Breaking News

ರಾಷ್ಟ್ರೀಯ

ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ

  ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …

Read More »

ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!

ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …

Read More »

ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …

Read More »

ಶಿಕ್ಷಕರು_ಮತ್ತು_ಇಲಾಖೆಯ_ಸಂಪರ್ಕದ_ಕೊಂಡಿಯಾಗಿ ಶಿಕ್ಷಕರ_ಸಂಘ_ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ_ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »

ಬಿಜೆಪಿ ಶಾಸಕ ಅವರ ಕಾರು ಬೈಕ್ ಗೆ ಡಿಕ್ಕಿ ಇಬ್ಬರು ಮೃತ

ಮುಂಬೈ: ಬಿಜೆಪಿ ಶಾಸಕ ಕಿಶನ್ ಕ್ಯಾಥೋರ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಟಿಟ್ವಾಲಾದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಬೈಕ್ ಸವಾರರಾದ ಅಮಿತ್ ಸಿಂಗ್ (22), ಇಮ್ರಾನ್ ಸಿಂಗ್ (18) ಎಂದು ಗುರುತಿಸಲಾಗಿದೆ. ಅಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಮ್ರಾನ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮುರ್ಬಾದ್ ಕ್ಷೇತ್ರದ ಶಾಸಕ ಕ್ಯಾಥೋರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಕಾರು ಚಾಲಕನಿಗೆ ಗಾಯಗಳಾಗಿವೆ.

Read More »

ಬಿಜೆಪಿ ಶಾಸಕರ ಕಾರು ಅಪಘಾತ; ಇಬ್ಬರು ಸಾವು

  ಮುಂಬೈ: ಬಿಜೆಪಿ ಶಾಸಕ ಕಿಶನ್ ಕ್ಯಾಥೋರ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಟಿಟ್ವಾಲಾದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಬೈಕ್ ಸವಾರರಾದ ಅಮಿತ್ ಸಿಂಗ್ (22), ಇಮ್ರಾನ್ ಸಿಂಗ್ (18) ಎಂದು ಗುರುತಿಸಲಾಗಿದೆ. ಅಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಮ್ರಾನ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮುರ್ಬಾದ್ ಕ್ಷೇತ್ರದ ಶಾಸಕ ಕ್ಯಾಥೋರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಕಾರು ಚಾಲಕನಿಗೆ …

Read More »

ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

ಸನ್ಮಾನ್ಯ ಶ್ರೀ.ಸತೀಶ ಎಲ್ ಜಾರಕಿಹೊಳಿ, ಶಾಸಕರು ಯಮಕನಮರಡಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೇಸ ಪಕ್ಷದ ಕಾರ್ಯಾಧ್ಯಕ್ಷರ ನಿರ್ದೇಶನ ಮತ್ತು ಆದೇಶದ ಮೇರೆಗೆ ಶ್ರೀ.ಬಿ. ಕೆ. ಕಂಟಕಾರ ವಕೀಲರು, ಇವರನ್ನು ಗೋಕಾಕ ಮತಕ್ಷೇತ್ರದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲು ಹರ್ಷಿತನಾಗಿದ್ದೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ಶಿಸ್ತಿಗೆ ಒಳಪಟ್ಟು ಕಾರ್ಯನಿರ್ವಹಿಸುವುದು, ತಾವು ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ …

Read More »

ದುರದುಂಡಿ ಗ್ರಾಮದಲ್ಲಿ ಹರಾಜಿನ ಮೂಲಕ ಗ್ರಾಪಂ,ಗೆ ಆಯ್ಕೆ ಸಂಭವ !!

ದುರದುಂಡಿ ಗ್ರಾಮದಲ್ಲಿ ಹರಾಜಿನ ಮೂಲಕ ಗ್ರಾಪಂ,ಗೆ ಆಯ್ಕೆ ಸಂಭವ !! ಗೋಕಾಕ್ ತಾಲೂಕಿನ      ದುರದುಂಡಿ ಗ್ರಾಮದಲ್ಲಿ    ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತದೆ ಎಂದು ಗೊತ್ತಿದ್ದರೂ ಸಹ ಯಾವುದಕ್ಕೂ ಲೆಕ್ಕಿಸದೆ ಹೇಗಾದರೂ ಮಾಡಿ ದುರದುಂಡಿ ಗ್ರಾ‌ಪಂ‌.ಗೆ ತಮ್ಮ ಹಣದ ಬಲದಿಂದ ಆಯ್ಕೆಯಾಗಲಿಕ್ಕೆ ಸಜ್ಜಾಗುತ್ತಿರುವುದು ತಿಳಿದು ಬಂದಿದೆ, ನಿನ್ನೆ ದಿನವು ವಾರ್ಡಿಗೆ ಸಂಬಂದಿಸಿದಂತೆ ಸುಮಾರು 5ರಿಂದ 7 ಲಕ್ಷದವರೆಗೆ ಗ್ರಾಪಂ ಸ್ಥಾನದ ಹರಾಜಿಗೆ ಕೆಲವು ಮುಖಂಡರು ಕೂಡಿದ್ದರು.ಆದರೆ ಇವರಿಂದ ಗ್ರಾಮದಲ್ಲಿ …

Read More »

ಪಂಚ ದಿನಗಳ ಸಾರಿಗೆ ಸಮರ ಸುಗಮ ಅಂತ್ಯ

ಕೊಡಿಹಳ್ಳಿ ಚಂದ್ರಶೇಖರ್ ಮುಷ್ಕರ ಹಿಂಪಡೆದ ಹಿಂಪಡೆಯಲು ನಿರ್ಧಾರ ಮಾಡಿದ್ದಾರೆ ಈ ಸಂಬಂಧ ಅವರು ಹೇಳಿಕೆಯನ್ನು ನೀಡಿದ್ದಾರೆ. ಕಳೆದ 5 ದಿನಗಳಿಂದ ಸಾರಿಗೆ ನೌಕರರ ಮುಷ್ಕರ ಜನರ ಆಕ್ರೋಶಕ್ಕೆ ಮಣಿದು ಕೋಡಿಹಳ್ಳಿ ಚಂದ್ರಶೇಖರ್ ಇಂದು ಮುಷ್ಕರವನ್ನು ವಾಪಸ್ ಪಡೆದು ಅಂತ್ಯಗೊಳಿಸಿದ್ದಾರೆ. ಮುಖಂಡರ ಜೊತೆ ಚರ್ಚಿಸಿ ಹಿಂಪಡೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು . ನಿನ್ನೆಯಿಂದ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿಬಂದಿದ್ದವು. ರಾಜಕಾರಣಿಗಳು ಜನಸಾಮಾನ್ಯರೂ ಕೂಡ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ …

Read More »

ಬೆಳಗಾವಿಯಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ

ಬೆಳಗಾವಿಯಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಬಸ್ ಸಂಚಾರ ಆರಂಭಗೊಂಡಿದೆ. ಬೆಳಗಾವಿಯಿಂದ ರಾಮದುರ್ಗಕ್ಕೆ ಮೊದಲ ಬಸ್ ತೆರಳಿದೆ. ಸಂಚರಿಸುತ್ತಿರುವ ಬಸ್‌ನಲ್ಲಿ ಇಬ್ಬರು ಪೇದೆಗಳ ನಿಯೋಜನೆ ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿ ಪೊಲೀಸರಿಂದ ಸರ್ಕಾರಿ ಬಸ್‌ಗೆ ಎಸ್ಕಾರ್ಟ್ ಭದ್ರತೆ ಒದಗಿಸಲಾಗಿದೆ. ಬಳಿಕ ಆಯಾ ಠಾಣಾ ವ್ಯಾಪ್ತಿಯ ಪೊಲೀಸರಿಂದ ಬಸ್‌ಗಳಿಗೆ ಭದ್ರತೆ ನೀಡಲಾಗುತ್ತದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆಗಮಿಸಿ, ಕರ್ತವ್ಯಕ್ಕೆ ಹಾಜರಾಗಿ ಬಸ್ ಆರಂಭಿಸುವಂತೆ ಸಾರಿಗೆ ಸಿಬ್ಬಂದಿಗೆ ಮನವಿ ಮಾಡಿದರು. ಪ್ರಯಾಣಿಕರು ತೆರಳುವ ಬಸ್‌ಗಳಿಗೆ …

Read More »