Home / ಸಿನೆಮಾ (page 2)

ಸಿನೆಮಾ

ಬಹುನಿರೀಕ್ಷಿತ ಯುಐ ಟೀಸರ್ ನಾಳೆ ಬೆಳಗ್ಗೆ 10 ಗಂಟೆಗೆ​ ಅನಾವರಣ

ಕನ್ನಡ ಚಿತ್ರರಂಗದ ರಿಯಲ್​ ಸ್ಟಾರ್​ ಉಪೇಂದ್ರ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಯುಐ’. ಶೀರ್ಷಿಕೆಯಿಂದಲೇ ದಕ್ಷಿಣ ಚಿತ್ರರಂಗದಲ್ಲಿ ಸಖತ್​ ಸದ್ದು ಮಾಡುತ್ತಿದೆ. ಕಥೆ ಕುರಿತು ಕಿಂಚಿತ್ತೂ ಸುಳಿವು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. ಉಪ್ಪಿ ನಟನೆಯ ಅಥವಾ ನಿರ್ದೇಶನದ ಪ್ರತೀ ಸಿನಿಮಾ ಕೂಡ ವಿಭಿನ್ನ. ಹಾಗಾಗಿ ಉಪ್ಪಿ ಮುಂದಿನ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಬೆಟ್ಟದಷ್ಟಿದೆ. ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿರುವ ಯುಐ ಚಿತ್ರದಲ್ಲಿ ನಟ ಉಪೇಂದ್ರ ನಟಿಸುವುದರ ಜೊತೆಗೆ ಆಯಕ್ಷನ್​ …

Read More »

ಪಿ ಲಂಕೇಶ್ ಮೊಮ್ಮಗ, ಚಿತ್ರರಂಗಕ್ಕೆ

Samarjit Lankesh: ಪಿ ಲಂಕೇಶ್ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಬರಲು ರೆಡಿಯಾಗಿದ್ದು, ಅವರ ನಟನೆಯ ಮೊದಲ ಸಿನಿಮಾ ‘ಗೌರಿ’ಯ ಮುಹೂರ್ತ ಇಂದು (ಆಗಸ್ಟ್ 31) ನಡೆದಿದೆ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಪುತ್ರ ಸಮರ್ಜಿತ್ ಲಂಕೇಶ್, ನಾಯನ ನಟನಾಗಿ ಚಿತ್ರರಂಗಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟನಾಗಲು ಅವಶ್ಯಕವಿರುವ ಕೆಲವು ಕಲೆಗಳನ್ನು ಕಲಿತು ಬಂದಿರುವ ಸಮರ್ಜಿತ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದು, ಮಗನ ಮೊದಲ …

Read More »

ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’

2021ರಲ್ಲಿ ತೆರೆ ಕಂಡು ವಿಶ್ವದಾದ್ಯಂತ ಧೂಳೆಬ್ಬಿಸಿದ್ದ ‘ಪುಷ್ಪ: ದಿ ರೈಸ್’​ನ ಮುಂದುವರೆದ ಭಾಗ ಇದಾಗಿದೆ. ನಟ ಅಲ್ಲು ಅರ್ಜುನ್​ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಮೇಲೆ ಮುಗಿಲೆತ್ತರದ ನಿರೀಕ್ಷೆಯಿದೆ. ಈಗಾಗಲೇ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಬಿಡುಗಡೆಯಾಗಿದ್ದು, ದಾಖಲೆಯನ್ನು ಸೃಷ್ಟಿಸಿದೆ. ಇತಿಹಾಸದಲ್ಲಿ ಇದೇ ಮೊದಲು.. ಏಪ್ರಿಲ್​ 8 ರಂದು ಪುಷ್ಪ 2 ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಈ ಪೋಸ್ಟರ್​ 4 ತಿಂಗಳಲ್ಲಿ ಸಾಮಾಜಿಕ ಜಾಲತಾಣವಾದ ಇನ್​ಸ್ಟಾಗ್ರಾಮ್​ನಲ್ಲಿ …

Read More »

ಹಾಸ್ಟೆಲ್ ಹುಡುಗರಿಂದ ಪ್ರೇಕ್ಷಕರಿಗೆ ಬಿಗ್​ ಆಫರ್ 2 ಟಿಕೆಟ್​ ತಗೊಂಡ್ರೆ 1 ಫ್ರೀ

ಬುಕ್​ ಮೈ ಶೋನಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ 2 ಟಿಕೆಟ್ ತೆಗೆದುಕೊಂಡರೆ 1 ಉಚಿತವಾಗಿ ಕೊಡುತ್ತಿದ್ದೇವೆ ಎಂದು ಚಿತ್ರತಂಡ ಹೇಳಿದೆ. ಯುವ ಪ್ರತಿಭೆಗಳ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಹಾಗೂ ಖ್ಯಾತ …

Read More »

ನ್ನಡ ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ

ಕನ್ನಡ ಚಿತ್ರರಂಗ ಸೇರಿದಂತೆ ಇತರೆ ಭಾಷೆ ಸಿನಿಮಾ ನಟ-ನಟಿಯರ ಹಠಾತ್​ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವು ಉಂಟು ಮಾಡುತ್ತಿದೆ. ಇತ್ತೀಚಿನ ದಿನದಲ್ಲಿ ಯುವ ಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಸಾಕ್ಷಿಯೆಂಬಂತೆ ಅನೇಕ ಪ್ರಕರಣಗಳು ನಮ್ಮ ಸುತ್ತಮುತ್ತಲೂ ನಡೆಯುತ್ತಿವೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ರೀತಿ ಯುವ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಕೇವಲ ಉದ್ಯಮಕ್ಕೆ ಮಾತ್ರವಲ್ಲ, ರಾಜ್ಯಕ್ಕೆ ಬರಸಿಡಿಲು ಬಡಿಯುವಂತೆ ಮಾಡಿವೆ. ನಟ …

Read More »

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಪತಿ ಜೊತೆ ಸ್ಪಂದನಾ ಬ್ಯಾಂಕಾಕ್ ಗೆ ಹೋಗಿದ್ದು, ತೀವ್ರ ಹೃದಯಾಘಾತದಿಂದ ಸ್ಪಂದನಾ ಬ್ಯಾಂಕಾಕ್ ನಲ್ಲೇ ಸಾವನ್ನಪ್ಪಿದ್ದಾರೆ. ವಿಜಯ್ ಜೊತೆ ಸ್ಪಂದನಾ 2007ರಲ್ಲಿ ಸಪ್ತಪದಿ ತುಳಿದಿದ್ದರು. ವಿಜಯ್​- ಸ್ಪಂದನಾ ದಂಪತಿಗೆ ಶೌರ್ಯ ಎಂಬ ಪುತ್ರನಿದ್ದಾನೆ ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು, ಇದು ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಬೆಂಗಳೂರಿನಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ …

Read More »

ಶೂಟಿಂಗ್​ ವೇಳೆ ಗಾಯಗೊಂಡ ಶಾರುಖ್​ ಖಾನ್​

ನಟ ಶಾರುಖ್​ ಖಾನ್​ ಅಮೆರಿಕದಲ್ಲಿ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಬಹಿರಂಗಪಡಿಸದ ಪ್ರಾಜೆಕ್ಟ್‌ನ ಚಿತ್ರೀಕರಣದಲ್ಲಿದ್ದಾಗ ಘಟನೆ ಸಂಭವಿಸಿದೆ. ಬಾಲಿವುಡ್​ ನಟ​ ಶಾರುಖ್​ ಖಾನ್ ಅಮೆರಿಕದಲ್ಲಿ​ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಭಾರತಕ್ಕೆ ಮರಳುವ ಮುನ್ನ ಲಾಸ್​ ಏಂಜಲೀಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಲಾಸ್​ ಏಂಜಲೀಸ್​​ನಲ್ಲಿ ನಡೆದ ಸಣ್ಣ ಅವಘಡದಲ್ಲಿ ಶಾರುಖ್​ ಮೂಗಿಗೆ ಗಾಯವಾಗಿದೆ. ಹೀಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಎಸ್​​ಆರ್​ಕೆ …

Read More »

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣ

ದಿವಂಗತ ನಟ ಪುನೀತ್​ ರಾಜ್​ಕುಮಾರ್​ಗೆ ‘ಕಿಚ್ಚ 46’ ಟೀಸರ್​ನಲ್ಲಿ ಗೌರವ ಸಲ್ಲಿಸದೇ ಇರುವುದು ನಿರ್ದೇಶಕ ದುನಿಯಾ ಸೂರಿ ಬೇಸರಕ್ಕೆ ಕಾರಣವಾಗಿದೆ. ಸ್ಯಾಂಡಲ್​ವುಡ್​ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರ ಮುಂದಿನ ಸಿನಿಮಾದ ಬಗ್ಗೆ ಇಂದಿನವರೆಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ‘ಕಿಚ್ಚ 46’ ಅನ್ನೋದು ಸೋಷಿಯಲ್​ ಮೀಡಿಯಾದಲ್ಲಿ ಕೆಲ ದಿನಗಳಿಂದ ಟ್ರೆಂಡಿಂಗ್​ನಲ್ಲಿತ್ತು. ಸುದೀಪ್​ ಮುಂದಿನ ಸಿನಿಮಾದ ಲುಕ್​ ಹೇಗಿರಬಹುದು? ಅನ್ನೋ ಕ್ಯೂರಿಯಾಸಿಟಿ ಕನ್ನಡಿಗರಲ್ಲಿತ್ತು. ಇಂದು ನಟನ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಿಚ್ಚನ …

Read More »

ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು

ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …

Read More »

ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ

ಬೆಂಗಳೂರು: ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು …

Read More »