ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …
Read More »ಮಾರುಕಟ್ಟೆಗೆ ಬರಲಿದೆ ಜಾಗ್ವಾರ್ ಐ ಪೇಸ್
ನವ ದೆಹಲಿ : ಜಾಗ್ವಾರ್ ಲ್ಯಾಂಡ್ ರೋವರ್ ನ, ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ಕಾರು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ ಎಂಬ ಸುದ್ದಿಯನ್ನು ಕಂಪೆನಿ ಈಗ ಬಹಿರಂಗ ಪಡಿಸಿದೆ., ಹೌದು, ಬರುವ ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ಜಾಗ್ವಾರ್ ಐ ಪೇಸ್. ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ನ ಪ್ರಾಥಮಿಕ ಮಾಡೆಲ್ ಜನವರಿಯಲ್ಲಿ ಭಾರತಕ್ಕೆ ಬಿಡುಗಡೆಗೊಂಡಿತ್ತು. ಮಾತ್ರವಲ್ಲದೇ, ದೇಶದ ಮೊದಲ ಎಲೆಕ್ಟ್ರಿಕ್ …
Read More »ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ
ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Read More »ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಗಡಿಪಾರಿಗೆ ಆಗ್ರಹ
ರಾಮನಗರ : ಹಿರಿಯ ಸಾಹಿತಿ, ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಪ್ರಗತಿಪರ ಹಾಗೂ ದಲಿತ ಸಮಾನ ಮನಸ್ಕರ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಿದರು. ವಕೀಲೆ ಮೀರಾ ರಾಘವೇಂದ್ರ ಅವರ ಗಡಿಪಾರಿಗೆ ಆಗ್ರಹಿಸಿದರು. ಇಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಪ್ರಾರಂಭಿಸಿದರು.ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ವೀರಾ ರಾಘುವೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೇಶದ ಸಂವಿಧಾನದ …
Read More »ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು
ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್ನಿಂದಾಗಿ …
Read More »ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …
Read More »ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.
ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …
Read More »ಮತ್ತೆ ಕುಸಿತ ಕಂಡ ಬಂಗಾರದ ಬೆಲೆ
ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …
Read More »ಒಬ್ಬ ಅಪರಾಧಿಗೆ ಗಲ್ಲುಶಿಕ್ಷೆಯನ್ನು ಪ್ರಕಟಿಸಿದ ನಂತರ ಪೆನ್ ನಿಬ್ಬನ್ನು ಮುರಿಯುವುದೇಕೆ ಗೊತ್ತೇ
ನ್ಯಾಯಾಂಗದಲ್ಲಿ ನಮಗೆ ಗೊತ್ತಿರದ ಹಲವಾರು ವಿಷಯಗಳು ಅಡಕವಾಗಿರುತ್ತವೆ. ಅದರಲ್ಲಿ ಒಂದು ಈ ಪದ್ಧತಿಯು ಆಗಿದೆ ಕೋರ್ಟನಲ್ಲಿ ಅಪರಾಧಿಯ ವಿರುದ್ಧ ವಾದ ವಿವಾದ ಇದ್ದಮೇಲೆ ನ್ಯಾಯಾಧೀಶರು ಶಿಕ್ಷೆಯ ತೀರ್ಪನ್ನು ಪಟ್ಟಿ ಮಾಡುತ್ತಾರೆ. ಆದರೆ ಆ ಶಿಕ್ಷೆಯ ಗಲ್ಲುಶಿಕ್ಷೆ ಆಗಿದ್ದರೆ ಅಪರಾಧಿಯನ್ನು ಗಲ್ಲಿಗೇರಿಸಲು ಹೇಳಿದ ನ್ಯಾಯಾಧೀಶರು ವ್ಯಕ್ತಿಯನ್ನು ಗಲ್ಲಿಗೇರಿಸಲು ಹೇಳುವ ನ್ಯಾಯಾಧೀಶರು ವ್ಯಕ್ತಿಯ ಪೇಪರ್ ಗಳ ಮೇಲೆ ತಮ್ಮ ಸಹಿಯನ್ನು ಮಾಡಿ ಪೆನ್ನಿನ ನಿಬ್ಬನ್ನು ಮುರಿಯುತ್ತಾರೆ. ಅದು ಯಾಕೆ ಗೊತ್ತಾ? ಅದನ್ನ ಈ …
Read More »
Laxmi News 24×7