Breaking News

ಸಿನೆಮಾ

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ …

Read More »

ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ಸಿಗಲಿ; ನಟ ಕಿಚ್ಚ ಸುದೀಪ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್​ ಆಗಿದ್ದಾರೆ.ಈಗಾಗಲೇ ನಟ ದರ್ಶನ್ ಸೇರಿ ಒಟ್ಟು 13 ಮಂದಿಯನ್ನು ಪೊಲೀಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಿಚ್ಚ ಸುದೀಪ್​​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.   ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಈ ಪ್ರಕರಣವನ್ನು ನಾನು ಒಬ್ಬ ಕಾಮನ್​ ಮ್ಯಾನ್​​ ರೀತಿ ನೋಡುತ್ತಿದ್ದೇನೆ. ಅವರ ಪರ ಇವರ ಪರ ಮಾತನಾಡುವುದು ತಪ್ಪಾಗುತ್ತದೆ. ರೇಣುಕಾಸ್ವಾಮಿ ಕುಟುಂಬಕ್ಕೆ ಹಾಗೂ ಹುಟ್ಟಬೇಕಾಗಿರುವ ಅವರ ಮಗುವಿಗೆ …

Read More »

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.   ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …

Read More »

ದರ್ಶನ್ ರಕ್ಷಣೆಗೆ ‘ಕೈ-ಕಮಲ’ ನಾಯಕರಿಂದ ಕರೆ

ಬೆಂಗಳೂರು: ನಟ ದರ್ಶನ್‌ಗೆ ರಕ್ಷಣೆ ನೀಡುವಂತೆ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿರುವ ಹಲವು ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ. ‘ರೇಣುಕಸ್ವಾಮಿ ಕೊಲೆಯಾದ ಬಳಿಕ ದರ್ಶನ್, ಹಲವು ರಾಜಕಾರಣಿಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆಯಪ್‌ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ …

Read More »

ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಕೆಲ ವರ್ಷಗಳ ಹಿಂದೆ ಹಾರ್ಟ್ ಆಪರೆಷನ್ ಗೆ ಒಳಗಾಗಿದ್ದರು. ಈ ವೇಳೆ ಹಾರ್ಟ್ ಗೆ ಸ್ಟಂತ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ನಿಂದಾಗಿ ಕರುಳಿನ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಶಸ್ತ್ರಚಿಕಿತ್ಸೆಗೆ …

Read More »

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್​? ಪವಿತ್ರಾಗೆ ಅಶ್ಲೀಲ ಮೆಸೇಜ್​ ಮಾಡಲು ಅದೊಂದೆ ಕಾರಣವಂತೆ!

ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆಯೊಂದು ರಾಜ್ಯದಲ್ಲಿಂದು ನಡೆದಿದೆ. ಅಸಂಖ್ಯಾತ ಅಭಿಮಾನಿಗಳ ಬಳಗವನ್ನೇ ಹೊಂದಿರುವ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದು, ಈ ಸುದ್ದಿ ರಾಜ್ಯಾದ್ಯಂತ ತಲ್ಲಣವನ್ನೇ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಅವರ ಗೆಳತಿ ನಟಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಜೂನ್​ 8ರಂದು ಮನೆಯಿಂದ ಹೊರಟ ರೇಣುಕಾಸ್ವಾಮಿ ಮತ್ತೆ ವಾಪಸ್​ ಮನೆಗೆ ಬರಲೇ ಇಲ್ಲ. ಇದರಿಂದ …

Read More »

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ ಹಿಂಗೆ ಆಗ್ತಿರಲಿಲ್ಲ ಅಂತಿದ್ದಾರೆ ಅಭಿಮಾನಿಗಳು!

ಪುನೀತ್ ರಾಜ್‌ಕುಮಾರ್ ಅಂದ್ರೆ ಕೋಟ್ಯಂತರ ಅಭಿಮಾನಿಗಳ ಎದೆಯಲ್ಲಿ ದೇವರು ಅಂತಾ ಕರೆಸಿಕೊಳ್ಳುತ್ತಿದ್ದಾರೆ. ಡಾ. ರಾಜ್‌ಕುಮಾರ್ ಅವರ ಕುಟುಂಬದ ಹೆಸರನ್ನು ಜಗತ್ತಿನಾದ್ಯಂತ ಪಸರಿಸುವ ರೀತಿ ಮಾಡಿದ್ದರು ಅಪ್ಪು ಪುನೀತ್ ರಾಜ್‌ಕುಮಾರ್. ಆದರೆ ಇಂದು ಇದೇ ಪುನೀತ್ ಅವರ ಹೋಲಿಕೆ ಇರುವ ಯುವ ರಾಜ್‌ಕುಮಾರ್ ಅವರು ಡಿವೋರ್ಸ್ ಪಡೆಯಲು ಮುಂದೆ ಬಂದಿರುವುದು ಸಂಚಲನ ಸೃಷ್ಟಿ ಮಾಡಿದೆ. ಈ ಬಗ್ಗೆ ಅಭಿಮಾನಿಗಳು ಏನ್ ಹೇಳುತ್ತಿದ್ದಾರೆ ಗೊತ್ತಾ? ಮುಂದೆ ಓದಿ. ಅಂದಹಾಗೆ ಯುವ ರಾಜ್‌ಕುಮಾರ್ ಅವರು …

Read More »

ಅಕ್ಟೋಬರ್​ 11ಕ್ಕೆ ಮಾರ್ಟಿನ್​ ಸಿನಿಮಾ ರಿಲೀಸ್​ ’: ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್​’ (Martin) ಸಿನಿಮಾಗಾಗಿ ಎರಡೂವರೆ ವರ್ಷಗಳ ಕಾಲ ಮೀಸಲು ಇಟ್ಟಿದ್ದರು. ಈ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಎಂದು ಎಲ್ಲರೂ ಕೇಳುತ್ತಿದ್ದರು. ಇಂದು (ಮೇ 24) ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿ ‘ಮಾರ್ಟಿನ್​’ ಸಿನಿಮಾದ ಬಿಡುಗಡೆ ದಿನಾಂಕವನ್ನು (Martin Release Date) ಘೋಷಿಸಿದ್ದಾರೆ. ಅಕ್ಟೋಬರ್​ 11ರಂದು ಸಿನಿಮಾ ರಿಲೀಸ್​ ಆಗಲಿದೆ. ಪ್ರೆಸ್​ಮೀಟ್​ನಲ್ಲಿ ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಮಾತನಾಡಿದರು. ‘ಎರಡೂವರೆ ವರ್ಷ ನಾವು ಈ ಜರ್ನಿ ಮಾಡಿದ್ದೇವೆ. ಒಂದು ಫ್ರೇಮ್​ನಲ್ಲೂ ನಾವು ರಾಜಿ …

Read More »

ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ

ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನದ ಬಳಿಕ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar)​ ಪಿಆರ್​ಕೆ ಪ್ರೊಡೆಕ್ಷನ್ (PRK Production) ಸಂಪೂರ್ಣ ಹೊಣೆ ಹೊತ್ತಿದ್ದಾರೆ. ​ ನಿರ್ಮಾಪಕಿಯಾಗಿ ಒಳ್ಳೆಯ ಸಿನಿಮಾಗಳನ್ನು ನಿರ್ಮಾಣ ಮಾಡ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲೆಂದೇ ಪುನೀತ್ ರಾಜ್​ಕುಮಾರ್ ಪಿಆರ್​ಕೆ ಪ್ರೊಡೆಕ್ಷನ್ ಶುರು ಮಾಡಿದ್ರು. ಇದೀಗ ಅಪ್ಪು ಕನಸನ್ನು ಅಶ್ವಿನಿ ನನಸು ಮಾಡ್ತಿದ್ದಾರೆ. ಒಳ್ಳೆ ಕಥೆ ಹಾಗೂ ಪ್ರತಿಭಾವಂತರನ್ನು (Talented) ಹುಡುಕಿ …

Read More »