Breaking News

ರಾಷ್ಟ್ರೀಯ

ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ

ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ …

Read More »

ದೆಹಲಿ ಗಡಿಯಲ್ಲಿ ಇಂಟರ್‌ನೆಟ್‌ ಸೇವೆ ಬಂದ್‌

ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …

Read More »

ಮಹಿಳೆಯರ ಭಾವನೆಗೆ ಧಕ್ಕೆ – ಮಿಂತ್ರಾದಿಂದ ಲೋಗೋ ಬದಲಾವಣೆ

ಮುಂಬೈ: ಬಟ್ಟೆಗಳನ್ನು ಮಾರಾಟ ಮಾಡುತ್ತಿರುವ ಖ್ಯಾತ ಆನ್‌ಲೈನ್‌ ಶಾಪಿಂಗ್‌ ತಾಣ ಮಿಂತ್ರಾ ಮಹಿಳೆಯೊಬ್ಬರ ದೂರಿನ ಹಿನ್ನೆಲೆಯಲ್ಲಿ ತನ್ನ ಲೋಗೋವನ್ನು ಬದಲಾಯಿಸಿದೆ. ಸರ್ಕಾರೇತರ ಸಂಸ್ಥೆ ಅವೆಸ್ಟಾ ಫೌಂಡೇಶನಿನ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ನಾಜ್​ ಪಟೇಲ್​ ಎಂಬುವವರು ಕಳೆದ ಡಿಸೆಂಬರ್​ನಲ್ಲಿ ಸೈಬರ್​ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಲೋಗೋ ಬದಲಾವಣೆ ಮಾಡದೇ ಇದ್ದರೆ ಮುಂಬೈ ಮೂಲದ ಕಂಪನಿ ವಿರುದ್ಧ ಕಾನೂನು ಸಮರ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಮಿಂತ್ರಾ ಲೋಗೋ ಬೆತ್ತಲೆ …

Read More »

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.

Read More »

ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ

ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …

Read More »

ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ

ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …

Read More »

ಗಾಂಧಿಯನ್ನು ಕೊಂದವರ ಪ್ರತಿಮೆ ಮಾಡಿ ಪೂಜಿಸುವ ಕೆಲಸ,ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಯಾವುದಕ್ಕಾಗಿ ಗಾಂಧೀಜಿ ಹೋರಾಟ ಮಾಡಿದ್ರು ಅದು ಈಗ ದೇಶದಲ್ಲಿ ನೆಲೆಸುತ್ತಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ರೈತ ಸಂಘಟನೆಗಳು ಆಚರಿಸುತ್ತಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು …

Read More »

“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು …

Read More »

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ

ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ‌ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ …

Read More »

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ  ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …

Read More »