Breaking News
Home / ಸಿನೆಮಾ (page 16)

ಸಿನೆಮಾ

ಲವ್‌ ಯೂ ರಚ್ಚು’ ದುರಂತ: ಅಜಯ್‌ ರಾವ್‌ ಸೇರಿ ಚಿತ್ರತಂಡದ 6 ಮಂದಿಗೆ ಜಾಮೀನು

ರಾಮನಗರ: ‘ಲವ್‌ ಯೂ ರಚ್ಚು’ ಚಿತ್ರ ತಂಡದ ಆರು ಮಂದಿಗೆ ಇಲ್ಲಿನ ಜಿಲ್ಲಾ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತು. ಚಿತ್ರದ ನಿರ್ದೇಶಕ ಶಂಕರ್, ನಿರ್ಮಾಪಕ ಗುರು ದೇಶಪಾಂಡೆ, ನಾಯಕ ಅಜಯ್‌ ರಾವ್‌, ಸಾಹಸ ನಿರ್ದೇಶಕ ವಿನೋದ್‌ಕುಮಾರ್, ಪ್ರೊಡಕ್ಷನ್‌ ಮ್ಯಾನೇಜರ್‌ ಫರ್ನಾಂಡೀಸ್‌ ಹಾಗೂ ಕ್ರೇನ್‌ ಚಾಲಕ ಮಹದೇವ ಅವರಿಗೆ ನ್ಯಾಯಾಧೀಶ ಸಿದ್ಧಲಿಂಗಪ್ರಭು ಜಾಮೀನು ನೀಡಿ ಆದೇಶಿಸಿದರು. ಇದೇ ತಿಂಗಳ 9ರಂದು ಬಿಡದಿಯ ಜೋಗರಪಾಳ್ಯ ಸಮೀಪ …

Read More »

ಕ್ರಿಶ್ಚಿಯನ್​ ಹೆಸರುಗಳ ಹಿಂದೆ ಬಿದ್ದಿರುವುದೇಕೆ ಸ್ಯಾಂಡಲ್​ವುಡ್​? ಗಾಂಧಿನಗರದಲ್ಲಿ ಇದು ಹೊಸ ಟ್ರೆಂಡ್​​

ಸದ್ಯದ ಪರಿಸ್ಥಿತಿ ಗಮನಿಸಿದರೆ ಗಾಂಧಿನಗರದಲ್ಲಿ ಕ್ರಿಶ್ಚಿಯನ್​ ಹೆಸರುಗಳನ್ನು ಸಿನಿಮಾಗೆ ಶೀರ್ಷಿಕೆಯನ್ನಾಗಿರುವ ಟ್ರೆಂಡ್​ ಚಾಲ್ತಿಗೆ ಬಂದಿದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ಈ ರೀತಿಯ ಹೆಸರುಗಳನ್ನು ಇಟ್ಟುಕೊಳ್ಳುತ್ತಿವೆ. ಒಂದು ಸಿನಿಮಾದ ಶೀರ್ಷಿಕೆ ಆಕರ್ಷಕವಾಗಿದ್ದರೆ ಆ ಸಿನಿಮಾ ಅರ್ಧ ಗೆದ್ದಂತೆಯೇ ಸರಿ. ಹಾಗಾಗಿ ತಮ್ಮ ಚಿತ್ರಕ್ಕೆ ಟೈಟಲ್​ ಇಡುವಾಗ ನಿರ್ದೇಶಕರು ಸಖತ್​ ಎಚ್ಚರಿಕೆ ವಹಿಸುತ್ತಾರೆ. ಇನ್ನೂ ಕೆಲವೊಮ್ಮೆ ಫ್ಯಾನ್ಸಿ ಟೈಟಲ್​ಗಳ ಮೊರೆ ಹೋಗಲಾಗುತ್ತದೆ. ಆಯಾ ಕಾಲಕ್ಕೆ ತಕ್ಕಂತೆ ಸಿನಿಮಾ ಹೆಸರುಗಳ ಟ್ರೆಂಡ್​ ಬದಲಾಗುತ್ತವೆ. …

Read More »

ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಈ ಪ್ರಕರಣದಲ್ಲಿ ಇನ್ನೂ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ. ಈ ಬಗ್ಗೆ ಕೋರ್ಟ್​ನಲ್ಲಿ ತನಿಖೆ ನಡೆಯುತ್ತಿದೆ. ಹಾಗಾಗಿ, ನಾನು …

Read More »

ಆಕ್ಷನ್ ಪ್ರಿನ್ಸ್’ಗೆ ಜೋಗಿ `ಪ್ರೇಮ್ ಆಕ್ಷನ್ ಕಟ್’..!

  ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ನಿರ್ದೇಶಕ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ. ಧ್ರುವ ಸರ್ಜಾ ಜೊತೆ ಪ್ರೇಮ್ ಸಿನಿಮಾ ಮಾಡಲಿದ್ದಾರೆ ಎಂದು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದ್ದ ಗಾಳಿ ಸುದ್ದಿ ಇದೀಗ ಅಧಿಕೃತವಾಗಿದೆ. ಹೌದು..! ನಿನ್ನೆ ಮೊನ್ನೆಯಷ್ಟೆ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಘೋಷಣೆ ಮಾಡಿದ ಧ್ರುವ ಇದೀಗ, ಪ್ರೇಮ್ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಮಾಹಿತಿ …

Read More »

ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದ್ದಾನೆ ‘ಕೋಟಿಗೊಬ್ಬ-3’

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಈ ಚಿತ್ರ ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ. ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ. ಮಾರ್ಚ್‌ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ …

Read More »

ಜಿಮ್​​ನಲ್ಲಿ ಒಟ್ಟಿಗೇ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ, ದೇವರಕೊಂಡ

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಜೋಡಿ ಟಾಲಿವುಡ್​ ಅಂಗಳದಲ್ಲಿ ಈಗಾಗಲೇ ಸಖತ್​ ಫೇರ್ ಎನಿಸಿಕೊಂಡಿದೆ. ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳ ಬಳಿಕ ಈ ಜೋಡಿ ಸಿನಿ ಪ್ರೇಕ್ಷಕರ ಹೃದಯವನ್ನ ಗೆದ್ದಿತ್ತು. ಇನ್ನು ಇಬ್ಬರ ಸಂಬಂಧದ ಬಗ್ಗೆ ಅಂತೆ ಕಂತೆಗಳು ಆಗಾಗ ಕೇಳೆ ಬರುತ್ತಲೇ ಇರುತ್ತೆ. ಸದ್ಯ ಇಬ್ಬರು ಈಗ ಒಟ್ಟಿಗೆ ಸಿನಿಮಾ ಮಾಡದೆ ಇದ್ದರೂ ಕೂಡ ವಿಜಯ್​, ರಶ್ಮಿಕಾ ಅಗಾಗ ಭೇಟಿಯಾಗಿ ಸದಾ ಸುದ್ದಿಯಾಗುತ್ತಾರೆ. ಇದೀಗ ರಶ್ಮಿಕಾ …

Read More »

ಪುಟ್ಟಕ್ಕನಾಗಿ ಕಿರುತೆರೆಗೆ ಬಂದ ಪುಟ್ಮಲ್ಲಿ ಉಮಾಶ್ರೀ

ಕನ್ನಡ ಚಿತ್ರರಂಗ ಎಂದೂ ಮರೆಯಲಾಗದ ಹಲವು ಪಾತ್ರಗಳಲ್ಲಿ ನಟಿಸಿರುವ ಉಮಾಶ್ರಿ ಇದೀಗ ಮತ್ತೆ ಕಿರುತೆರೆಗೆ ಬಂದಿದ್ದಾರೆ. ಹಿರಿತೆರೆಯಲ್ಲಿ ಪುಟ್ಮಲ್ಲಿಯಾಗಿ ಈಗಾಗಲೇ ಮೋಡಿ ಮಾಡಿರುವ ಉಮಾಶ್ರೀ ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಧಾರಾವಾಹಿ ಪ್ರಸಾರ ಆರಂಭವಾಗಲಿದೆ. ಧಾರಾವಾಹಿಯ ಕೇಂದ್ರ ಪಾತ್ರ ಉಮಾಶ್ರೀ ಅವರದ್ದೇ ಆಗಿರುತ್ತದೆ. ಉಮಾಶ್ರೀಗೆ ಕಿರುತೆರೆ ಹೊಸದೇನೂ ಅಲ್ಲ ಈಗಾಗಲೇ ಹಲವು ಧಾರಾವಾಹಿಗಳಲ್ಲಿ …

Read More »

ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್

ಮುಂಬೈ: ಸದಾ ಒಂದಲ್ಲ ಒಂದು ವಿವಾದದ ಮೂಲಕ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿ ಫೋಟೋವೊಂದಕ್ಕೆ ಪೋಸ್ ನೀಡುವ ಮೂಲಕ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ಯುವಕರ ಎದೆಬಡಿತ ಏರಿಸುವಂತಿದೆ ಎಂದೇ ಹೆಳಬಹುದು. ಧಾಕಡ್ ಚಿತ್ರೀಕರಣಕ್ಕಾಗಿ ಯುರೋಪ್‍ನಲ್ಲಿರುವ ಕಂಗನಾ ಶೂಟಿಂಗ್ ಮುಗಿಸಿ ಇದೀಗ ಕೂಲ್ ಆಗಿ ಚಿತ್ರತಂಡದೊಂದಿಗೆ ಪಾರ್ಟಿ ಮಾಡುತ್ತಿದ್ದಾರೆ. ಈ ಮಧ್ಯೆ ಫೋಟೋವೊಂದನ್ನು …

Read More »

ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ ಪ್ರಕಾಶ್ ರೈ

ಹೈದರಾಬಾದ್: ನಟ ಪ್ರಕಾಶ್ ರೈ ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಗಾಗಿ ಹೈದರಾಬಾದ್‍ಗೆ ತೆರಳುತ್ತಿದ್ದಾರೆ. ತಮಿಳು ನಟ ಧನುಷ್ ಅಭಿನಯದ ಚಿತ್ರದಲ್ಲಿ ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ತಿರುಚಿತ್ರಾಂಬಲಂ’ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿದೆ. ಕಳೆದ ವಾರದಿಂದ ಚಿತ್ರೀಕರಣದಲ್ಲಿ ಪ್ರಕಾಶ್ ರೈ ಪಾಲ್ಗೊಂಡಿದ್ದಾರೆ. ಇಂದು ಚಿತ್ರೀಕರಣದ ವೇಳೆ ಆಯಾತಪ್ಪಿ ಬಿದ್ದ ಪ್ರಕಾಶ್ ರೈ ಗಾಯಗೊಂಡರು. ಕೂಡಲೆ ಚೆನ್ನೈನ ಆಸ್ಪತ್ರೆಯಲ್ಲಿ …

Read More »

ಮರೆಯದೆ ಕ್ಷಮಿಸು” ಚಿತ್ರದ ಹಾಡುಗಳ ಮೆರವಣಿಗೆ ಆರಂಭ!

ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, “ಮರೆಯದೆ ಕ್ಷಮಿಸು” ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಡಿಸಿಪಿ ಮಂಜುನಾಥ್ …

Read More »