Breaking News

ಸಿನೆಮಾ

ಅಮಿತಾಬ್ ಗೆ FIAF ಪ್ರಶಸ್ತಿ: ‘ಜೀವಂತ ದಂತಕಥೆ’ ಎಂದು ಕರೆದ ಕ್ರಿಸ್ಟೋಫರ್ ನೋಲನ್

ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರಿಗೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲ್ಮ್ ಆರ್ಕೈವ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಹಾಲಿವುಡ್ ನ ಖ್ಯಾತ ನಿರ್ದೇಶಕರಾದ ಮಾರ್ಟಿನ್ ಸ್ಕಾರ್ಸೆಸೆ ಮತ್ತು ಕ್ರಿಸ್ಟೋಫರ್ ನೋಲನ್ ಅಮಿತಾಬ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿ ಬಳಿಕ ಫೋಟೋವನ್ನು ಅಮಿತಾಬ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2021ರ FIAF ಪ್ರಶಸ್ತಿಯನ್ನು ನೀಡಿರುವುದಕ್ಕೆ ನನಗೆ ತುಂಬಾ ಗೌರವವಿದೆ. ಇಂದು ಸಮಾರಂಭದಲ್ಲಿ …

Read More »

ಬಿಗ್ ಬಾಸ್’ ಮನೆಯಿಂದ ಕಿರುತೆರೆ ನಟಿ ‘ಗೀತಾ ಭಟ್’ ಔಟ್

ಸಿನಿಮಾ ಡೆಸ್ಕ್ : ಕಿರುತೆರೆ ಪ್ರೇಕ್ಷಕರ ನೆಚ್ಚಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಆರಂಭವಾಗಿ ಮೂರನೇ ವಾರ ಕಳೆಯುತ್ತಿದೆ. ಮೂರನೇ ವಾರದ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ಕಿರುತೆರೆ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ. ಮೊದಲ ವಾರ ಬಿಗ್ ಬಾಸ್ ಮನೆಯಿಂದ ಧನಶ್ರೀ ಔಟ್ ಆಗಿದ್ದರು. ಕಳೆದ ವಾರ ಅಂದರೆ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹೊರಬಿದ್ದಿದ್ದರು. ಇದೀಗ ಮೂರನೇ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ನಟಿ ಗೀತಾ …

Read More »

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

ಬಿಗ್​-ಬಿ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್​ ಪ್ಯಾಂಟ್​ ಕಾರಣಕ್ಕೆ!     ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್​ ಮೊಮ್ಮಗಳಿಗೂ, ಹರಿದ ಜೀನ್ಸ್​ ಪ್ಯಾಂಟ್​ಗೂ ಏನು …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ತಿಪಟೂರು ಥಿಯೇಟರ್: ನಟ ದರ್ಶನ್‌ ಭಾವಚಿತ್ರಕ್ಕೆ ಮದ್ಯದ ಅಭಿಷೇಕ

ತಿಪಟೂರು: ತರುಣ್‌ ಸುಧೀರ್‌ ನಿರ್ದೇಶನದ ನಟ ದರ್ಶನ್‌ ಅಭಿನಯದ ‘ರಾಬರ್ಟ್‌’ ಸಿನಿಮಾ ರಾಜ್ಯದಾದ್ಯಂತ ಗುರುವಾರ ತೆರೆಕಂಡಿದ್ದು, ನಗರದ ತ್ರಿಮೂರ್ತಿ ಚಿತ್ರಮಂದಿರದ ಬಳಿ ಸಿನಿಮಾ ಪ್ರದರ್ಶನಕ್ಕೂ ಮೊದಲು ದರ್ಶನ್‌ ಭಾವಚಿತ್ರಕ್ಕೆ ಅಭಿಮಾನಿಗಳು ಮದ್ಯದ (ಬಿಯರ್) ಅಭಿಷೇಕ ಮಾಡುವ ಮೂಲಕ ಮುಜುಗರಕ್ಕೆ ಸಿಲುಕಿದ ಘಟನೆ ನಡೆದಿದೆ. ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆ ದಿನದಂದು ಭಾವಚಿತ್ರ, ಕಟೌಟ್‌ಗಳಿಗೆ ಅಭಿಮಾನಿಗಳು ಹಾಲು ಹಾಗೂ ಹೂವಿನ ಅಭಿಷೇಕ ಮಾಡುವುದು ಸರ್ವೇ ಸಾಮಾನ್ಯ. ಆದರೆ, ಕೆಲವು ಅಭಿಮಾನಿಗಳು …

Read More »

ಅಕ್ರಮ ಆಸ್ತಿ ಪ್ರಕರಣ ತನಿಖೆಗೆ ಅಸಹಕಾರ: ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಗೆ ಅಸಹಕಾರ ತೋರಿದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಪೊಲೀಸ್ ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬಂಧಿಸಿದೆ. ವಿಕ್ಟರ್‌ ಸೈಮನ್‌ ಸೇರಿದಂತೆ ಒಂಬತ್ತು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ರಾಜ್ಯದ 28 ಸ್ಥಳಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದರು. ಸೈಮನ್‌ …

Read More »

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು ಟ್ರೈಲರ್ ಹಾಗೂ ಹಾಡುಗಳ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ದರ್ಶನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. …

Read More »

ಬುಲ್ಡೋಜರ್ ತಗೊಂಡೋಗಿ ಎಲ್ಲಾ ಪುಡಿಪುಡಿ ಮಾಡ್ತೀನಿ: ರಾಕಿಂಗ್ ಸ್ಟಾರ್ ಯಶ್​

ನಟ ಯಶ್​ ಹಾಸನದ ತಿಮ್ಮಾಪುರ ಗ್ರಾಮದಲ್ಲಿ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ಯಶ್ ತಂದೆ-ತಾಯಿ ನಡುವೆ ನಡೆದ ಗಲಾಟೆ ಬಗ್ಗೆ ರಾಕಿಂಗ್ ಸ್ಟಾರ್ ಯಶ್​ ಇವತ್ತು ಸ್ಪಷ್ಟನೆ ಕೊಡೋ ಪ್ರಯತ್ನ ಮಾಡಿದ್ದಾರೆ. ‘ಜಮೀನಿನ ಬಗ್ಗೆ ಯಾರೂ ಭಯಪಡಬೇಕಿಲ್ಲ. ನನಗೂ ಮಾಹಿತಿಯ ಕೊರತೆ ಇದೆ. ಯಶ್​ನಿಂದ ಯಾರಿಗೂ ಮೋಸ ಆಗಲ್ಲ. ಈ ಬಗ್ಗೆ ನಾನು ಗ್ರಾಮಸ್ಥರಿಗೆ ಮಾತು ಕೊಡ್ತೀನಿ. ಹಣ ಮಾಡೋಕೆ ಅಥವಾ ಮಜಾ ಮಾಡ್ಬೇಕು ಅಂತ ಜಮೀನು ಮಾಡಿದ್ದಲ್ಲ. …

Read More »

ದ್ವಾರಕೀಶ್ ಮನೆ 10 ಕೋಟಿಗೆ ಮಾರಾಟ: ಖರೀದಿಸಿದ ನಟ ಯಾರು ಗೊತ್ತಾ?

ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನಟ, ನಿರ್ಮಾಪಕ ದ್ವಾರಕೀಶ್ ಬೆಂಗಳೂರಿನಲ್ಲಿನ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ನಟ, ನಿರ್ದೇಶಕ ರಿಷಭ್ ಶೆಟ್ಟಿ ಈ ಮನೆಯನ್ನು 10 ಕೋಟಿ ರೂ.ಗೆ ಖರೀದಿಸಿದ್ದಾರೆ. ಎಚ್ ಎಸ್ ಆರ್ ಲೇಔಟ್ ನ ತಮ್ಮ ಮನೆಯನ್ನು ದ್ವಾರಕೀಶ್ 10.5 ಕೋಟಿ ರೂ.ಗೆ ಮಾರಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದ್ವಾರಕೀಶ್‌ ನಿರ್ಮಾಣದಲ್ಲಿ ಬಿಡುಗಡೆ ಆದ ಆಯುಷ್ಮಾನ್‌ಭವ ಚಿತ್ರ ದೊಡ್ಡ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ದ್ವಾರಕೀಶ್‌ ಪುತ್ರ ಯೋಗಿ ಸಾಲದ …

Read More »

ಧ್ರುವ ಸರ್ಜಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯ ಪೊಗರು ಸಿನಿಮಾದ ಸಕ್ಸಸ್ ನ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ಪೊಗರು ಸಿನಿಮಾ ರಿಲೀಸ್ ಆಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಧ್ರುವ ಉದ್ದ ಕೂದಲು ಮತ್ತು ಗಡ್ಡ ಬಿಟ್ಟ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಚಿತ್ರೀಕರಣ ಮುಗಿಯುತ್ತಿದ್ದಂತೆ ಧ್ರುವ ಕೂದಲಿಗೆ ಕತ್ತರಿ ಹಾಕುವ ಮೂಲಕ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಧ್ರುವ …

Read More »