ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …
Read More »ಹಣ ನೀಡದಕ್ಕಾಗಿ ಸ್ಕೆಚ್:ಮುಬಾರಕ್ ಬೆಳಗಾವಿ ಜೈಲು ಪಾಲಾಗುತ್ತಾನೆ
ನೆಲಮಂಗಲ (ಫೆಬ್ರವರಿ 28): ಒಂದು ಕಾಲದಲ್ಲಿ ಬಾಯ್ ಬಾಯ್ ಅಂತಿದ್ದ ಇಬ್ಬರು ಸ್ನೇಹಿತರ ನಡುವೆ ಶುರುವಾಯಿತು ವೈಮನಸ್ಸು ಶುರುವಾಗಿ ದ್ವೇಷ ಕಟ್ಟಿಕೊಂಡು ಮಚ್ಚು ಮಸಿಯುತ್ತಿದ್ದಾರೆ, ಕೊಲೆ ಪ್ರಕರಣದ ಅಪರಾದಿ ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆಗೆ ಜೈಲಿನಲ್ಲಿದ್ದುಕೊಂಡು ಸಂಚು ರೂಪಿಸಿದ್ದಾನೆ. ಪ್ಲಾನ್ ಎಲ್ಲಾ ರೆಡಿಯಾಗಿ ಇನ್ನೇನು ಅಂದುಕೊಂಡಂತೆ ಮುಗಿಸಬೇಕು ಎನ್ನೋವಷ್ಟರಲ್ಲಿ ಕೂದಲೆಳೆ ಅಂತರದಲ್ಲಿ ಸ್ಕೆಚ್ ಮಿಸ್ ಆಗಿ ಹೋಯ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಣೇಗೌಡಣಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ …
Read More »ತೈಲ ದರವನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ: ಪ್ರಹ್ಲಾದ್ ಜೋಶಿ
ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ …
Read More »ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.
ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್ಸಿಂಗ್ ಅವರ …
Read More »ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ.?
ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ ಎಂಬ ವರದಿಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಭಾರತದಲ್ಲಿ ಭಾರತ್ ಬಯೋಟೆಕ್ ʼಕೋವ್ಯಾಕ್ಸಿನ್ʼ ಎಂಬ ಕೊರೊನಾ ಲಸಿಕೆ ತಯಾರಿಸಿದ್ದರೆ ಪುಣೆ ಮೂಲದ ಸೀರಂ ಇನ್ಸ್ಟಿಟ್ಯೂಟ್ ʼಕೋವಿಶೀಲ್ಡ್ʼ ಎಂಬ ಲಸಿಕೆಯನ್ನು ತಯಾರಿಸಿದೆ. ಈ ಎರಡೂ ಲಸಿಕೆಗಳನ್ನು ಈಗಾಗಲೇ ನೀಡಲಾಗುತ್ತಿದ್ದು, ಮೊದಲ …
Read More »ಬನವಾಸಿಯ ಸೊಬಗನೊಮ್ಮೆ ನೋಡಿ ಬನ್ನಿ
ಗಂಧದಗುಡಿ ಎಂದೇ ಕರೆಯಲ್ಪಡುತ್ತಿದ್ದ ಕರ್ನಾಟಕದಲ್ಲಿ ಅನೇಕ ರಾಜಮನೆತನಗಳು ಆಳ್ವಿಕೆ ನಡೆಸಿವೆ. ಅದೇ ರೀತಿ ಕದಂಬ ರಾಜ್ಯವನ್ನು ಕರ್ನಾಟಕದ ಮೊದಲ ರಾಜ್ಯವೆಂದು, ಕದಂಬರನ್ನು ಮೊದಲ ಕನ್ನಡಿಗ ರಾಜರೆಂದು ಹೇಳಲಾಗುತ್ತದೆ. ಮಯೂರ ವರ್ಮ ಕದಂಬ ರಾಜ್ಯದ ಸಂಸ್ಥಾಪಕನಾಗಿದ್ದು, ಈತನ ರಾಜಧಾನಿ ಬನವಾಸಿಯಾಗಿತ್ತು. ಬನವಾಸಿ ಶಿರಸಿಯಿಂದ ಸೊರಬಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಸುಮಾರು 30 ಕಿಲೋ ಮೀಟರ್ ದೂರದಲ್ಲಿದೆ. ಅಶೋಕ ಚಕ್ರವರ್ತಿ ಬೌದ್ಧ ಧರ್ಮ ಪ್ರಸಾರಕ್ಕೆ ಕಳುಹಿಸಿದ್ದ ಬೌದ್ಧಭಿಕ್ಷು ಒಬ್ಬರು ಇಲ್ಲಿಗೆ ಭೇಟಿ ನೀಡಿದ್ದರೆಂದು ಮಹಾವಂಶ …
Read More »ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …
Read More »ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.
ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …
Read More »ರಾಜ್ಯ ಹೆದ್ದಾರಿ ಕಾಮಗಾರಿ
ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …
Read More »ಗೋಕಾಕ: ಇಲ್ಲಿಯ ಎನ್ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.
ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …
Read More »
Laxmi News 24×7