ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತ ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. “ಡಿ.ಕೆ. …
Read More »‘ಸಲಗ’ ಚಿತ್ರದ ಫಸ್ಟ್ ಹಾಫ್ ರಿಪೋರ್ಟ್
ಭಾರಿ ನಿರೀಕ್ಷೆ ಮೂಡಿಸಿದ್ದ ‘ಸಲಗ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಅವರ ನಟನೆ ಮತ್ತು ನಿರ್ದೇಶನ ಹೇಗಿದೆ? ಮಧ್ಯಂತರದವರೆಗೆ ಈ ಸಿನಿಮಾದಲ್ಲಿ ಏನುಂಟು ಏನಿಲ್ಲ ಅಂತ ತಿಳಿಯಲು ಈ ರಿಪೋರ್ಟ್ ಓದಿ. ರಾಜ್ಯಾದ್ಯಂತ ‘ಸಲಗ’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ನಟ ದುನಿಯಾ ವಿಜಯ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಅಭಿಮಾನಿಗಳು ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದು …
Read More »ಇಂದು ರಿಲೀಸ್ ಆಗಲೇ ಇಲ್ಲ ಕೋಟಿಗೊಬ್ಬ : ಸುದೀಪ್ ಸರ್ ಗೆ ಸತ್ಯ ಗೊತ್ತಿದೆ ಎಂದ ಸೂರಪ್ಪ ಬಾಬು
ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆಗದ ಕಾರಣ ಅಭಿಮಾನಿಗಳಲ್ಲಿ ನಟ ಕಿಚ್ಚಾ ಸುದೀಪ್ ಕ್ಷಮೆ ಕೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಕ್ಷಮೆಯಾಚಿಸಿರುವ ಸುದೀಪ್, ಈಗಾಗಲೇ ಥಿಯೇಟರ್ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ ಎಂದಿದ್ದಾರೆ. ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ಸುದೀಪ್ ಸದ್ಯ …
Read More »ಸಲ್ಮಾನ್ ಖಾನ್ ನಿರ್ಮಿಸಿ ನಟಿಸುತ್ತಿರುವ ‘ಅಂತಿಮ್’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ
ಕೆಜಿಎಫ್ ಚಾಪ್ಟರ್ 1 ಚಿತ್ರದೊಂದಿಗೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ರವಿ ಬಸ್ರೂರ್ಗೆ ಬಾಲಿವುಡ್ನಿಂದ ಹೆಚ್ಚು ಆಫರ್ ಬರ್ತಿದೆ. ಒಂದರ ಹಿಂದೆ ಮತ್ತೊಂದು ಎನ್ನುವಂತೆ ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ ಬಸ್ರೂರ್. ಇದೀಗ, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಿರ್ಮಿಸಿ ನಟಿಸುತ್ತಿರುವ ‘ಅಂತಿಮ್’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನಿರ್ದೇಶಿಸುತ್ತಿದ್ದಾರೆ. ಈ ಕುರಿತು ಸ್ವತಃ ರವಿ ಬಸ್ರೂರ್ ತಮ್ಮ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ”ಭಾರತದ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ …
Read More »ಶಾರುಖ್ ಖಾನ್ ಪುತ್ರನಿಗೆ ಸಿಗದ ಜಾಮೀನು
ಮುಂಬೈ: ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾದ ಪ್ರಕರಣದಡಿ ಬಂಧಿತರಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಇಂದು ವಿಚಾರಣೆ ನಡೆಸಿದ ಮುಂಬೈನ ಕಿಲ್ಲಾ ಕೋರ್ಟ್ ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಮುಂಬೈ ಗೋವಾ ನಡುವೆ ಸಮುದ್ರದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಶನಿವಾರ ರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆರ್ಯನ್ …
Read More »ರಾನು ಮಂಡಲ್ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್ ಮಾಡುತ್ತಿರುವ ನೆಟ್ಟಿಗರು
ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಇತರೆ ಸೋಶಿಯಲ್ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …
Read More »ನಟ ವಿವೇಕ್ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಸರಣಿ ಹಂತಕ, ಅತ್ಯಾಚಾರಿ, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ
ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ 2013 ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಇಂದು ಕರ್ನಾಟಕ ಹೈಕೋರ್ಟ್ನಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಲು ಹೈಕೋರ್ಟ್ಗೆ ಉಮೇಶ್ ರೆಡ್ಡಿ ವಕೀಲ ಬಿ.ಎನ್. ಜಗದೀಶ್ ಮೂಲಕ ಅರ್ಜಿ ಸಲ್ಲಿಸಿದ್ದ. 10 ವರ್ಷಗಳಿಂದ ತನ್ನನ್ನು ಒಂಟಿಸೆರೆಯಲ್ಲಿಡಲಾಗಿದೆ. …
Read More »ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ..?
ಬಾಲಿವುಡ್ ಕನಸು ಬೆನ್ನತ್ತಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ ಬಿಟ್ಟಿದ್ದ ಮೌನಿ ರಾಯ್ ಅಕ್ಷಯ್ ಕುಮಾರ್ ಜೊತೆಗೆ ‘ಗೋಲ್ಡ್’ ಚಿತ್ರದ ಮೂಲಕ ಬಾಲಿವುಡ್ಗೆ ಭರ್ಜರಿ ಎಂಟ್ರಿ ಕೊಟ್ಟು ಚಿತ್ರರಂಗದಲ್ಲಿ ಇದುವರೆಗೂ ಬಹು ದೂರ ಸಾಗಿ ಬಂದಿದ್ದಾರೆ. ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಹೊಂದಿರುವ ಮೌನಿ, ಬಾಲಿವುಡ್ಗೆ ಬರಬೇಕಾದರೆ ತಾವೆಂತೆಂಥಾ ತ್ಯಾಗಗಳನ್ನು ಮಾಡಿದ್ದಾರೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ. ನಟನೆಯ ಕನಸು ಕಾಣುತ್ತಿದ್ದ ಮೌನಿ, ಇದಕ್ಕಾಗಿ ತಮ್ಮ ಕಾಲೇಜು ವ್ಯಾಸಂಗ ತ್ಯಜಿಸಿ ಕನಸಿನ ನಗರಿಗೆ …
Read More »ಡಾರ್ಲಿಂಗ್ ಕೃಷ್ಣ ಜೊತೆ ಇಬ್ಬರು ಸ್ಟಾರ್ ನಾಯಕಿಯರು ರೊಮ್ಯಾನ್ಸ್
ಸೆಪ್ಟಂಬರ್ 27 ರಂದು ನಟ ಡಾರ್ಲಿಂಗ್ ಕೃಷ್ಣ ಹೊಸ ಚಿತ್ರವೊಂದಕ್ಕೆ ಚಾಲನೆ ಕೊಡ್ತಿದ್ದಾರೆ. ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿ, ಐಪಿಎಸ್ ರವಿ ಡಿ ಚೆನ್ನಣ್ಣನವರ್ ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಇಬ್ಬರು ನಾಯಕಿಯರು ನಟಿಸುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಕನ್ನಡ ಚಿತ್ರರಂಗ ಯುವ ಪ್ರತಿಭಾನ್ವಿತ ನಟಿ ನಿಶ್ವಿಕಾ ನಾಯ್ಡು ಹಾಗೂ ಕಿರುತೆರೆಯಲ್ಲಿ ಹೆಚ್ಚು ಖ್ಯಾತಿ ಗಳಿಸಿಕೊಂಡಿರುವ ಮೇಘಾ ಶೆಟ್ಟಿ ಇಬ್ಬರು ಪ್ರಮುಖ …
Read More »