ಬೆಳಗಾವಿ: ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …
Read More »ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ :ಎಚ್ಚರಿಕೆ ನೀಡಿದ ಮಹಾ ಸಿಎಂ
ಮುಂಬೈ : ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಗತ್ಯ ಇರುವ ಕಡೆಗಳಲ್ಲಿ ನಾಳೆ ಸಂಜೆಯಿಂದಲೇ ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿಸಿದರು. ‘ಲಾಕ್ ಡೌನ್ ಇದ್ದಕ್ಕಿದ್ದಂತೆ ಪ್ರಾರಂಭವಾಗುವುದಿಲ್ಲ. ನಾವು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ಹಾಕುತ್ತಿಲ್ಲ. ನಾಳೆ ಸಂಜೆಯಿಂದಲೇ ಅಗತ್ಯವಿರುವೆಡೆ ಲಾಕ್ …
Read More »ಜಿ ಎನ್ ಎಸ್ ಶಾಲೆಯ 1998-99 ವಿದ್ಯಾರ್ಥಿಗಳಿಂದ ಗುರುಗಳಿಗೆ ಗುರುಸ್ಮoತಿ ಕಾರ್ಯಕ್ರಮ
ಗೋಕಾಕ: ದೇಶದ ಸಮಸ್ಯೆಯನ್ನು ನಿವಾರಿಸಲು ಯುವ ಶಕ್ತಿಯಿಂದ ಮಾತ್ರ ಸಾಧ್ಯ. ಆರೋಗ್ಯಯುತ ಭಾರತವಾಗಬೇಕು. ಭಾರತೀಯ ಸಂಸ್ಕøತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ಅವರು ರವಿವಾರದಂದು ಇಲ್ಲಿಯ ಶುಭಂ ಗಾರ್ಡನ್ನಲ್ಲಿ ಜರುಗಿದ ನಗರದ ಜಿಎನ್ಎಸ್ ಶಾಲೆಯ 1998-99 ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ನಮನ ಹಾಗೂ ಸ್ನೇಹಿತರ ಪುನರ್ ಮಿಲನ ಹಾಗೂ ಗುರುಸ್ಮøತಿ ಹಾಗೂ ಅಪೂರ್ವ ಸ್ನೇಹ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …
Read More »ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. …
Read More »9 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಪಾಟ್ನಾ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ. ಪಾಟ್ನಾದಿಂದ 140 ಕಿ.ಮೀ. ದೂರದಲ್ಲಿರುವ ಬಾಕ್ರೌರು ಹಳ್ಳಿಯಲ್ಲಿನ ಪ್ರಮುಖ ಶಂಕಿತನ ಮನೆಯಿಂದ ಬ್ಯಾಂಗ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹವನ್ನು ಆಗಸ್ಟ್ 25 ರಂದು ಗೋಪಾಲ್ ಗಂಜ್ …
Read More »ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್ ಅಧಿಕಾರಿ.!
ಪೆರು:ವಿಲಕ್ಷಣ ಘಟನೆಯೊಂದರಲ್ಲಿ,ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ. ಈಗ ವೈರಲ್ ಆಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಲಿಮಾದಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಅಧಿಕಾರಿ ಮಹಿಳೆಗೆ ದಂಡ ವಿಧಿಸುವುದಕ್ಕೆ ನಿಲ್ಲಿಸಿರುವುದನ್ನು ಕಾಣಬಹುದು. ದಂಡ ಕೊಡದೆ ಚುಂಬನ ಕೊಡುವಂತೆ ಅಧಿಕಾರಿ ಆಕೆಯ ಮನವೊಲಿಸಿದ್ದು ವೀಡಿಯೋದಲ್ಲಿ ಕಾಣುತ್ತದೆ. ದಂಡದ ಶುಲ್ಕ ವಿಧಿಸಲು ಪ್ರಾರಂಭಿಸಿದಾಗ ಮಹಿಳೆ ಅಧಿಕಾರಿಗೆ ಹತ್ತಿರವಾಗುವುದನ್ನು ಕಾಣಬಹುದು, ಆದರೆ ಕೆಲವು ಸೆಕೆಂಡುಗಳ ಹಿಂಜರಿಕೆಯ ನಂತರ, ಅಧಿಕಾರಿ …
Read More »ದೆಹಲಿಯಲ್ಲಿ ಸಭೆ , ಜಲವಿವಾದ, ಕೃಷ್ಣ ಕಾವೇರಿ,ಮಹದಾಯಿ, ವಿಷಯ ಗಳನ್ನೊಳ ಗೊಂಡು ತಜ್ಞರೊಂದಿಗೆ ಸಭೆ ನಡೆಸಿದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ನವದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿನ್ನೆ ದೆಹಲಿ ಪ್ರಯಾಣ ಬೆಳೆಸಿದ್ದು ಇಂದು ಬೆಳಿಗ್ಗೆ ಕರ್ನಾಟಕ ಭವನದಲ್ಲಿ ಕೃಷ್ಣ ,ಕಾವೇರಿ, ಹಾಗೂ ಮಹದಾಯಿ ಹಾಗೂ ಅಂತರ್ ರಾಜ್ಯ ಜಲ ವಿವಾದಗಳ ಬಗ್ಗೆ ಸಭೆ ನಡೆಸಿದರು. ಇನ್ನು ಸರ್ವೋಚ್ಚ ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ಸಭೆಯಲ್ಲಿ ತಾಂತ್ರಿಕ ವರ್ಗ ಹಾಗೂ ಕಾನೂನು ಸಲಹೆಗಾರರು ಹಾಗೂ ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆ ನಡೆಯಿತು. …
Read More »ಇಟ್ಟಂಗಿ ಭಟ್ಟಿ ಮಕ್ಕಳ ಕೈಗೆ ಬುಕ್ ಕೊಟ್ಟು, ಕನಸು ನಿಮ್ಮದು ಕೆಲಸ ನಮ್ಮದು ಎಂದ ಎಸಿ..
ಬೆಳಗಾವಿಯ ಉಪವಿಭಾಗಾಧಿಕಾರಿಯೊಬ್ಬರು ಬಡ ದೀನ- ದಲಿತ- ನಿರ್ಗತಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಜಾಗ್ರತ ಪ್ರಜ್ಞೆ ಮೂಡಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಇಂತಹ ಕಾರ್ಯ ಖಾನಾಪೂರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಂಡು ಬಂದಿದೆ. ಇದು ಗ್ರಾಮಸ್ಥರ ಹಾಗೂ ಬಡ ಪಾಲಕ-ಪೋಷಕರ ಮೆಚ್ಚುಗೆಗೆ ಕಾರಣವಾಗಿದೆ. ನಿಜ, ಎಸಿ ಅಶೋಕ ತೇಲಿ ಕಳೆದೆರಡು ದಿನಗಳ ಹಿಂದೆ ಖಾನಾಪೂರದ ಸಮೀಪದ ಗ್ರಾಮಗಳ ಇಟ್ಟಂಗಿ ಭಟ್ಟಿಯಲ್ಲಿ ದುಡಿಯುತ್ತಿರುವ ಮಕ್ಕಳನ್ನು ಕಂಡೊಡನೆ ದಿಢೀರ್ ಸ್ಥಳಕ್ಕೆ ಭೇಟಿ ಕೊಟ್ಟು ಪಾಲಕರಿಗೆ ಮಕ್ಕಳ …
Read More »ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…
ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ …
Read More »ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರಿಸಲು ವಿರೋಧ
ಗೋಕಾಕ: ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರ್ಪಡೆ ಮಾಡುವುದಕ್ಕೆ ರಾಜ್ಯ ಆರ್ಯ ಈಡಿಗ ಸಂಘದ ಯುವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಈಳಿಗೇರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಡಿಗ, ಬಿಲ್ಲವ ಸೇರಿ ಅನೇಕ ಜಾತಿಗಳು ಈಗಾಗಲೇ 2ಎ ನಲ್ಲಿವೆ. ಇದರಲ್ಲಿ ಈಡಿಗ ಸಮುದಾಯ 60 ಲಕ್ಷದಿಂದ 70 ಲಕ್ಷ ಜನಸಂಖ್ಯೆ ಹೊಂದಿದೆ. 2ಎ ನಲ್ಲಿ ಈಗಾಗಲೇ ಇರುವ ಸಮುದಾಯಗಳಿಗೆ ಸರಿಯಾಗಿ ಮೀಸಲಾತಿ …
Read More »
Laxmi News 24×7