ನವ ದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಗೆ ಈಗ ತಾಂತ್ರಿಕ ಬೆಂಬಲ ದೊರಕಿದೆ. ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಜನರಿಗೆ ಅನುಕೂಲವಾಗುವ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಸ್ಮಾರ್ಟ್ ಫೋನ್ ಆಪ್ ವೊಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಪಡಿತರ ಕಾರ್ಡ್ ಹೊಂದಿದವರಿಗೆ ಸುಲಭವಾಗುವ ಹಾಗೆ ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆಯಪ್ ನ್ನು …
Read More »ಮತ್ತೆ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿಗಷ್ಟೆ ಕಣ್ಣಿನ ಸರ್ಜರಿಗಾಗಿ ಆಸ್ಪತ್ರೆ ಸೇರಿದ್ದ ಅಮಿತಾಬ್ ಇದೀಗ 2ನೇ ಎರಡನೇ ಕಣ್ಣಿನ ಸರ್ಜರಿಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 15) ಅಮಿತಾಬ್ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಸರ್ಜರಿ ಯಶಸ್ವಿಯಾಗಿದೆ ಎಂದು ಸ್ವತಃ ಅಮಿತಾಬ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆಕೊಂಡಿರುವ ಬಿಗ್ ಬಿ, ‘ನನ್ನ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯದಲ್ಲೂ ಚೇತರಿಕೆ ಕಾಣುತ್ತಿದೆ’ ಎಂದು ಟ್ವೀಟ್ …
Read More »ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕರ್ನಾಟಕ ಭವನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದಕ್ಕೆ 7, ಉಳಿಕೆ ಮೂಲ ವೃಂದದ 25 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಸ್ವಾಗತಕಾರರು, ಕಿಚನ್ ಮೇಟ್, ಪ್ಯೂನ್ ಕಂ ವಾಚ್ ಮೆನ್, ಗಾರ್ಡನರ್ ಕಂ ಸ್ವೀಪರ್ ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗೆ …
Read More »ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ
ಕರ್ನಾಟಕ, ಕನ್ನಡಿಗರ ವಿರುದ್ಧವೇ ನಾಡದ್ರೋಹಿ ಚಟುವಟಿಕೆ ನಡೆಸುವ ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ ಕಾರ್ಯಾಲಯ ನಡೆಸಲು ಅವಕಾಶ ಮಾಡಿಕೊಡುವದು ಎಷ್ಟು ಸರಿ? ನಮ್ಮ ವಿರುದ್ಧವೇ ಪಿತೂರಿ ನಡೆಸುವ ಇಂಥ ಸಂಘಟನೆಯ ವಾಹನಗಳು ನಮ್ಮ ಮುಂದೆಯೇ ನಾಮಫಲಕ ಹಾಕಿಕೊಂಡು ಸಂಚರಿಸಲು ಅವಕಾಶ ಮಾಡಿಕೊಡುವದು ಎಷ್ಟು ಸಮಂಜಸ? ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು ಈ ಸಂಘಟನೆಯ ವಾಹನಗಳನ್ನು ಜಪ್ತಿ ಮಾಡಬೇಕೆಂದು ಆಗ್ರಹಿಸುವ ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …
Read More »ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …
Read More »ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ
ಬೆಳಗಾವಿ : ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ನೀಡಿರುವ ಸಂವಿಧಾನದ ಪರಿಚ್ಛೇದ 371 ಜೆ ತಿದ್ದುಪಡಿ ಮಾಡಿ ಮುಂಬೈ ಕರ್ನಾಟಕದ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಡಾ. ನಂಜುಂಡಪ್ಪ ವರದಿ ಜಾರಿಯಾದರೂ …
Read More »ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್ ಪಿಜ್ಜಾ ಪಾರ್ಸೆಲ್ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ.
ಗಾಜಿಯಾಬಾದ್ (ಉತ್ತರ ಪ್ರದೇಶ): ಪಕ್ಕಾ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ಚಿಕನ್ ಪಿಜ್ಜಾ ಪಾರ್ಸೆಲ್ ಕಳುಹಿಸಿ ಇದೀಗ ಒಂದು ಕೋಟಿ ರೂಪಾಯಿ ಪರಿಹಾರವನ್ನು ಪಿಜ್ಜಾ ಕಂಪೆನಿ ತಲೆ ಮೇಲೆ ಹಾಕಿಕೊಂಡಿದೆ. ಮನೆಗೆ ಬಂದ ಪಾರ್ಸೆಲ್ ನೋಡಿ ವೆಜ್ ಪಿಜ್ಜಾ ಬಂತೆಂದು ತಿಳಿದು ಚಿಕನ್ ತಿಂದ ಮಹಿಳೆ ಗರಂ ಆಗಿದ್ದು, ಪಿಜ್ಜಾ ಕಂಪೆನಿ ವಿರುದ್ಧ ಒಂದು ಕೋಟಿ ರೂಪಾಯಿ ಪರಿಹಾರಕ್ಕೆ ದಾವೆ ಹೂಡಿದ್ದಾರೆ. ಅಷ್ಟೊಂದು ಪರಿಹಾರವನ್ನು ನೀಡಲು ಕೋರ್ಟ್ ಆದೇಶ ಮಾಡದೇ ಹೋದರೂ, ಪಿಜ್ಜಾ …
Read More »ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!
ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …
Read More »ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ
ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್ನಲ್ಲಿದ್ದಾರೆ
ಮುಂಬೈ : ಬಾಲಿವುಡ್ ನಟ ಹೃತಿಕ್ ರೋಷನ್ ಅವರ ಮಾಜಿ ಪತ್ನಿ ಸುಸ್ಸೇನ್ ಖಾನ್ ಒಬ್ಬಂಟಿ ಜೀವನಕ್ಕೆ ಗುಡ್ ಬೈ ಹೇಳಿದ್ದಾರಂತೆ. ಈಕೆ ಮತ್ತೆ ಲವ್ನಲ್ಲಿ ಬಿದ್ದಿದ್ದಾರಂತೆ. ಬಿಗ್ ಬಾಸ್ ಸ್ಪರ್ಧಿ ಅರ್ಸ್ಲಾನ್ ಗೋನಿ ಜತೆ ಡೇಟಿಂಗ್ನಲ್ಲಿದ್ದಾರೆ ಎನ್ನುವ ರೂಮರ್ ಬಿಟೌನ್ ಅಂಗಳದಲ್ಲಿ ಜೋರಾಗಿ ಕೇಳಿ ಬರುತ್ತಿದೆ. 2014 ರಲ್ಲಿ ಹೃತಿಕ್ ರೋಷನ್ ಹಾಗೂ ಸುಸ್ಸೇನಾ ಪರಸ್ಪರ ವಿಚ್ಛೇದನ ಪಡೆಯುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ಇತಿಶ್ರೀ …
Read More »
Laxmi News 24×7