Breaking News
Home / ಸಿನೆಮಾ (page 18)

ಸಿನೆಮಾ

ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್​ ಇದೀಗ ಎಲ್ಲೆಲ್ಲೂ ಸುದ್ದಿ

ನಟಿ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್​ ಇದೀಗ ಎಲ್ಲೆಲ್ಲೂ ಸುದ್ದಿಯಾಗ್ತಿದ್ದಾರೆ. ಮುಸ್ತಫಾ ತಮ್ಮ ಮೊದಲ ಹೆಂಡ್ತಿಗೆ ಡಿವೋರ್ಸ್​ ನೀಡದೇ, ನಟಿಪ್ರಿಯಾಮಣಿಯನ್ನ ಮದುವೆಯಾಗಿದ್ದಾರೆ ಅಂತ ಮೊದಲ ಪತ್ನಿ ಆಯೇಷಾ ಕ್ರಿಮಿನಲ್​ ಮೊಕದ್ದಮೆ ಹೂಡಿದ್ದಾರೆ. ಇದೀಗ, ಮೊದಲ ಪತ್ನಿ ಆಯೇಷಾಗೆ ಎರಡನೇ ಪತ್ನಿ ಪ್ರಿಯಾಮಣಿ ತಿರುಗೇಟು ಕೊಟ್ಟಿದ್ದಾರೆ. ಫ್ಯಾಮಿಲಿ ಮ್ಯಾನ್ ವೆಬ್ ಸೀರೀಸ್​ ಮೂಲಕ ಈ ಇಡೀ ದೇಶಕ್ಕೆ ಪರಿಚಯರಾಗಿರೋ ಬಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾದ ಹಿನ್ನೆಲೆ …

Read More »

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ …

Read More »

‘ಮರಳಿ ಬಂದಿದೆ ಸುವರ್ಣ ಯುಗ’: ಮಣಿರತ್ನಂ ಚಿತ್ರದ ಬಗ್ಗೆ ಐಶ್ವರ್ಯ ರೈ ಸಂತಸ

ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ಪೊನ್ನಿಯನ್ ಸೆಲ್ವನ್’ ಸಿನಿಮಾದ ಪೋಸ್ಟರ್‌ನ್ನು ಮೊದಲ ಬಾರಿಗೆ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ ಇನ್ಸ್ಟಾಗ್ರಾಂ ಹಂಚಿಕೊಂಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯ ನಟಿಸುತ್ತಿದ್ದಾರೆ ಎಂದು ತಿಳಿದಿತ್ತು. ಆದರೆ, ಇದುವರೆಗೂ ಸಿನಿಮಾಗೆ ಸಂಬಂಧಪಟ್ಟ ಯಾವ ಪೋಸ್ಟರ್ ಸಹ ನಟಿ ಶೇರ್ ಮಾಡಿರಲಿಲ್ಲ. ಇದೀಗ, ಮೊದಲ ಪೋಸ್ಟರ್ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ”ಜೀವನದಲ್ಲಿ ಸುವರ್ಣ ಯುಗ ಬರುತ್ತದೆ” ಎಂದು ಕ್ಯಾಪ್ಷನ್ ಹಾಕಿದ್ದಾರೆ. ಕೊರೊನಾ ಲಾಕ್‌ಡೌನ್ ಕಾರಣದಿಂದ ಬ್ರೇಕ್ …

Read More »

ಬೆತ್ತಲೆಯಾಗಿ ಆಡಿಷನ್ ನೀಡಲು ಕೇಳಿದ್ದ: ರಾಜ್ ಕುಂದ್ರಾ ವಿರುದ್ಧ ಬಾಂಬ್ ಸಿಡಿಸಿದ ನಟಿ

ಅಶ್ಲೀಲ ವಿಡಿಯೋ ನಿರ್ಮಾಣ ಹಾಗೂ ಪ್ರದರ್ಶನ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನವಾಗಿದ್ದು, ಪ್ರಕರಣ ಸಂಬಂಧ ಹಲವು ಕುತೂಹಲಕಾರಿ ಅಂಶಗಳು ಹೊರಗೆ ಬರುತ್ತಿವೆ. ನಟಿ ಸಾಗರಿಕಾ ಸುಮನ್ ಮಾತನಾಡಿ, ”ರಾಜ್ ಕುಂದ್ರಾ, ಬೆತ್ತಲೆಯಾಗಿ ಆಡಿಷನ್ ನೀಡುವಂತೆ ಕೇಳಿದ್ದ” ಎಂದಿದ್ದಾರೆ. ”2020ರ ಆಗಸ್ಟ್‌ನಲ್ಲಿ ನನಗೆ ವೆಬ್ ಸರಣಿಯೊಂದರಲ್ಲಿ ನಟಿಸಲು ಅವಕಾಶ ಬಂತು. ರಾಜ್ ಕುಂದ್ರಾ ಸಂಸ್ಥೆಯ ವ್ಯವಸ್ಥಾಪಕ ಉಮೇಶ್ ಕಾಮತ್ ನನಗೆ ಕರೆ ಮಾಡಿದರು. ನನಗೆ ವಿಡಿಯೋ ಕಾಲ್‌ನಲ್ಲಿ …

Read More »

ಐವರು ನಿರ್ದೇಶಕರ ಒಂದು ಸಿನಿಮಾ ‘ಆದ್ದರಿಂದ’

ಒಟಿಟಿ ಸಮಯದಲ್ಲಿ ಅಂಥಾಲಜಿ ಸಿನಿಮಾಗಳು ಜನಪ್ರಿಯಗೊಳ್ಳುತ್ತಿವೆ. ಯಾವುದಾದರೂ ಒಂದು ವಿಷಯ ಆಧರಿಸಿ ಕೆಲವು ನಿರ್ದೇಶಕರು ಸೇರಿ ಅರ್ಧ ಗಂಟೆಯ ಸಿನಿಮಾ ಮಾಡುತ್ತಾರೆ. ಅದನ್ನು ಒಂದರಹಿಂದೊಂದರಂತೆ ಜೋಡಿಸಿ 2 ಅಥವಾ ಮೂರು ಗಂಟೆಯ ಸಿನಿಮಾ ರೀತಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕನ್ನಡದಲ್ಲಿಯೂ ಈ ರೀತಿಯ ಪ್ರಯತ್ನಗಳು ಈಗಾಗಲೇ ಆಗಿವೆ. ಇದೀಗ ಇಂಥಹುದೇ ಮತ್ತೊಂದು ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಅದುವೇ ‘ಆದ್ದರಿಂದ’. ಐದು ಜನ ಕನ್ನಡದ ಪ್ರತಿಭಾವಂತ ಸಿನಿಮಾ ನಿರ್ದೇಶಕರು ಒಟ್ಟಾಗಿ ಸಿನಿಮಾ ನಿರ್ದೇಶಕನ …

Read More »

ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇದೀಗ ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ-2’ ಸಿನಿಮಾ ‘ಸೆಪ್ಟಂಬರ್ 10’ರಂದು ಬಿಡುಗಡೆಯಾಗಲಿದೆ …

Read More »

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …

Read More »

ಗಂಡಸು ಆಗಿದ್ರೆ ಆಡಿಯೋ ರಿಲೀಸ್ ಮಾಡಲಿ” ಇಂದ್ರಜಿತ್ ಗೆ ದರ್ಶನ್ ಸವಾಲು

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್ ಗೆ ಸವಾಲು ಹಾಕ್ತೇನೆ ನಿನ್ನೆ ಗಾಂಡು ಗಿರಿ ಅಂತ ನನ್ನ ಬಗ್ಗೆ ಆರೋಪ ಮಾಡಿದ್ದಾನೆ. ಅವನು ನಿಜವಾದ …

Read More »

ಚಾಲೆಂಜಿಂಗ್ ಸ್ಟಾರ್ ವಿರುದ್ಧ ಗಂಭೀರ ಆರೋಪ: ಇಂದ್ರಜಿತ್ ನಿವಾಸಕ್ಕೆ ಭದ್ರತೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ಹಾಕಲಾಗಿದೆ. ನಟ ದರ್ಶನ್ ನಿರ್ಮಾಪಕ, ಆಪ್ತ ಸಂದೇಶ್ ನಾಗರಾಜ್ ಅವರ ದಿ ಪ್ರಿನ್ಸ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅಂತ ಇಂದ್ರಜಿತ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದ್ರಜಿತ್ ಅವರ ಕೋರಮಂಗಲದ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆ ನೀಡಲಾಗಿದೆ. ನಟ ದರ್ಶನ್ ಹೆಸರಿನಲ್ಲಿ 25 ಕೋಟಿ ರೂ. …

Read More »

ದರ್ಶನ್ ವಿರುದ್ಧ ದೊಡ್ಡ ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್

ದರ್ಶನ್ ಹಾಗೂ ಅವರ ಗೆಳೆಯರು ಕೆಲವು ದಿನಗಳ ಹಿಂದೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ದಲಿತ ಯುವಕನಿಗೆ ಹೊಡೆದಿದ್ದಾರೆ. ಅವನಿಗೆ ಗಂಭೀರ ಗಾಯಗಳಾಗಿವೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದಾರೆ. ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಇಂದ್ರಜಿತ್ ಲಂಕೇಶ್, ಮಾಧ್ಯಮಗಳೊಟ್ಟಿಗೆ ಮಾತನಾಡಿ, ”ದರ್ಶನ್ ಹಾಗೂ ಗೆಳೆಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣದ ಕೆಲವು ಸಾಕ್ಷ್ಯಗಳನ್ನು ಗೃಹ ಸಚಿವರಿಗೆ ನೀಡಿದ್ದೇನೆ. …

Read More »