Breaking News
Home / ಸಿನೆಮಾ (page 23)

ಸಿನೆಮಾ

ಸ್ಯಾಂಡಲ್ ವುಡ್ ಮನವಿಗೆ ಮಣಿದ ಸರ್ಕಾರ : ಹೌಸ್ ಫುಲ್ ಪ್ರದರ್ಶನಕ್ಕೆ ಅಸ್ತು

ಬೆಂಗಳೂರು : ಸಿನಿಮಾ ಟಾಕೀಸ್ ಗಳಿಗೆ 50% ಪ್ರವೇಶ ವಿಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಸಂಬಂಧ ಕನ್ನಡ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಇಂದು ( ಏಪ್ರಿಲ್ 3) ಸಿಎಂ ಬಿಎಸ್‍ವೈ , ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಅಪ್ಪು, ಚಿತ್ರಮಂದಿರಗಳಲ್ಲಿ 50% ಸೀಟು ಭರ್ತಿಗೆ ನೀಡಿರುವ ಆದೇಶದಿಂದ ಉಂಟಾಗುವ ಸಂಕಷ್ಟದ …

Read More »

ಸರ್ಕಾರದ ನಿರ್ಧಾರ ಕೇಳಿ ನನಗೆ ಶಾಕ್ ಆಯ್ತು : ಕಿಚ್ಚ

ಬೆಂಗಳೂರು, ಏ.3- ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟ್ ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಿರುವ ಸರ್ಕಾರದ ಕ್ರಮ ಅತ್ಯಂತ ಶಾಂಕಿಂಗ್ ವಿಷಯ. ಸಿನಿ ರಂಗಕ್ಕೆ ಸಂಕಷ್ಟದ ವಿಷಯ ಕೂಡ ಎಂದು ಚಿತ್ರನಟ ಸುದೀಪ್ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಈ ನಿಯಮ ಒಳ್ಳೆಯ ಉದ್ದೇಶಕ್ಕೆ ಜಾರಿ ಮಾಡಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದು …

Read More »

ನಟರೆಲ್ಲಾ ತಲೆಮರಿಸಿಕೊಂಡಿದ್ದಾರೆ, ನನ್ನ ಸಿನಿಮಾದಿಂದ ಬಾಲಿವುಡ್ ಉಳಿದುಕೊಳ್ಳಲಿದೆ :ನಟಿ ಕಂಗನಾ

ಕೊರೊನಾ ವೈರಸ್​ ಹಾವಳಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಆದರೆ, ಬಾಲಿವುಡ್​ನಲ್ಲಿ ಸ್ಟಾರ್​ ನಟರ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ. ಈ ವಿಚಾರದ ಬಗ್ಗೆ ನಟಿ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದು, ಸ್ಟಾರ್​ ನಟರು ಈಗಾಗಲೇ ತಲೆಮರಿಸಿಕೊಂಡಿದ್ದಾರೆ. ನನ್ನ ಸಿನಿಮಾದಿಂದ ಬಾಲಿವುಡ್​ ಉಳಿದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್​ ‘ತಲೈವಿ’ಯಲ್ಲಿ ಕಂಗನಾ …

Read More »

ಅಜಯ್ ದೇವಗನ್‌ ಗೆ RRR ತಂಡದಿoದ ಸ್ಪೆಷಲ್ ಗಿಫ್ಟ್…!

ಹೈದಾರಬಾದ್ – ಬಹುನಿರೀಕ್ಷಿತ ಟಾಲಿವುಡ್‌ ನ ಆರ್‌ ಆರ್‌ ಆರ್ ಸಿನಿಮಾದಿಂದ ದಿನೇ ದಿನೇ ಸಿನಿಮಾ ಪಾತ್ರಧಾರಿಗಳ ಲುಕ್ ರಿವೀಲ್ ಆಗುತ್ತಿದೆ. ಅಜಯ್ ದೇವಗನ್ ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರದ ಚಿಕ್ಕ ವಿಡಿಯೋ ಒಂದನ್ನು ಚಿತ್ರತಂಡ ರಿಲೀಸ್ ಮಾಡಿದೆ. 1920ಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲುರಿ ಸೀತಾರಾಮರಾಜು ಹಾಗೂ ಕೋಮರಾಮ್ ಭೀಮ್ ಅವರ ಸುತ್ತ ನಡೆಯುವ ಕಥೆ ಆರ್‌ಆರ್‌ಆರ್ ಚಿತ್ರದಲ್ಲಿದೆ. ಬಾಹುಬಲಿ ನಂತರ ರಾಜಮೌಳಿ ಈ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾ ನೋಡಲು …

Read More »

ಮತ್ತೆ ಆತಂಕದಲ್ಲಿ ಕನ್ನಡ ಚಿತ್ರರಂಗ: ಸಿನಿಮಾ ಬಿಡುಗಡೆಯಲ್ಲಿ ಆಗಲಿದೆ ವ್ಯತ್ಯಯ

ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಸರ್ಕಾರ ಎಂಟು ಜಿಲ್ಲೆಗಳ ಚಿತ್ರ ಮಂದಿರಗಳಲ್ಲಿ ಶೇ 50ರಷ್ಟು ಸೀಟು ಭರ್ತಿಗಷ್ಟೇ ಅವಕಾಶ ನೀಡಿದೆ. ಈ ಮೂಲಕ ಮತ್ತೆ ಸಿನಿಮಾ ಮಂದಿಯಲ್ಲಿ ಆತಂಕ ಮೂಡಿದೆ. ಕೊರೊನಾ ತಡೆಯಲು ಹೊಸ ಮಾರ್ಗಸೂಚಿಯನ್ನು ಪಾಲಿಸುವ, ಒಪ್ಪಿಕೊಳ್ಳುವ ಅನಿವಾರ್ಯತೆ ಒಂದು ಕಡೆಯಾದರೆ, ತಮ್ಮ ಚಿತ್ರಗಳ ಬಿಡುಗಡೆಯಲ್ಲಿ ವ್ಯತ್ಯಯ ಆಗುತ್ತದೆ ಎಂಬ ಕಳವಳ ಮತ್ತೂಂದು ಕಡೆ. ಸರ್ಕಾರ ಸದ್ಯ ಹೊರಡಿಸಿರುವ ಮಾರ್ಗಸೂಚಿ ಏ.20ರವರೆಗೆ ಅನ್ವಯವಾಗಲಿದೆ. ಅದೇನೇ ಆದರೂ ಶೇ 50ಕ್ಕೆ ಇಳಿಸಿರುವ ಸರ್ಕಾರದ …

Read More »

ಮಾರ್ಚ್​​ 31ರ ರಾತ್ರಿ ಗೊತ್ತಾಗಿದ್ರೂ ಸಿನಿಮಾ ಬಿಡುಗಡೆ​ ಮಾಡ್ತಿರ್ಲಿಲ್ಲ: ಅಪ್ಪು ​ಬೇಸರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಕಟ್ಟುನಿಟ್ಟಿನ ನಿಯಮವಳಿಗಳನ್ನ ಬಿಡುಗಡೆ ಮಾಡಿದ್ದು, 8 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ. 50%ರಷ್ಟು ಭರ್ತಿಗೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಡುಗಡೆಯಾದ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಚಿತ್ರಕ್ಕೆ ಭಾರೀ ಹೊಡೆತ ಬಿದ್ದಿದೆ. ಚಿತ್ರತಂಡ ಈ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ ಬೇಸರದಲ್ಲಿಯೇ ಮಾತನಾಡಿದ ಪುನೀತ್‌, ‘ಚಿತ್ರಮಂದಿರಗಳಲ್ಲಿ 50% ಸೀಟು …

Read More »

ವಿಷ್ಣು ಪ್ರಿಯ ಟ್ರೈಲರ್ ಬಿಡುಗಡೆ ಮಾಡಿದ ಪವರ್ ಸ್ಟಾರ್!

ಇಂದು ಬೆಳಿಗ್ಗೆ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ನಟಿಸಿರುವ ವಿಷ್ಣು ಪ್ರಿಯ ಚಿತ್ರದ ಟ್ರೈಲರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದರು. ಔಟ್ ಅಂಡ್ ಔಟ್ ಪ್ರೇಮ ಕಥಾ ಹಂದರ ಹೊಂದಿರುವ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಕೇವಲ ಎರಡು ಗಂಟೆಯೊಳಗೆ 80000 ವೀಕ್ಷಣೆ ಕಂಡಿದೆ. ಚಿತ್ರಕ್ಕೆ ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ವಿಕೆ ಪ್ರಕಾಶ್ …

Read More »

ರಾಬರ್ಟ್ ಸಕ್ಸಸ್: ಚಂದು ಗೌಡ ಮನೆಗೆ ಬಂತು ದುಬಾರಿ ಕಾರು

ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟ ಚಂದು ಗೌಡ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ಆಡಿ ಕ್ಯೂ 7 ಕಾರನ್ನು ಖರೀದಿಸಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ”ಬೋರಿಂಗ್ ಕಾರುಗಳನ್ನು ಓಡಿಸಲು ಜೀವನ ಬಹಳ ಚಿಕ್ಕದು” ಎಂದು ಪೋಸ್ಟ್ ಹಾಕಿಕೊಂಡಿರುವ ಚಂದು ಗೌಡ, ”ಮನೆಗೆ ದೊಡ್ಡ ಕ್ವಾಟ್ರೊಗೆ ಸ್ವಾಗತ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಚಂದು ಗೌಡ ಅವರು ಹೊಸ ಕಾರು ಖರೀದಿಸಿರುವುದಕ್ಕೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅಂದ್ಹಾಗೆ, …

Read More »

ಅಣ್ಣಾವ್ರ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ನಟಿಸುವ ಅವಕಾಶ

ಕನ್ನಡ ಚಿತ್ರರಂಗದ ಯಶಸ್ವಿ ನಿರ್ಮಾಣ ಸಂಸ್ಥೆಯಲ್ಲಿ ಪೂರ್ಣಿಮಾ ಎಂಟರ್‌ಪ್ರೈಸಸ್ ಮೊದಲ ಸಾಲಿನಲ್ಲಿ ನಿಲ್ಲುತ್ತದೆ. ಡಾ ಪಾರ್ವತಮ್ಮ ರಾಜ್ ಕುಮಾರ್ ಮುನ್ನಡೆಸುತ್ತಿದ್ದ ಬಹುದೊಡ್ಡ ಚಲನಚಿತ್ರ ನಿರ್ಮಾಣ ಸಂಸ್ಥೆ. ಈ ಸಂಸ್ಥೆಯಡಿ ಬರಲಿರುವ ಹೊಸ ಸಿನಿಮಾದಲ್ಲಿ ನಟಿಸುವ ಅವಕಾಶ ಬಂದಿದೆ. ಪೂರ್ಣಿಮಾ ಎಂಟರ್‌ಪ್ರೈಸಸ್ ಸಂಸ್ಥೆಯಲ್ಲಿ ತಯಾರಾಗಲಿರುವ ಹೊಸ ಸಿನಿಮಾದಲ್ಲಿ ನಾಯಕಿ ನಟಿ ಪಾತ್ರಕ್ಕಾಗಿ ಆಡಿಷನ್ ಮಾಡಲಾಗುತ್ತಿದೆ. ಈ ಆಡಿಷನ್‌ನಲ್ಲಿ ಭಾಗವಹಿಸಿ ದೊಡ್ಮನೆ ನಿರ್ಮಾಣದ ಚಿತ್ರದಲ್ಲಿ ಹೀರೋಯಿನ್ ಆಗುವ ಅದೃಷ್ಟ ನಿಮ್ಮದಾಗಬಹುದು.   ಆಡಿಷನ್‌ನಲ್ಲಿ …

Read More »

ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ: ‘ಗೋಲ್ಡನ್​ ಸ್ಟಾರ್​’ ಗಣೇಶ್​

ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್​ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು. ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್​’ …

Read More »