ಬೆಂಗಳೂರು, ಜ.10- ಕಳೆದೆರಡು ದಿನಗಳ ಹಿಂದೆಯೇ ಫೇಸ್ಬುಕ್ ಲೈವ್ಗೆ ಬರುವುದಾಗಿ ಡಿ ಬಾಸ್ ದರ್ಶನ್ ಅವರು ಹೇಳಿದ್ದರಿಂದ ಇಂದು (ಜ.10) ಅಭಿಮಾನಿಗಳು ಅವರ ಮಾತುಗಳನ್ನು ಕೇಳಲು ಕಾತರರಾಗಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ದರ್ಶನ್ ಫೇಸ್ಬುಕ್ ಲೈವ್ ಬಂದಾಗ ಈ ಬಾರಿ ನಮ್ಮ ನೆಚ್ಚಿನ ನಟ ಯಾವ ಕುತೂಹಲ ಅಂಶದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ, ರಾಬರ್ಟ್ ಸಿನಿಮಾದ ಬಿಡುಗಡೆಯ ಕುರಿತು ಏನಾದರೂ ವಿಷಯ ತಿಳಿಸುತ್ತಾರೋ, ಅಥವಾ ತಮ್ಮ ಹುಟ್ಟುಹಬ್ಬದ ಬಗ್ಗೆ …
Read More »ಅಕ್ಷಯ್ ಕುಮಾರ್ ರೌಡಿ ಅವತಾರ ನೋಡಿ ದಂಗಾದ ಅಭಿಮಾನಿಗಳು
ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವೇಗವಾಗಿ ಸಿನಿಮಾ ಚಿತ್ರೀಕರಣ ಮುಗಿಸುತ್ತಿರುವ ನಟ ಅಕ್ಷಯ್ ಕುಮಾರ್ ಇದೀಗ ರೌಡಿ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ತಲೆಗೆ ಕೆಂಪು ಬಣ್ಣದ ಬಟ್ಟೆ ಕಟ್ಟಿ, ಕೊರಳಿಗೆ ದಪ್ಪನೆಯ ಚೈನ್ ಗಳನ್ನು ಹಾಕಿ ಹಾಗೂ ಕೈಯಲ್ಲಿ ದೊಡ್ಡದಾದ ಬ್ರೇಸ್ಲೇಟ್, ಕಪ್ಪು ಬಣ್ಣದ ಶರ್ಟ್ ತೊಟ್ಟು ಯಾರನ್ನೊ ಹೊಡೆಯಲು ಸ್ಕೆಚ್ ಹಾಕಿ ಕುಳಿತಿರುವ ಅಕ್ಷಯ್ ಕುಮಾರ್ ಗೆಟಪ್ …
Read More »ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು. ಕಾರು ಡಿಸೈನ್ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ …
Read More »ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ
ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …
Read More »ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.
ಬೆಂಗಳೂರು: ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …
Read More »ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.
ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …
Read More »ರಾಜ್ಯದ ಪ್ರಮುಖ ರಾಜಕಾರಣಿ BIGBOSS ದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ…………..?
ಬೆಂಗಳೂರು: ರಾಜ್ಯದ ಪ್ರಮುಖ ರಾಜಕಾರಣಿಗಳ ಪೈಕಿ ಒಬ್ಬರಾದ, ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ಅನುಗುಣವಾಗಿ, ಕ್ಷಣಾರ್ಧದಲ್ಲಿ ಗುಣಕಾರ ಭಾಗಕಾರ ಹಾಕಿ ಮಾತನಾಡುವ, ಮಾತಿನ ಮಧ್ಯೆ ಹಾಸ್ಯವನ್ನು ಹರಿಬಿಡುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಈಗ ರಾಜ್ಯದ ಜನತೆ ಮುಂದೆ ಇನ್ನೊಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ‘ಕಲರ್ಸ್ ಕನ್ನಡ’ ವಾಹಿನಿಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನಲ್ಲಿ ಭಾಗವಹಿಸುವಂತೆ ‘ಮಾತಿನ ಮಲ್ಲ’ ಹೆಚ್. ವಿಶ್ವನಾಥ್ ಅವರನ್ನು …
Read More »ದರ್ಶನ್ ರಾಮನ ಅವತಾರ ಎತ್ತಿದ್ದಾರೆ, ಕಿಚ್ಚ ಸುದೀಪ್ರನ್ನು ರಾಮನ ಭಂಟ ಹನುಮಂತನಾಗಿಯೂ ಸೃಷ್ಟಿಸಿದ್ದಾರೆ
ಟಾಲಿವುಡ್ನಲ್ಲಿ ಆದಿಪುರುಷ್ನಲ್ಲಿ ರೆಬೆಲ್ಸ್ಟಾರ್ ಪ್ರಭಾಸ್ ರಾಮನ ಅವತಾರದಲ್ಲಿ ಕಾಣಿಸಿಕೊಂಡಿರುವ ಬೆನ್ನಲ್ಲೇ ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರಾಮನ ಅವತಾರ ಎತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ದರ್ಶನ್ ಹನುಮಂತನಾಗಿ ಕಾಣಿಸಿಕೊಳ್ಳುವ ಅಚ್ಚರಿ ಮೂಡಿಸಿದ್ದರು, ಆದರೆ ಈಗ ಹನುಮಂತನ ಪಾತ್ರಧಾರಿಯಾಗಿ ಕಿಚ್ಚ ಸುದೀಪ್ ಅವತಾರ ಎತ್ತಿದ್ದಾರೆ. ಅರೆ… ಹಾವು, ಮುಂಗುಸಿಯಂತೆ ಆಡುತ್ತಿರುವ ದರ್ಶನ್ ಹಾಗೂ ಸುದೀಪ್ ಅವರು ಒಂದಾದರೆ ಎಂದು ಸಂತೋಷ ಪಡಬೇಡಿ, ಈ ರೀತಿ ದಚ್ಚು- ಕಿಚ್ಚ ಒಂದಾಗಿರುವುದು …
Read More »ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …
Read More »ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು
ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …
Read More »