Breaking News

ರಾಷ್ಟ್ರೀಯ

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಕ್ಸಿಜನ್ ಸಮಸ್ಯೆಯೂ ದೊಡ್ಡ ಮಟ್ಟದಾಗಿ ಕಾಡುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಹರಿಹರ ತಾಲೂಲು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ಸೋಂಕಿತೆ ಸಾವನ್ನಪ್ಪಿದ್ದಾರೆ. ಸಾಯುವುದಕ್ಕೂ ಮುನ್ನ ಸೋಂಕಿತೆ ವಿಡಿಯೋ ಮಾಡಿದ್ದಾರೆ. ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ …

Read More »

ಫೋಟೋ ಮೇಲೆ ಹಾಲು ಸುರಿಯದೆ ಹಸಿದವರಿಗೆ ನೀಡಿ ಎಂದ ಸೋನು ಸೂದ್‌

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರು ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ …

Read More »

: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ. “ಮಾಹಿತಿಯ ಪ್ರಾಥಮಿಕ …

Read More »

ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ

ಬೆಳಗಾವಿ : ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2.5 ಕೋಟಿ ಬೆಲೆ ಬಾಳುವ ಐದು ಕೆ.ಜಿ. ಚಿನ್ನ ಪ್ರಕರಣದಲ್ಲಿ ಅದರ ಸಿಐಡಿ ಅಧಿಕಾರಿಗಳು ಕಿರಣ್ ವೀರನಗೌಡರ್ ಎಂಬ ಡಿಲ್ ನ ಮಧ್ಯವರ್ತಿ ವ್ಯಕ್ತಿಯ ಜನ್ಮ ಜಾಲಾಡಿದ್ದಾರೆ. ಕಿರಣ ವೀರನಗೌಡರ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದು, ಅಕ್ರಮಗಳ ಬಗ್ಗೆ ಪೊಲೀಸರಿಗೆ …

Read More »

ಪಿಎಂ ಕೇರ್ಸ್‌ ಗೆ 2.5 ಲಕ್ಷ ದೇಣಿಗೆ ಕೊಟ್ಟವರ ತಾಯಿಗೆ ಆಸ್ಪತ್ರೆಯಲ್ಲಿ ಸಿಗಲಿಲ್ಲ ಹಾಸಿಗೆ..!

ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯ ಸುದ್ದಿಗಳು ತೇಲಿ ಬರುತ್ತಲೇ ಇವೆ. ಒಮ್ಮೆಲೇ ಈ ಜಾಗತಿಕ ಸೋಂಕಿನ ಅಬ್ಬರ ದೇಶದಲ್ಲೆಲ್ಲಾ ವ್ಯಾಪಿಸಿದ ಕಾರಣ ಲಭ್ಯವಿರುವ ವೈದ್ಯಕೀಯ ಸವಲತ್ತುಗಳ ಮೇಲೆ ಮಿತಿಮೀರಿದ ಒತ್ತಡ ಬಿದ್ದು ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದೆ.   ಟ್ವಿಟರ್‌ ಬಳಕೆದಾರ ವಿಜಯ್‌ ಪರೀಖ್ ಅವರು ಇಂಥದ್ದೇ ಸನ್ನಿವೇಶದಲ್ಲಿ ತಮಗೆ ಉಂಟಾದ ಹೃದಯವಿದ್ರಾವಕ ಅನುಭವದ ಕುರಿತು ಹಂಚಿಕೊಂಡಿದ್ದಾರೆ. ಕೋವಿಡ್ ವಿರುದ್ಧದ ದೇಶದ …

Read More »

ಮೇ 26ರ ಪ್ರತಿಭಟನೆ ಶಕ್ತಿಪ್ರದರ್ಶನವಲ್ಲ, ವಿರೋಧಧ ಪ್ರದರ್ಶನ: ರೈತ ಮುಖಂಡರ ಹೇಳಿಕೆ

ಮೇ 25: ಕೇಂದ್ರ ಸರಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ದಿಲ್ಲಿ ಗಡಿಭಾಗದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ 6 ತಿಂಗಳು ಪೂರ್ಣಗೊಳಿಸಿದ ಸಂಕೇತವಾಗಿ ಮೇ 26ರಂದು ಆಯೋಜಿಸಿರುವ ಪ್ರತಿಭಟನೆ ರೈತರ ಶಕ್ತಿಪ್ರದರ್ಶನವಲ್ಲ. ಇದು ಕೊರೋನ ನಿಯಮಾವಳಿಯ ಹಿನ್ನೆಲೆಯಲ್ಲಿ, ಸಾಂಕೇತಿಕ ಪ್ರತಿಭಟನೆಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚದ(ಎಸ್ಕೆಎಂ) ಮುಖಂಡರು ಹೇಳಿರುವುದಾಗಿ ವರದಿಯಾಗಿದೆ. ‌ ನಾವು ಗ್ರಾಮದಲ್ಲಿ, ನಗರಗಳಲ್ಲಿ ಮತ್ತು ದಿಲ್ಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಕಪ್ಪು ಟರ್ಬನ್, ಶಾಲು ಅಥವಾ ಬಟ್ಟೆ ಧರಿಸಿ …

Read More »

ಎಸ್‌ಎಂಎಸ್‌ನಲ್ಲಿ ಲಸಿಕೆ ಮಾಹಿತಿ!

ಕೋವಿಡ್‌-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನರು ಮುಗಿಬೀಳುತ್ತಿದ್ದಾರೆ. ಆದರೆ ಲಸಿಕೆ ಪಡೆಯುವ ಸಮಯ ಲಭ್ಯತೆ ಕಂಡುಕೊಳ್ಳುವ ಬಗ್ಗೆ ಹಲವರಿಗೆ ತಿಳಿವಳಿಕೆ ಇಲ್ಲ. ಇದನ್ನು ನೀಗಿಸಲೆಂದೇ VaccinateMe.in ಆಯಪ್ ಕನ್ನಡ ಸೇರಿದಂತೆ ಭಾರತದ 11 ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಈ ಆಯಪ್‌ ಬಳಸಿ ಲಸಿಕೆ ಪಡೆಯುವ ಸಮಯ ಕಂಡುಕೊಳ್ಳಬಹುದು. ಒಂದು ವೇಳೆ ಸದ್ಯದ ಮಟ್ಟಿಗೆ ಲಸಿಕೆ ಪಡೆಯುವ ಸಮಯ ಲಭ್ಯವಿಲ್ಲದಿದ್ದಲ್ಲಿ, ಸೈನ್‌ಅಪ್ ಮಾಡಿಕೊಂಡಲ್ಲಿ …

Read More »

ಮೇ 26ರಿಂದ ಭಾರತದಲ್ಲಿ ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಮ್ ನಿಷೇಧ?

ನಿಯಮಗಳನ್ನು ಪಾಲಿಸಲು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಿಗೆ ನೀಡಿದ ೩ ತಿಂಗಳ ಅವಧಿ ಮುಗಿದಿದೆ ! ಭಾರತದಲ್ಲಿ ವ್ಯವಹಾರ ಮಾಡುವಾಗ ಭಾರತದ ನಿಯಮಗಳನ್ನು ಪಾಲಿಸದ ಸಂಸ್ಥೆಗಳನ್ನು ಭಾರತ ಸರಕಾರವು ಈಗ ನಿಷೇಧಿಸಬೇಕು ! ನವ ದೆಹಲಿ – ನಾವು ಮಾಹಿತಿ ಮತ್ತು ತಂತ್ರಜ್ಞಾನದ ನಿಯಮಗಳನ್ನು ಪಾಲಿಸುತ್ತೇವೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ; ಆದರೆ ಕೆಲವು ಸೂತ್ರಗಳ ಬಗ್ಗೆ ಚರ್ಚೆಯಾಗುವುದು ಸಹ ಅವಶ್ಯಕವೇ ಆಗಿದೆ. ಇದಕ್ಕಾಗಿ ನಾವು ನಮ್ಮ …

Read More »

ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿ ಮುಂದುವರಿಕೆ: ಬಿಸಿಸಿಐ

ನವದೆಹಲಿ : ಐಪಿಎಲ್ ಪ್ರಿಯರಿಗೆ ಇಲ್ಲಿದೆ ಒಂದು ಸಂತೋಷದ ಸುದ್ದಿ. ಕೊರೋನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಐಪಿಎಲ್ 2021 ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ . 2021 ರ ಸೆಪ್ಟೆಂಬರ್ 18 ಅಥವಾ 19 ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು, ಮೂರು ವಾರಗಳ ಕಾಲ ನಡೆಯಲಿದೆ . ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ . ಈ …

Read More »

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ:  ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ ೧.೫೦ ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ …

Read More »