Breaking News
Home / ಸಿನೆಮಾ (page 19)

ಸಿನೆಮಾ

‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಪ್ರಕರಣದಿಂದ ದರ್ಶನ್ ಮತ್ತು ಉಮಾಪತಿ ನಡುವಿನ ಸ್ನೇಹ ಸಂಬಂಧ ಮುರಿದು ಬಿತ್ತು ಎನ್ನುವ ಅನುಮಾನ ಎಲ್ಲರಲ್ಲೂ ಕಾಡಿತ್ತು. ಆದರೀಗ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವ ಒಂದಾಗಿದ್ವಿ, ಒಂದಾಗಿರೋಣ ಎಂಡಿದ್ದಾರೆ. ಮೈಸೂರಿನಿಂದ …

Read More »

‘ಲವ್ 360’ಗಾಗಿ ಮೇಘಾ ಶೆಟ್ಟಿಯನ್ನು ಸಂಪರ್ಕಿಸಿದ ನಿರ್ದೇಶಕ ಶಶಾಂಕ್

ನಿರ್ದೇಶಕ ಶಶಾಂಕ್ ತಮ್ಮ ಮುಂದಿನ ಸಿನಿಮಾ “ಲವ್ 360” ನಲ್ಲಿ ನವ ನಾಯಕ ಪ್ರವೀಣ್ ಅವರನ್ನು ತೆರೆಗೆ ತರಲಿದ್ದಾರೆ. ಈ ಚಿತ್ರಕ್ಕಾಗಿ ನಾಯಕಿಯ ಆಯ್ಕೆ ಅಂತಿಮಗೊಳಿಸಲು ನಿರ್ದೇಶಕರು ಹುಡುಕಾಟದಲ್ಲಿದ್ದಾರೆ. ಮತ್ತು, ಇತ್ತೀಚಿನ ಮಾಹಿತಿಯಂತೆ ಈ ಪಾತ್ರಕ್ಕಾಗಿ ಜನಪ್ರಿಯ ಕಿರುತೆರೆ ನಟಿ ಮೇಘಾ ಶೆಟ್ಟಿ ಅವರ ಸಂಪರ್ಕ ಮಾಡಿದ್ದಾರೆ. ಮೇಘಾ ತನ್ನ ಚೊಚ್ಚಲ ಟಿವಿ ಧಾರಾವಾಹಿ “ಜೊತೆ ಜೊತೆಯಲಿ”ಮೂಲಕ ಖ್ಯಾತರಾಗಿದ್ದಾರೆ. ಇದೀಗ ಅವರು ಗಣೇಶ್ ಅಭಿನಯದ “ತ್ರಿಬಲ್ ರೈಡಿಂಗ್” ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. …

Read More »

ತೆರೆಮೇಲೆ ಸೌರವ್ ಗಂಗೂಲಿ ಜೀವನಚರಿತ್ರೆ: ದಾದಾ ಪಾತ್ರದಲ್ಲಿ ಸ್ಟಾರ್ ನಟ

ಟೀಂ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ, ದಾದಾ ಎಂದೇ ಖ್ಯಾತಿಗಳಿಸಿರುವ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟ್ ಆಟಗಾರರ ಜೀವನ ತೆರೆಮೇಲೆ ಬಂದಿದೆ ಮತ್ತು ಬರಲು ಸಿದ್ಧವಾಗುತ್ತಿದೆ. ಇದೀಗ ಗಂಗೂಲಿ ಬಯೋಪಿಕ್ ಕೂಡ ಸೇರಿಕೊಂಡಿದ್ದಾರೆ. ಇತ್ತೀಚಿಗೆ ಮತ್ತೋರ್ವ ಖ್ಯಾತ ಆಟಗಾರ ಸುರೇಶ್ ರೈನಾ ಬಯೋಪಿಕ್ ಸುದ್ದಿಯಲ್ಲಿತ್ತು. ಅಲ್ಲದೆ ತನ್ನ ಬಯೋಪಿಕ್ ಸೌತ್ …

Read More »

ಒಬ್ಬ ಹೆಣ್ಣಾದ ನನ್ನನ್ನು ಈ ಪ್ರಕರಣಕ್ಕೆ ಬಳಸಿಕೊಂಡರು -ಉಮಾಪತಿ ವಿರುದ್ಧ ಅರುಣಾಕುಮಾರಿ ಕಿಡಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್​ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …

Read More »

ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ರಾಕ್​ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್​ಲೈನ್​ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್​ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ‌ ಇರ್ತೇನೆ. ಅಂಬರೀಶ್ …

Read More »

ವಂಚನೆ ಪ್ರಕರಣ: ಮಹಿಳೆಯ ಹಿಂದಿರುವವರ ಪತ್ತೆಗೆ ನಟ ದರ್ಶನ್ ಒತ್ತಾಯ

ಮೈಸೂರು, 25 ಕೋಟಿ ರೂಪಾಯಿ ಬ್ಯಾಂಕ್ ಸಾಲ ಶೂರಿಟಿ ಸಂಬಂಧಿಸಿದಂತೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 16ರಂದು ನನಗೆ ಈ ಸಂಬಂಧ ಮೊದಲ ಕರೆ ಬಂದಿತ್ತು ಎಂದು ಹೇಳಿದರು. ನನ್ನ ತೋಟದ ಮನೆ ಸೇರಿದಂತೆ ಹಲವು ಆಸ್ತಿಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಬ್ಯಾಂಕ್ ಅಧಿಕಾರಿ ಎಂದು ಹೇಳಿದ್ದ ವ್ಯಕ್ತಿಯೊಬ್ಬರು ತಿಳಿಸಿದರು ಎಂದು ದರ್ಶನ್ …

Read More »

ಅಮೆರಿಕಾದಿಂದ ಸೂಪರ್ ಸ್ಟಾರ್ ರಜನಿಕಾಂತ್ ವಾಪಸ್: ಫಿಟ್ ಅಂಡ್ ಫೈನ್ ಆಗಿ ಮರಳಿದ ತಲೈವಾ!

ಆರೋಗ್ಯ ತಪಾಸಣೆಗೆಂದು ಯುಎಸ್‌ಗೆ ತೆರಳಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್, ಕಾಲಿವುಡ್ ತಲೈವಾ ರಜನಿಕಾಂತ್ ಚೆನ್ನೈಗೆ ಮರಳಿದ್ದಾರೆ. ಆರೋಗ್ಯ ತಪಾಸಣೆಗಾಗಿ ಕಳೆದ ತಿಂಗಳು ನಟ ರಜನಿಕಾಂತ್. ಪತ್ನಿ ಲತಾ, ಪುತ್ರಿ ಐಶ್ವರ್ಯ ಜೊತೆಗೆ ಯುಎಸ್‌ಗೆ ರಜನಿಕಾಂತ್ ತೆರಳಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಗಾದರು. ಮೂರು ವಾರಗಳ ಕಾಲ ಯುಎಸ್‌ನಲ್ಲಿದ್ದ ರಜನಿಕಾಂತ್ ಇಂದು ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಚೆನ್ನೈಗೆ ರಜನಿಕಾಂತ್ ಬಂದಿಳಿಯಲಿದ್ದಾರೆ ಎಂಬ ಸುದ್ದಿ ಬಹಿರಂಗವಾದ ನಂತರ …

Read More »

ಹಿಂದಿ ಸಿನಿಮಾರಂಗಕ್ಕೆ ನಾಗಚೈತನ್ಯ ಎಂಟ್ರಿ; ಆಮೀರ್ ಖಾನ್ ಜೊತೆ ನಟನೆ

ತೆಲುಗು ಸಿನಿಮಾರಂಗದ ಖ್ಯಾತ ನಟ ನಾಗ ಚೈತನ್ಯ ಹಿಂದಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಾಗ ಚೈತನ್ಯ ಹಿಂದಿ ಸಿನಿಮಾದ ಬಗ್ಗೆ ಅನೇಕ ತಿಂಗಳಿಂದ ಚರ್ಚೆ ನಡೆಯುತ್ತಿತ್ತು. ಇದೀಗ ನಾಗ ಚೈತನ್ಯ ಅಧಿಕೃತವಾಗಿ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ನಾಗಚೈತನ್ಯ ನಟಿಸುತ್ತಿರುವುದು ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಸಿನಿಮಾದಲ್ಲಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿಗಳಿಸಿರುವ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾದ …

Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ

ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. 2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ …

Read More »

ದಂಗಾಗಿಸುತ್ತೆ ಹೊಸ ಚಿತ್ರಕ್ಕೆ ನಟ ಧನುಷ್ ಪಡೆಯುತ್ತಿರುವ ʼಸಂಭಾವನೆʼ

ಕೇವಲ ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್ ಹಾಗೂ ಹಾಲಿವುಡ್ ಮಟ್ಟದಲ್ಲೂ ಮಿಂಚುತ್ತಿರುವ ನಟ ಧನುಷ್ ಮೇಲಿಂದ ಮೇಲೆ ಹಿಟ್ ಚಿತ್ರಗಳನ್ನು ಕೊಡುತ್ತಲೇ ಸಾಗಿದ್ದಾರೆ.   ಸದ್ಯದ ಮಟ್ಟಿಗೆ ಬಹಳ ಬ್ಯುಸಿಯಾಗಿರುವ ಧನುಷ್‌ ಅವರು ಶೇಖರ್‌ ಕಮ್ಮುಲಾ ಜೊತೆಗೆ ನಿರ್ಮಿಸುತ್ತಿರುವ ಹೊಸ ಚಿತ್ರಕ್ಕೆ ಸಂಭಾವನೆ ರೂಪದಲ್ಲಿ 50 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಎಂದು ಲೇಟೆಸ್ಟ್ ವರದಿಯೊಂದು ತಿಳಿಸಿದೆ. ಚಿತ್ರವೊಂದಕ್ಕೆ ಧನುಷ್ ಪಡೆಯುತ್ತಿರುವ ಅತ್ಯಂತ ಹೆಚ್ಚಿನ ಸಂಭಾವನೆ ಇದಾಗಿದ್ದು, ಈ ಮೂಲಕ ತಮಿಳು …

Read More »