ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ. ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ …
Read More »ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್
ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ ಯಶ್ ಅವರು ಆ ಬಳಿಕವೂ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರಿಸಿದ್ದಾರೆ. ನೆರವು ಬೇಡಿ ಬಂದವರಿಗೆ ಎಂದಿಗೂ ಸಹಾಯ ಹಸ್ತ ಚಾಚುವ ರಾಕಿಂಗ್ ಸ್ಟಾರ್ ಯಶ್, ಈಗ ಮತ್ತೊಂದು ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ …
Read More »ಸಾವಿರ ಕೋಟಿ ಕ್ಲಬ್ಗ ಕನ್ನಡದ ಕೆಜಿಎಫ್-2;
ಬೆಂಗಳೂರು: ನಿರೀಕ್ಷೆಯಂತೆಯೇ ಯಶ್ ನಟನೆಯ “ಕೆಜಿಎಫ್-2′ ಚಿತ್ರ ಒಂದು ಸಾವಿರ ಕೋಟಿ ರೂ.ಕಲೆಕ್ಷನ್ ಮಾಡಿದ್ದು, ಈ ಸಾಧನೆ ಮಾಡಿರುವ ಮೊದಲ ಕನ್ನಡ ಮೊದಲ ಹಾಗೂ ಭಾರತೀಯ ಚಿತ್ರರಂಗದ ನಾಲ್ಕನೇ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಿಡುಗಡೆಯಾದ ದಿನದಿಂದಲೇ ಕಲೆಕ್ಷನ್ನಲ್ಲಿ ನಾಗಾಲೋಟದಲ್ಲೇ ಸಾಗಿದ “ಕೆಜಿಎಫ್-2′ 15ನೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್ ಮಾಡುವ ಮೂಲಕ ಅತಿ ವೇಗದಲ್ಲಿ ಸಾವಿರ ಕೋಟಿ ಕ್ಲಬ್ ಸೇರಿದೆ. ಗುರುವಾರದ ವೇಳೆಗೆ ಚಿತ್ರದ ಜಾಗತಿಕ ಕಲೆಕ್ಷನ್ 997 …
Read More »ಕಮಲಿ ಧಾರಾವಾಹಿಯ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ
ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದ ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕ ರೋಹಿತ್ಅರವಿಂದ್ ಕೌಶಿಕ್ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ, ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಆರೋಪ ಏನೆಂದರೆ, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ …
Read More »ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಭರ್ಜರಿ ಸಿದ್ಧತೆ
ನಾಳೆ (ಏ.24) ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಈ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ ಸ್ಯಾಂಡಲ್ ವುಡ್. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಲ್ಲದೇ, ಕರ್ನಾಟಕ ಸರಕಾರ 2017ನೇ ಸಾಲಿ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ …
Read More »ನಟ ಶಿವಣ್ಣಗೆ ಅನಾರೋಗ್ಯ; ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೈಸೂರು: ಡಾಕ್ಟರ್ ಶಿವರಾಜ್ ಕುಮಾರ್ಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ವೇದಾ ಶೂಟಿಂಗ್ ವೇಳೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಎಸ್ಎಸ್ ಆಸ್ಪತ್ರೆಗೆ ಹೋಗಿದ್ದರು. ಜನರಲ್ ಚೆಕಪ್ ಮಾಡಿಕೊಂಡ ಬಳಿಕ ಮತ್ತೆ ವೇದಾ ಶೂಟಿಂಗ್ಗೆ ಮರಳಿದ್ದಾರೆ ಎನ್ನಲಾಗಿದೆ.
Read More »ಕೆಜಿಎಫ್-2 ಮಾಡಿದ ನಿಮ್ಗೆ ನಾಚಿಕೆಯಾಗ್ಬೇಕು, ಟಾಪ್ ಕ್ಲಾಸ್ ಲದ್ದಿ ಚಿತ್ರ, 3 ಗಂಟೆಯ ಟಾರ್ಚರ್ ಎಂದ ವಿಮರ್ಶಕ
ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಜಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14ರಂದು ದೇಶಾದ್ಯಂತ ಬೆಳ್ಳಿತೆರೆಗೆ ಅಪ್ಪಳಿಸಿದ್ದು, ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಇದರ ನಡುವೆ ಸ್ವಯಂ ಘೋಷಿತ ಸಿನಿಮಾ ವಿಮರ್ಶಕ ಎಂದು ಕರೆಸಿಕೊಳ್ಳುವ ಕಮಲ್ ಆರ್ ಖಾನ್ ಅಲಿಯಾಸ್ ಕೆಆರ್ಕೆ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ನೆಗಿಟಿವ್ ವಿಮರ್ಶೆ ನೀಡಿರುವುದು ಯಶ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. …
Read More »ಬಾಕ್ಸಾಫೀಸ್ನಲ್ಲಿ ತೂಫಾನ್- ಎರಡೇ ದಿನದಲ್ಲಿ ₹ 240 ಕೋಟಿ ಬಾಚಿದ ‘ಕೆಜಿಎಫ್ ಚಾಪ್ಟರ್ 2’;
KGF Chapter 2 Box Office Collection Day 2 | Yash: ಚಿತ್ರತಂಡ ಭಾರತದಲ್ಲಿ ಯಶ್ ನಟನೆಯ ಚಿತ್ರವು ಎರಡು ದಿನಗಳಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದನ್ನು ಬಹಿರಂಗಗೊಳಿಸಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ಸೇರಿಸಿ ‘ಕೆಜಿಎಫ್ 2’ ಚಿತ್ರವು 240 ಕೋಟಿ ರೂ ಬಾಚಿಕೊಂಡಿದೆ. ವಿಶ್ವಾದ್ಯಂತ ಯಶ್ ನಟನೆಯ ಚಿತ್ರ ಗಳಿಸಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ. ಯಶ್ (Yash) ಅಭಿನಯದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) …
Read More »ಬಹುನಿರೀಕ್ಷಿತ ಆರ್ಆರ್ಆರ್ ಚಿತ್ರ ರಿಲೀಸ್; ಪಟಾಕಿ ಹೊಡೆದು, ಕೇಕೆ ಹಾಕಿ ಅಭಿಮಾನಿಗಳ ಹರ್ಷೋದ್ಘಾರ
ಬೆಂಗಳೂರು: ಬಹುನಿರೀಕ್ಷಿತ ಆರ್ಆರ್ಆರ್ ಸಿನಿಮಾ (RRR Movie) ರಾಜ್ಯಾದ್ಯಂತ 450 ಥಿಯೇಟರ್ಗಳಲ್ಲಿ ರಿಲೀಸ್ ಆಗಿದೆ. 170ಕ್ಕೂ ಹಚ್ಚು ಸಿಂಗಲ್ ಸ್ಕ್ರೀನ್ ಮತ್ತು 450 ಮಲ್ಟಿಪ್ಲೆಕ್ಸ್ ಸ್ಕ್ರೀನ್ಗಳಲ್ಲಿ ಆರ್ಆರ್ಆರ್ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ಶೋ ಆರಂಭವಾಗಿದ್ದು, ಟಿಕೆಟ್ ಕೂಡ ಸೋಲ್ಡ್ಔಟಾಗಿ, ನಾಳಿನ ಟಿಕೆಟ್ಗೂ ಬೇಡಿಕೆ ಹೆಚ್ಚಾಗಿದೆ. ರಾಮ್ಚರಣ್, ಜೂ.ಎನ್ಟಿಆರ್ ಮತ್ತು ಆಲಿಯಾ ಭಟ್ ಅಭಿನಯದ, ರಾಜಮೌಳಿ ನಿರ್ದೇಶನದ ಆರ್ಆರ್ಆರ್ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೇ ವೇಳೆ ಜೂ.ಎನ್ಟಿಆರ್, ಚರಣ್ ಅಭಿಮಾನಿಗಳ …
Read More »ಪ್ರತಿಯೊಬ್ಬ ಭಾರತೀಯರೂ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ: ಅಮೀರ್ ಖಾನ್
ಮಾರ್ಚ್ 11 ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್ ಗಳಿಗೆ ಲಗ್ಗೆ ಇಡುತ್ತಿದ್ದಾರೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಿತ್ರವನ್ನು ಶ್ಲಾಘಿಸಿದ್ದು, ಸಿನಿಮಾ ನೋಡಲು ಪ್ರೇಕ್ಷಕರಿಗೆ ಸಲಹೆ ನೀಡಿದ್ದಾರೆ. ಈಗ ನಟ ಅಮೀರ್ ಖಾನ್ ಕೂಡ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸುವಂತೆ ತಿಳಿಸಿದ್ದಾರೆ. ಮಾಧ್ಯಮ ಸಂವಾದದ ವೇಳೆ ಅಮೀರ್, ಪ್ರತಿಯೊಬ್ಬ ಭಾರತೀಯನೂ ಕಾಶ್ಮೀರ ಫೈಲ್ಸ್ ನೋಡಲೇಬೇಕು ಎಂದು …
Read More »