ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Read More »ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್. ಈಶ್ವರಪ್ಪ
ಬೆಂಗಳೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಅನುಮೋದನೆಗೊಂಡು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡುವ ಕುರಿತಾಗಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಕೆ.ವೈ.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರವಸೂಲಿಗಾರ ಹಾಗೂ ಗುಮಾಸ್ತ ಹುದ್ದೆಯಲ್ಲಿ 20 ರಿಂದ 25 ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಮುಂಬಡ್ತಿ ಸಿಕ್ಕಿಲ್ಲ ಎಂಬ …
Read More »ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !
ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ. ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …
Read More »ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ
ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ. ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …
Read More »ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ
ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ
ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …
Read More »ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು
ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್, ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್ ರೆಡ್ಡಿ …
Read More »
Laxmi News 24×7