ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …
Read More »ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ
ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಬಗ್ಗೆ ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿರುವಾಗ ಸರ್ಕಾರ ತೆರಿಗೆ ಸಂಗ್ರಹ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಜಿ ಅವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ತೋರಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಕಷ್ಟ ಅನುಭವಿಸುತ್ತಿದ್ದಾರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ” ಎಂದು …
Read More »ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. …
Read More »ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …
Read More »ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಶಾಸಕ ಸತೀಶ ಜಾರಕಿಹೊಳಿಗೆ ಸನ್ಮಾನ
ಗೋಕಾಕ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಹುಕ್ಕೇರಿ ತಾಲೂಕು ನೂತನ ಪದಾಧಿಕಾರಿಗಳು ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸತ್ಕರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶಾಸಕರನ್ನು ಭೇಟಿ ಮಾಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ನಾಯಿಕ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ. ಅಂಗಡಿ, ಪ್ರಧಾನ ಕಾರ್ಯದರ್ಶಿ ಆರ್. ಎನ್ ಸಿಂಗಾಡಿ, ಖಜಾಂಚಿ ರಾಜು ತಳವಾರ …
Read More »ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್
ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …
Read More »ಡಿಕೆ ಶಿವಕುಮಾರಗೆ ಧಮ್ ಇದ್ದರೆ ಸಿದ್ದರಾಮಯ್ಯ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಧಾರವಾಡ: ದೇಶ-ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಇಂಥ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಆದರೆ, ರಾಜ್ಯದಲ್ಲಿ ಇನ್ಮುಂದೆ ಕಾಂಗ್ರೆಸ್ ಮುಖ್ಯಮಂತ್ರಿ ಅಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯ ಮಾಡಿದರು. ಇಲ್ಲಿಯ ಜಿಲ್ಲಾ ಪಂಚಾಯತಿ ನೂತನ ಆಡಳಿತ ಭವನಕ್ಕೆ ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ …
Read More »ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ 2 ಗ್ಯಾಲರಿಗಳ ನಿರ್ಮಾಣ ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಶನಿವಾರ ಬೆಳಗ್ಗೆ ಚಾಲನೆ ನೀಡಿದರು. ಬೆಳಗಾವಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ, ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಾಧುನಿಕವಾದ ಆರ್ಟ್ ಗ್ಯಾಲರಿ ನಿರ್ಮಾಣಕ್ಕೆ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಸಿವಿಲ್ ಏವಿಯೇಶನ್ ಗ್ಯಾಲರಿ ಮತ್ತು ಅತ್ಯಂತ ವಿಭಿನ್ನವಾದ ಆರ್ಟ್ …
Read More »ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ
ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ …
Read More »ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ,:ವಾಟಾಳ್ ನಾಗರಾಜ್
ಎಂಇಎಸ್ ಮುಖಂಡರಿಗೆ ಮರಾಠಿ, ಮಹಾರಾಷ್ಟ್ರ ಬೇಕು ಎನ್ನುವುದಾದ್ರೆ ಉದ್ಧವ್ ಠಾಕ್ರೆ ಹತ್ತಿರ ಹೋಗಬೇಕು. ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ, ಕರ್ನಾಟಕ ಏಕೀಕರಣ ಸ್ಥಾಪಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಹಾಗೂ ಶಿವಸೇನೆ, ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಕನ್ನಡ ಹೋರಾಟಗಾರ ವಾಟಾಳ್ …
Read More »
Laxmi News 24×7