Breaking News

ರಾಷ್ಟ್ರೀಯ

ಮೈಸೂರಲ್ಲೂ ಪತ್ತೆಯಾದ ಡೆಲ್ಟ ವೈರಸ್‌ ಪ್ರಕರಣ

ಮೈಸೂರು: ಕೊರೊನಾ ಎರಡನೇ ಅಲೆಯ ಸುಳಿಯಿಂದ ಹೊರಬರಲಾಗದ ಕಂಗೆಟ್ಟಿರುವ ಮೈಸೂರಿನ ಜನತೆ ಇದೀಗ ಮತ್ತೊಂದು ಮಾರಣಾಂತಿಕ ವೈರಾಣುವಿನ ಸುಳಿಗೆ ಸಿಲುಕಿದ್ದಾರೆ. ಕರೋನಾದ ರೂಪಾಂತರ ಡೆಲ್ಟಾ ಪ್ಲಸ್ ನ ಒಂದು ಪ್ರಕರಣ ಮೈಸೂರಿನಲ್ಲಿ ಇರುವುದು ಖಾತ್ರಿಯಾಗಿದೆ.‌ ಈ ಕುರಿತು ಖಾತ್ರಿಪಡಿಸಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಅವರು ಗುಣಮುಖರಾಗಿದ್ದಾರೆ. ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅವರ ಬಗ್ಗೆ ಹೆಚ್ಚಿನ ಮಾಹಿತಿ‌ ನೀಡಲು ಸಾಧ್ಯವಿಲ್ಲ …

Read More »

ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರ

ನವದೆಹಲಿ: ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಮಾದರಿಯಾಗಿ ಬದಲಾವಣೆಗೊಂಡಿದೆ. ಹೊಸ ಹೆಮ್ಮಾರಿ ಯುವಕರನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ. ಕರ್ನಾಟಕ ಸೇರಿದಂತೆ ದೇಶದ ನಾಲ್ಕುರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಮಾದರಿಯ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಇಬ್ಬರು ಇಂತಹ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ ಸುಮಾರು 11,000 ಜನರ ಪೈಕಿ …

Read More »

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …

Read More »

ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ

ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …

Read More »

ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …

Read More »

“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ

ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …

Read More »

ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ

ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ‌ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »

ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿ

ಹೊಸದಿಲ್ಲಿ/ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ನಾಯಕತ್ವ ಕುರಿತಂತೆ ಚರ್ಚೆ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೋಮವಾರ ದೆಹಲಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಪದಾಧಿಕಾರಿಗಳ ನೇಮಕ ಹಾಗೂ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗುವುದು. ನಾನು ಕಳೆದ ಒಂದು ವರ್ಷದಿಂದ …

Read More »