ಬೆಂಗಳೂರು, ಮಾರ್ಚ್11: ಕಳೆದ ಕೆಲ ದಿನಗಳು ಕುಸಿತ ಕಾಣುತ್ತಿದ್ದ ಬಿಟ್ ಕಾಯಿನ್ ಮೌಲ್ಯ ಸತತವಾಗಿ ಏರಿಕೆ ಕಾಣುತ್ತಿದೆ. ಗುರುವಾರ(ಮಾರ್ಚ್ 11)ರಂದು ಈ ಸಮಯಕ್ಕೆ ಏರಿಕೆ ಕಂಡು 55, 000 ಡಾಲರ್ ಗಡಿ ದಾಟಿದೆ. ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ …
Read More »ಗೋಕಾಕ ಫಾಲ್ಸ್ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..
ಗೋಕಾಕ ಫಾಲ್ಸ್ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …
Read More »ಮಹಾರಾಷ್ಟ್ರದಲ್ಲಿ ಮತ್ತೆ ಏರುತ್ತಿರುವ ಕೊರೋನಾ ಪ್ರಕರಣ; ನಾಗ್ಪುರದಲ್ಲಿ ಒಂದು ವಾರ ಲಾಕ್ಡೌನ್
ಮುಂಬೈ (ಮಾರ್ಚ್ 11); ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ಏರುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು ಶೇ.85.91 ರಷ್ಟು ಹೊಸ ಕೊರೋನಾ ಪ್ರಕರಣಗಳು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಂತೆ ದೇಶದಲ್ಲಿ ಒಂದೇ ದಿನದಲ್ಲಿ 22,854 ಹೊಸ ಪ್ರಕರಣಗಳು ಕಂಡುಬಂದಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಅತೀ …
Read More »ಸಮುದ್ರದಲ್ಲಿ ತೇಲಿ ಬಂತು ಫುಲ್ ಬಾಟಲ್- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!
ಚೆನ್ನೈ: ಸಮುದ್ರದಲ್ಲಿ ದ್ರವ ತುಂಬಿದ ಕೆಲವು ಬಾಟಲಿಗಳು ತೇಲಿ ಬಂದಿದ್ದನ್ನು ನೋಡಿದ ಮೀನುಗಾರರು ಇವು ವಿದೇಶಿ ಮದ್ಯ ಎಂದು ಸೇವನೆ ಮಾಡಿರುವ ಘಟನೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದಿದೆ. ಆದರೆ ಇದು ಅವರ ಜೀವಕ್ಕೆ ಮುಳುವಾಗಿದೆ. ಅದರಲ್ಲಿ ಇದ್ದುದು ಮದ್ಯವಾಗಿರದೇ ಯಾವುದೇ ವಿಷಪೂರಿತ ದ್ರವವಾಗಿತ್ತು. ಅದನ್ನು ಕುಡಿಯುತ್ತಿದ್ದಂತೆಯೇ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಮೃತರನ್ನು ರಾಮೇಶ್ವರಂ ಬಳಿಯ ತಂಗಾಚಿಮಡಂನ ಅಂಥೋನಿಸ್ವಾಮಿ (38) ಅರೋಕಿಯಾ ಪ್ರೋಹಿತ್ (50) ಹಾಗೂ ವಿನೋದ್ ಕುಮಾರ್ (26) ಎಂದು …
Read More »ನಂಗೆ ಬೇಕು. ನಂಗೆ ಬೇಕು. ಮುಗಿಬಿದ್ದು ಮದ್ಯದಂಗಡಿ ಹರಾಜಿಗೆ ಬಂದ ಜನ- 510 ಕೋಟಿ ರೂ.ಗೆ ಸೇಲ್!
ಹನುಮಾನ್ಗಢ (ರಾಜಸ್ಥಾನ): ವಸ್ತುಗಳನ್ನು, ಅಂಗಡಿಗಳನ್ನು ಹರಾಜು ಮಾಡುವುದು ದೊಡ್ಡ ವಿಷಯವೇನಲ್ಲ. ಕೆಲವೊಮ್ಮೆ ಅಚ್ಚರಿ ಎನ್ನುವಂಥ ದರದಲ್ಲಿ ಅವುಗಳು ಹರಾಜು ಆಗುವುದೂ ಇದೆ. ಅದರಲ್ಲಿಯೂ ದೇವರ ಸನ್ನಿಧಿಯಲ್ಲಿ ಇಟ್ಟಿರುವ ವಸ್ತುಗಳು 2-3 ಪಟ್ಟೆ ಹೆಚ್ಚಿಗೆ ಹಣಕ್ಕೆ ಹರಾಜಾಗುವುದು ಹೊಸ ವಿಷಯವೆನಲ್ಲ. ಆದರೆ ಅಚ್ಚರಿಯೆಂದರೆ, ಇಲ್ಲೊಂದು ಮದ್ಯದಂಗಡಿ ಮಾಲೀಕರೇ ಶಾಕ್ ಆಗುವಷ್ಟು ಹೆಚ್ಚುವರಿ ದರದಲ್ಲಿ ಹರಾಜು ಆಗಿದೆ. ಅಂಥದ್ದೊಂದು ಅಚ್ಚರಿ ನಡೆದಿರುವುದು ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ನೋಹಾರ್ ಎಂಬ ಗ್ರಾಮದ ಮದ್ಯದ ಅಂಗಡಿಯೊಂದು …
Read More »2020ರಲ್ಲಿ ದೇಶದ 10 ಸಾವಿರ ಕಂಪನಿಗಳು ಬಂದ್! ಕರ್ನಾಟಕದಲ್ಲಿ ಎಷ್ಟು ಗೊತ್ತಾ?
ನವದೆಹಲಿ : 2020ರ ಏಪ್ರಿಲ್ ನಿಂದ ಈ ವರ್ಷದ ಫೆಬ್ರವರಿವರೆಗೆ ದೇಶದಲ್ಲಿ 10,000 ಕ್ಕೂ ಹೆಚ್ಚು ಕಂಪನಿಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ (ಎಂಸಿಎ) ಲಭ್ಯವಿರುವ ಇತ್ತೀಚಿನ ದತ್ತಾಂಶದ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಫೆಬ್ರವರಿವರೆಗೆ ಒಟ್ಟು 10,113 ಕಂಪನಿಗಳು ಕಂಪನಿಗಳ ಕಾಯ್ದೆ 2013ರ ಸೆಕ್ಷನ್ 248(2) ರ ಅಡಿಯಲ್ಲಿ ಸ್ಥಗಿತವಾಗಿವೆ.ಸೆಕ್ಷನ್ 248(2) ಪ್ರಕಾರ ಕಂಪನಿಗಳು ಸ್ವಯಂ ಪ್ರೇರಿತವಾಗಿ …
Read More »IPL 2021: ಆರ್ಸಿಬಿ ಆಟಗಾರರ ಫಿಟ್ನೆಸ್ ಪರೀಕ್ಷೆ ಆರಂಭ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 14ನೇ ಆವೃತ್ತಿಯ ಆರಂಭಕ್ಕೆ ಇನ್ನೊಂದು ತಿಂಗಳು ಬಾಕಿ ಇದೆ. ಭಾರತದಲ್ಲಿ ಬಯೋಬಬಲ್ ವ್ಯವಸ್ಥೆಯಲ್ಲಿ ನಡೆಯಲಿರುವ ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಆಟಗಾರರಿಗೆ ತಾಲೀಮು ಆರಂಭಿಸಿದೆ. ಮಂಗಳವಾರ ಪ್ರಕಾಶ್ ಪಡುಕೋಣೆ-ರಾಹುಲ್ ದ್ರಾವಿಡ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ತಂಡದ ಯುವ ಆಟಗಾರರ ಫಿಟ್ನೆಸ್ ಫರೀಕ್ಷೆ ನಡೆಯಿತು. ಆಧುನಿಕ ತಂತ್ರಜ್ಞಾನದ ಸಲಕರಣೆಗಳು ಇರುವ ಇಲ್ಲಿಯ ಕ್ರೀಡಾ ವಿಜ್ಞಾನ ಕೇಂದ್ರದಲ್ಲಿ ಆಟಗಾರರ ಎಲುವು ಸಾಂದ್ರತೆ, …
Read More »ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿ: ನಗರದ ಬೆಸ್ಕಾಂ ಕಚೇರಿ ಲೆಕ್ಕಾಧಿಕಾರಿ ರಾಜು ಪತ್ತಾರ ಅವರ ಮನೆ, ಕಚೇರಿ, ಬ್ಯಾಂಕ್ ಲಾಕರ್ ಮೇಲೆ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆಯೇ ಮೂರು ಕಡೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ₹1.71 ಲಕ್ಷ ನಗದು, 800 ಗ್ರಾಂ ಚಿನ್ನ, 1,362 ಗ್ರಾಂ ಬೆಳ್ಳಿ, ಯಾದಗಿರಿಯಲ್ಲಿ ಮೂರಂತಸ್ತಿನ ಮನೆ, ಇನ್ನುಳಿದ ಕಡೆ …
Read More »BIG NEWS: ಭಾರತದಿಂದ ಪಾಕಿಸ್ತಾನಕ್ಕೆ ಉಚಿತ ಲಸಿಕೆ
ನವದೆಹಲಿ: ಪಾಕಿಸ್ತಾನಕ್ಕೆ ಭಾರತದಲ್ಲಿ ಉತ್ಪಾದಿಸಲಾದ ಕೋವಿಡ್ ಲಸಿಕೆಯನ್ನು ರವಾನೆ ಮಾಡಲಾಗುವುದು. ಲಸಿಕೆಯನ್ನು ಉಚಿತವಾಗಿ ಪಾಕ್ ಗೆ ನೀಡಲಾಗುತ್ತದೆ. ಆಸ್ಟ್ರಾಜೆನಿಕಾ, ಆಕ್ಸ್ ಫರ್ಡ್ ವಿವಿ ಸಹಯೋಗದಲ್ಲಿ ಭಾರತದಲ್ಲಿ ಉತ್ಪಾದಿಸಿದ ಬರೋಬ್ಬರಿ 16 ಮಿಲಿಯನ್ ಡೋಸ್ ಲಸಿಕೆಯನ್ನು ಮಾರ್ಚ್ ಮಧ್ಯದಲ್ಲಿ ಪಾಕಿಸ್ತಾನಕ್ಕೆ ಕಳಿಸಲಾಗುವುದು. ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಲಸಿಕೆಯ ಮೊದಲ ಬ್ಯಾಚ್ ಈ ತಿಂಗಳಲ್ಲಿ ರವಾನಿಸಲಾಗುತ್ತದೆ. ಜೂನ್ ವೇಳೆಗೆ ಲಸಿಕೆ ಇತರೆ ಬ್ಯಾಚ್ ಕಳಿಸಲಾಗುವುದೆಂದು ಪಬ್ಲಿಕ್ ಅಕೌಂಟ್ಸ್ ಕಮಿಟಿಯಿಂದ …
Read More »ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು? ಸಮೀಕ್ಷೆ ಏನು ಹೇಳುತ್ತಿದೆ?
ದೆಹಲಿ: ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಮೂರು ರಾಜ್ಯಗಳಲ್ಲಿ ಪ್ರಸ್ತುತ ಆಡಳಿತ ವಹಿಸಿರುವ ರಾಜ್ಯಗಳೇ ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಟೈಮ್ಸ್ ನೌ ಹಾಗೂ ಸಿ-ವೋಟರ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಯ ವರದಿ ತಿಳಿಸಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಅಸ್ಸಾಂನಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಕುತೂಹಲಕಾರಿ ಅಂಶಗಳು ತಿಳಿದುಬಂದಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ತೃಣಮೂಲ …
Read More »
Laxmi News 24×7