ಎರಡು ದಕ್ಷಿಣದ ಸಿನಿಮಾಗಳು ಭಾರತದ ಬಾಕ್ಸಾಫೀಸ್ನಲ್ಲಿ ಬೇಜಾನ್ ಸದ್ದು ಮಾಡುತ್ತಿದೆ. ‘ಕೆಜಿಎಫ್ 2’ ಬಾಕ್ಸಾಫೀಸ್ನಲ್ಲಿ ದಾಂಧಲೆ ಎಬ್ಬಿಸಿದ್ದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇನ್ನೊಂದು ಕಡೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ‘ವಿಕ್ರಂ’ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ದಕ್ಷಿಣ ಭಾರತದಲ್ಲಿ ಎರಡು ಸಿನಿಮಾಗಳ ವಿಜಯೋತ್ಸವ ನಡೆಯುತ್ತಿದೆ. ‘ಕೆಜಿಎಫ್ 2’ ಉತ್ತರದಲ್ಲೂ ದಾಖಲೆ ಬರೆದು ಬಂದಿದೆ. ಇನ್ನೊಂದು ಕಡೆ ‘ವಿಕ್ರಂ’ ವಿದೇಶದಲ್ಲಿಯೂ ಅಬ್ಬರಿಸುತ್ತಿದೆ. ದಕ್ಷಿಣದಲ್ಲಿ ಈ ಎರಡೂ ಸಿನಿಮಾ ಗೆಲುವಿನ …
Read More »ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ
ಮುಂಬೈ: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, `ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ ಬರಹಗಾರ, ನಿರ್ಮಾಪಕ ಸಲೀಂ ಖಾನ್ ಅವರು ಬೆಳಗಿನ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ದಿನವೂ ಕುಳಿತುಕೊಳ್ಳುವ ಸ್ಥಳದ ಬಳಿ ಅವರ ಭದ್ರತಾ ಸಿಬ್ಬಂದಿಗೆ ಪತ್ರ ಸಿಕ್ಕಿದೆ. ಈ ಸಂಬಂಧ ಪೊಲೀಸರು FIR ದಾಖಲಿಸಿದ್ದಾರೆ. ಕಾರಣವೇನು?: ಬಿಷ್ಣೋಯಿ ಸಮುದಾಯವು …
Read More »T20 ಸರಣಿಯಲ್ಲಿ ಟೀಂ ಇಂಡಿಯಾದಿಂದ ಹೊರಬಿದ್ದ ಧವನ್ಗೆ ಅಪ್ಪನಿಂದಲೇ ಥಳಿತ!
ಮುಂಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡವು ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಗಿದೆ. ಆದರೆ ತಮ್ಮ ಬ್ಯಾಟಿಂಗ್ ವೈಖರಿಯಿಂದ ಅತ್ಯುತ್ತಮ ಪ್ರದರ್ಶನ ನೀಡಿದ ಶಿಖರ್ಧವನ್ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬೆನ್ನಲ್ಲೇ ಮನೆಗೆ ಹಿಂದಿರುಗುತ್ತಿದ್ದಂತೆ ಶಿಖರ್ಧವನ್ ಅವರ ತಂದೆ ಮನಬಂದಂತೆ ಥಳಿಸಿದ್ದಾರೆ. ಮನೆಗೆ ಬರುತ್ತಿದ್ದಂತೆ ಜಾಡಿಸಿ ಒದ್ದು, ಕೆಳಗೆ ಬೀಳಿಸಿದ್ದಾರೆ. ಕುಟುಂಬದವರು ತಡೆಯಲು ಬಂದರೂ ಸುಮ್ಮನಾಗದೇ ಧವನ್ಗೆ ಮನಬಂದಂತೆ ಥಳಿಸಿದ್ದಾರೆ. …
Read More »ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು …
Read More »ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು!
ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು! ತೂಕ ಇಳಿಸಿಕೊಳ್ಳಲು ಹೋದ ಚೇತನಾ ರಾಜ್ ಪ್ರಾಣ ಕಳೆದುಕೊಂಡಿದ್ದು ಅನೇಕರಿಗೆ ಆಘಾತ ತರಿಸಿದೆ. ಜೊತೆಗೆ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆಯೂ ನಟಿಯರು ದನಿಯೆತ್ತುತ್ತಿದ್ದಾರೆ. ಈಗಾಗಲೇ, ನಟಿ ರಮ್ಯಾ ಹಾಗೂ ಅಶ್ವಿತಿ ಶೆಟ್ಟಿ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಇದೀಗ ಪ್ರಿಯಾಂಕಾ ಉಪೇಂದ್ರ ಕೂಡ ತಮಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಕನ್ನಡ ಕಿರುತೆರೆಯ …
Read More »ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್ಗೆ ಆಹ್ವಾನ
ಬಾಲಿವುಡ್ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ …
Read More »ಫ್ಯಾಟ್ ಸರ್ಜರಿ ಎಫೆಕ್ಟ್ – ಕಿರುತೆರೆ ನಟಿ ಚೇತನಾ ರಾಜ್ ಸಾವು
ಬೆಂಗಳೂರು: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ …
Read More »ಶಿವಣ್ಣ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ
ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್ಕುಮಾರ್ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್ ಕೊಟ್ಟಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್ ಕಥೆ ಹೇಳುವಂಥ ವೆಬ್ ಸೀರಿಸ್ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …
Read More »ರಮ್ಯಾ ಜತೆ ರಕ್ಷಿತ್ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್ ಸ್ಟಾರ್ ರಿಯಾಕ್ಷನ್..?
ಸ್ಯಾಂಡಲ್ವುಡ್ ಪದ್ಮಾವತಿ ರಮ್ಯಾ ಕಂಬ್ಯಾಕ್ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್ಗೆ ನಿಮ್ಮ ನ್ಯೂಸ್ಫಸ್ಟ್ ಎಕ್ಸ್ಕ್ಲೂಸಿವ್ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …
Read More »ವಿಜಯ್ಗೂ ಚಮಕ್ ಕೊಟ್ರಾ ಚರಿಷ್ಮಾ ಸುಂದರಿ?
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಟಿ ರಶ್ಮಿಕಾ ಮಂದಣ್ಣ ಭಾರೀ ಸುದ್ದಿಯಾಗಿದ್ದಾರೆ. ವಿಜಯ್ ದೇವರಕೊಂಡ ಹುಟ್ಟುಹಬ್ಬ ಆಚರಣೆಗೂ ರಶ್ಮಿಕಾ ಸುದ್ದಿಯಾಗುವುದಕ್ಕೂ ಏನು ಸಂಬಂಧ ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ವಿಜಯ್ ಮತ್ತು ರಶ್ಮಿಕಾ ತುಂಬಾ ಆತ್ಮೀಯರು. ಅಲ್ಲದೆ, ವಿಜಯ್ ಜತೆ ಆಗಾಗ ಹೋಟೆಲ್ ಹಾಗೂ ಪ್ರವಾಸಿ ತಾಣಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿದ್ದರು. ಇಬ್ಬರ …
Read More »