Breaking News

ಸಿನೆಮಾ

ಅಂಬಾನಿ ಮಗನ ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ 2 ಕೋಟಿ ವಾಚ್ ಗಿಫ್ಟ್..!

ವಿಶ್ವದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನಡೆದಿದೆ. ಕಳೆದ ಮೂರು ತಿಂಗಳಿನಿಂದಾನೂ ಮದುವೆಯ ಕಾರ್ಯಕ್ರಮಗಳು ನಡೆದಿವೆ. ಸ್ವರ್ಗವನ್ನೇ ಧರೆಗಿಳಿಸಿದ ಮದುವೆಗೆ ಇಂದು ತೆರೆ ಬೀಳಲಿದೆ. ಮದುವೆ ಬಾಲಿವುಡ್, ಟಾಲಿವುಡ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ಗಳ ಫ್ಯಾಮಿಲಿ ಕೂಡ ಹೋಗಿದ್ದರು. ಅದರಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೂ ಆಹ್ವಾನಿವಿತ್ತು. ಮುಖೇಶ್ ಅಂಬಾನಿಯ ಮಗನ ಮದುವೆಗೆ ಹೋಗಿದ್ದಂತ ರಾಕಿಬಾಯ್ ಅವರಿಗೆ ದುಬಾರಿ ಉಡುಗೊರೆಯನ್ನು ಅಂಬಾನಿ ಕುಟುಂಬಸ್ಥರು …

Read More »

ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಕೊನೆಯ ಹಂತಕ್ಕೆ ತಲುಪಿರುವ ಪೊಲೀಸರು, ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ವಿರುದ್ಧ 200ಕ್ಕೂ ಹೆಚ್ಚು ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಂಗಕ್ಕಿಳಿದ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ ಕುಮಾರ್‌ ಮತ್ತು ತಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿನ ಶಿಕ್ಷೆಗೆ ಅಗತ್ಯವಿರುವ ಎಲ್ಲ ರೀತಿಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದುವರೆಗೂ …

Read More »

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.     ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು …

Read More »

ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ?

ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೊಲೆಯಲ್ಲಿ ಅವರ ಪಾತ್ರವೂ ಇದೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ. ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು …

Read More »

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ …

Read More »

ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ಸಿಗಲಿ; ನಟ ಕಿಚ್ಚ ಸುದೀಪ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್​ ಆಗಿದ್ದಾರೆ.ಈಗಾಗಲೇ ನಟ ದರ್ಶನ್ ಸೇರಿ ಒಟ್ಟು 13 ಮಂದಿಯನ್ನು ಪೊಲೀಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಿಚ್ಚ ಸುದೀಪ್​​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.   ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಈ ಪ್ರಕರಣವನ್ನು ನಾನು ಒಬ್ಬ ಕಾಮನ್​ ಮ್ಯಾನ್​​ ರೀತಿ ನೋಡುತ್ತಿದ್ದೇನೆ. ಅವರ ಪರ ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ರೇಣುಕಾಸ್ವಾಮಿ ಕುಟುಂಬಕ್ಕೆ ಹಾಗೂ ಹುಟ್ಟಬೇಕಾಗಿರುವ ಅವರ ಮಗುವಿಗೆ …

Read More »

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.   ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …

Read More »

ದರ್ಶನ್ ರಕ್ಷಣೆಗೆ ‘ಕೈ-ಕಮಲ’ ನಾಯಕರಿಂದ ಕರೆ

ಬೆಂಗಳೂರು: ನಟ ದರ್ಶನ್‌ಗೆ ರಕ್ಷಣೆ ನೀಡುವಂತೆ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿರುವ ಹಲವು ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ. ‘ರೇಣುಕಸ್ವಾಮಿ ಕೊಲೆಯಾದ ಬಳಿಕ ದರ್ಶನ್, ಹಲವು ರಾಜಕಾರಣಿಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆಯಪ್‌ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ …

Read More »

ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಕೆಲ ವರ್ಷಗಳ ಹಿಂದೆ ಹಾರ್ಟ್ ಆಪರೆಷನ್ ಗೆ ಒಳಗಾಗಿದ್ದರು. ಈ ವೇಳೆ ಹಾರ್ಟ್ ಗೆ ಸ್ಟಂತ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ನಿಂದಾಗಿ ಕರುಳಿನ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಶಸ್ತ್ರಚಿಕಿತ್ಸೆಗೆ …

Read More »