಲೀಸರು: ಆರೋಪಿ ಅಂದರ್
ಕೊಪ್ಪಳ: ಎರಡು ದಶಕಗಳ ಹಿಂದಿನ ಕೇಸ್ ಒಪನ್ ಮಾಡಿರುವ ಕೊಪ್ಪಳ ಪೊಲೀಸರು ಸುಮಾರು 175 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಕಾಯಿತಿ, ಕಳ್ಳತನ, ಹಲ್ಲೆ, ಮತ್ತು ಕೊಲೆ ಹಾಗೂ ವಂಚನೆ ಕೇಸ್ ಗಳಲ್ಲಿ ಜಾಮೀನು ಪಡೆದು ನಾಪತ್ತೆಯಾಗಿದ್ದ ರಾಮಬಾಬು ಎಂಬ ಆರೋಪಿಯನ್ನು ಜೂನ್ 21 ರಂದು ಪೊಲೀಸರು ಬಂಧಿಸಿದ್ದಾರೆ. 2003ರಲ್ಲಿ ಕೊಪ್ಪಳದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆತನನ್ನು ಬಳ್ಳಾರಿಯ ಗಾಂಧಿನಗರದಲ್ಲಿ ಬಂಧಿಸಲಾಗಿದೆ. …
Read More »ಕಿಡಿಗೇಡಿಗಳಿಂದ ಬೆಂಕಿ; ಶಾಲಾ ಕೊಠಡಿಯಲ್ಲಿದ್ದ ಮಕ್ಕಳ ಸಮವಸ್ತ್ರ ಭಸ್ಮ
ಹೊಸನಗರ: ತಾಲ್ಲೂಕಿನ ಮಾರುತೀಪುರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲು ಸಂಗ್ರಹಿಸಿಟ್ಟಿದ್ದ ಸಮವಸ್ತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಸೋಮವಾರ ಬೆಳಿಗ್ಗೆ ಶಾಲಾ ಕೊಠಡಿ ತೆರೆದಾಗ ಸಮವಸ್ತ್ರದ ರಾಶಿಗೆ ಬೆಂಕಿ ಬಿದ್ದಿದ್ದು ಸುಟ್ಟು ಕರಕಲಾಗಿದ್ದವು. 2020- 21ನೇ ಸಾಲಿನ ಮಕ್ಕಳಿಗೆ ವಿತರಿಸಲು ಶಾಲಾಡಳಿತ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿತ್ತು. ಶನಿವಾರ ಸಂಜೆಯವರೆಗೂ ಸುಸ್ಥಿತಿಯಲ್ಲಿದ್ದವು. ಕೊಠಡಿಯ ಒಂದು ಕಿಟಕಿಯ ಬಾಗಿಲು ಪೂರ್ಣವಾಗಿ ಮುಚ್ಚಲು ಬರುತ್ತಿರಲಿಲ್ಲ. ಇದನ್ನು ಬಳಸಿ ಕಿಡಿಗೇಡಿಗಳು ಹೊರಗಿನಿಂದ ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ ಎಂದು ಶಾಲಾಡಳಿತ …
Read More »ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..
ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …
Read More »ಕಾಂಗ್ರೆಸ್ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …
Read More »ಮುಂಬೈನಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ನಡೆಯತ್ತ ಎಲ್ಲರ ಚಿತ್ತ
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಜತೆಗೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪಕ್ಷಕ್ಕೆ ಮತ್ತೊಂದು ತಲೆನೋವು ತಂದಿತ್ತು. ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಟ್ಟು ಸ್ವಲ್ಪ ಮಟ್ಟಿಗೆ ಸದ್ಯ ಕಡಿಮೆಯಾಗಿದೆ. ಸಚಿವ ಸ್ಥಾನ ಪಡೆಯಲು ಬಿಜೆಪಿ ಮೇಲೆ ಒತ್ತಡ ತರಲು ಮುಂದಾಗಿದ್ದರು. ಕೆಲ ದಿನಗಳ ಹಿಂದೆ ಮುಂಬೈಗೆ ಹೋಗಿ ಅಲ್ಲಿನ ನಾಯಕರ ಮೂಲಕ ಸಿಎಂ ಮೇಲೆ ಒತ್ತಡ ತರಲು ಮುಂದಾಗಿದ್ದರು. ಆದರೇ ಇದು ಅಷ್ಟಾಗಿ …
Read More »ಕತ್ತಿಯಿಂದ ಕಡಿದು ಮಗನ ಕೊಲೆ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ
ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ.ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ …
Read More »ಅಜ್ಜನ ಜತೆ ತನ್ನ ಗರ್ಲ್ಫ್ರೆಂಡ್ ಸಂಬಂದ ಟಿಕ್ ಟಾಕ್ ನಲ್ಲಿ ಬಹಿರಂಗ
ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್ಟಾಕ್ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು …
Read More »
Laxmi News 24×7