ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ. ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು …
Read More »ಬಜೆಟ್ ಪ್ರಮುಖಾಂಶಗಳು:ಮಹದಾಯಿ ಯೋಜನೆಗೆ 1677 ಕೋಟಿ
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು… ಸಾಲುಗಳನ್ನು ಸ್ಮರಿಸುತ್ತಾ ಆಯವ್ಯಯ ಮಂಡನೆ ಮಾಡಿದರು. ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಆರ್ಥಿಕ ವರ್ಷ ಮೊದಲ ಮೂರು ತಿಂಗಳು ರಾಜಸ್ವ ಸಂಗ್ರಹ ಇಳಿಕೆಯಾಗಿದೆ. ಆದರೆ ಈಗ ರಾಜ್ಯದಲ್ಲಿ ಅಹಾರ ಉತ್ಪಾದನೆಯಲ್ಲಿ ನೂತನ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ ಎಂದರು. ಕೊರೊನಾ …
Read More »ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ
ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …
Read More »ಏ. 9 ರಿಂದ ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬ IPL 14: ಇಲ್ಲಿದೆ ಎಲ್ಲಾ ತಂಡ, ಪಂದ್ಯಗಳ ಸಂಪೂರ್ಣ ಮಾಹಿತಿ
2021 ರ ಐಪಿಎಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 9 ರಂದು ಚೆನ್ನೈನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಉದ್ಘಾಟನೆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್.ಸಿ.ಬಿ. ಮುಖಾಮುಖಿಯಾಗಲಿವೆ. ಬೆಂಗಳೂರು, ಅಹಮದಾಬಾದ್, ಚೆನ್ನೈ, ಮುಂಬೈ, ಕೊಲ್ಕತ್ತಾ, ದೆಹಲಿಯಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲಾಗುವುದು. ಟೂರ್ನಿಯಲ್ಲಿ ಒಟ್ಟು 56 ಪಂದ್ಯಗಳು ನಡೆಯಲಿದೆ. ಪಂದ್ಯಗಳ ದಿನಾಂಕ, ಸ್ಥಳ, ಸಮಯ ತಂಡಗಳ ಸಂಪೂರ್ಣ ವಿವರ ಏಪ್ರಿಲ್ 9, ಶುಕ್ರವಾರ – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ …
Read More »ವಿಶ್ವ ಮಹಿಳಾ ದಿನಾಚರಣೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ದಿನಾಚರಣೆ ಶುಭ ಕೋರಿದರು. ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ದೇಶದ ಮಹಿಳೆಯರಿಗೆ ಶುಭಕೋರಿ ಮಹಿಳಾ ಶಕ್ತಿಗೆ ಸಲ್ಯೂಟ್ ಮಾಡುವೆ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ರಾಷ್ಟ್ರದ ಮಹಿಳೆಯರ ಅನೇಕ ಸಾಧನೆಗಳನ್ನು ಮಾಡಿದ್ದು, ಭಾರತ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ …
Read More »ಮಹಿಳಾ ದಿನಾಚರಣೆ ವಿಶೇಷ; ಮಹಿಳೆಯರಿಗಿಂದು ತಾಜ್ಮಹಲ್ ಪ್ರವೇಶ ಫ್ರೀ
ಲಖನೌ: ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …
Read More »ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ
ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …
Read More »ದೇಶದಲ್ಲಿ ಅತ್ತಿ ಕಲುಷಿತ ಪ್ರದೇಶಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ
ನವದೆಹಲಿ : ಪ್ರಪಂಚದಾದ್ಯಂತ ದಿನೇದಿನೇ ಕಲುಷಿತ ಹಾಗೂ ಮಾಲಿನ್ಯಗೊಂಡ ಪರಿಸರ ಹೆಚ್ಚಾಗುತ್ತಿದ್ದು, ಭಾರತದಲ್ಲಿಯೂ ಹಲವಾರು ನಗರಗಳಲ್ಲಿ ಇದು ಕಂಡುಬಂದಿದೆ. ಅಂತಹ ನಗರಗಳ ಪಟ್ಟಿಗೆ ಸೇರುವ ಭಾರತದ ಮೂರು ನಗರಗಳೆಂದರೆ ದೆಹಲಿ, ಯುಪಿ ಹಾಗೂ ಒಡಿಶಾ. ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು ಅತ್ಯಂತ ಕಲುಷಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು , ಯುಪಿ , ಒಡಿಶಾ ನಂತರದ ಸ್ಥಾನದಲ್ಲಿವೆ. ಅಂತೆಯೇ, …
Read More »ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಂಚಾರಿ ಎಸ್ ಎಸ್ ಐ ಬಸವಯ್ಯ ಎಂಬುವವರ ಮೇಲೆ ಉತ್ತರ ಪ್ರದೇಶ ಮೂಲದ ಮಹಿಳೆ ಹಲ್ಲೆ ನಡೆಸಿದ್ದು, ಮಹಿಳೆ ಅಪೂರ್ವಿ ವಿರುದ್ಧ ದೂರು ದಾಖಲಾಗಿದೆ. ಮೈಸೂರು ಬ್ಯಾಂಕ್ ಮಾರ್ಗವಾಗಿ ಆಗಮಿಸಿದ ಅಪೂರ್ವಿ, ಸಿಗ್ನಲ್ ಜಂಪ್ ಮಾಡಿ ಮುಂದೆ …
Read More »ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ
ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ …
Read More »
Laxmi News 24×7