ನವದೆಹಲಿ : ಕೋವಿಡ್-19 ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಯಾವುದೇ ವಯಸ್ಕರು ಹತ್ತಿರದ ಲಸಿಕೆ ಕೇಂದ್ರಕ್ಕೆ ಹೋಗಿ, ಸ್ಥಳದಲ್ಲೇ ನೋಂದಣಿ ಮಾಡಬಹುದು ಮತ್ತು ಅದೇ ಭೇಟಿಯಲ್ಲಿ ಲಸಿಕೆಯನ್ನು ಪಡೆಯಬಹುದು ಎಂದು ಅದು ಹೇಳಿದೆ. ಪಿಐಬಿ ಹೊರಡಿಸಿದ ಹೇಳಿಕೆಯು, ಕೋವಿನ್ ಪ್ಲಾಟ್ ಫಾರ್ಮ್ ವಾಕ್-ಇನ್ ಗಳನ್ನು ಹೊರತುಪಡಿಸಿ ಲಸಿಕೆಗಳಿಗೆ ನೋಂದಣಿಯ ಅನೇಕ ವಿಧಾನಗಳಲ್ಲಿ ಒಂದಾಗಿದೆ ಎಂದು ಹೇಳಿತು. ಆರೋಗ್ಯ ಕಾರ್ಯಕರ್ತರು ಅಥವಾ …
Read More »100 ಹೆಚ್ಚುವರಿ ರೈಲು ಸಂಚಾರ ಆರಂಭಿಸಲು ಸಿದ್ಧತೆ
ನವದೆಹಲಿ: ಹಲವಾರು ರಾಜ್ಯಗಳು ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು …
Read More »ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!
ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …
Read More »5 ಲಕ್ಷ ಲಂಚ ಸ್ವೀಕರಿಸಿದ್ದ ಏಎಸ್ಐ ಮನೆ ಮೇಲೆ ಏಸಿಬಿ ದಾಳಿ
ಬೆಂಗಳೂರು : ಲಂಚದ ಪಡೆದ ಆರೋಪದಡಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮೇಲೆ 15 ಮಂದಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಮನೆಯಲ್ಲಿ ದೊರೆತ ದಾಖಲಾತಿ ಪತ್ರಗಳನ್ನು ಪರಿಶೀಲಿಸುತ್ತಿದೆ. ಚರಾಸ್ತಿ ಹಾಗೂ ಸಿರಾಸ್ತಿ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸುಮಾರು 6 ಕೋಟಿ ರೂ. …
Read More »ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ
ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ …
Read More »ದೆಹಲಿ ಕೋಮು ಗಲಭೆ: ಜೆಎನ್ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್ ಜಾಮೀನು
ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …
Read More »ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ
ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …
Read More »ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು
ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್ಪಿಜಿ ಪ್ಲಾಂಟ್ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು. ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …
Read More »ಪುಷ್ಪ ಸಿನಿಮಾ 10 ಕೆಜಿಎಫ್ಗೆ ಸಮ’; ಅಲ್ಲು ಅರ್ಜುನ್ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್ಡೇಟ್ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …
Read More »ಸುಶಾಂತ್ ಸಿಂಗ್ ಸಾವನ್ನಪ್ಪಿ 1 ವರ್ಷ ಕಳೆದರೂ ಮುಗಿದಿಲ್ಲ CBI ತನಿಖೆ; ನಿಗೂಢವಾಗಿದೆ ಸಾವಿನ ರಹಸ್ಯ!
ಮುಂಬೈ (ಜೂನ್ 14): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಜೂನ್ 14,2020 ರಂದು ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕಳೆದ ವರ್ಷ ಬಿಹಾರ ಪೊಲೀಸರು ದಾಖಲಿಸಿದ್ದ ಕೊಲೆ ಪ್ರಕರಣವನ್ನು ವಹಿಸಿಕೊಂಡ ಸಿಬಿಐ ಇದುವರೆಗೆ ತನ್ನ ತನಿಖೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಕಳೆದ ವರ್ಷ ಆಗಸ್ಟ್ನಲ್ಲಿ ಬಿಹಾರ ಪೊಲೀಸರು ಪ್ರಕರಣವನ್ನು ವಹಿಸಿಕೊಂಡ ಕೂಡಲೇ ಸಿಬಿಐ ಹಲವಾರು ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದರೂ, ಈ …
Read More »
Laxmi News 24×7