Breaking News
Home / ಸಿನೆಮಾ (page 31)

ಸಿನೆಮಾ

ಜೇಮ್ಸ್ ಶೂಟಿಂಗ್ ವೇಳೆ ಪೊಲೀಸರ ಜೊತೆ ಕೊರೊನಾ ಜಾಗೃತಿ ಮೂಡಿಸಿದ ಅಪ್ಪು

ಕೊಪ್ಪಳ: ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ನಟ ಪುನೀತ್ ರಾಜ್‍ಕುಮಾರ್ ಸಹ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಇದೇ ಗ್ಯಾಪ್‍ನಲ್ಲಿ ಕೊರೊನಾ ಜಾಗೃತಿಯನ್ನು ಸಹ ಮೂಡಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಜೇಮ್ಸ್ ಶೂಟಿಂಗ್ ಭರದಿಂದ ಸಾಗಿದ್ದು, ಬೃಹತ್ ಸೆಟ್‍ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಇನ್ನೂ ಕೆಲ ದಿನಗಳ ಕಾಲ ಚಿತ್ರ ತಂಡ ಗಂಗಾವತಿಯಲ್ಲಿಯೇ ಬೀಡು ಬಿಡಲಿದೆ. ಇದೇ ಗ್ಯಾಪ್‍ನಲ್ಲಿ ಬಿಡುವು ಮಾಡಿಕೊಂಡ ಅಪ್ಪು ಗಂಗಾವತಿ ಗ್ರಾಮೀಣ ಪೊಲೀಸ್ …

Read More »

ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.  ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …

Read More »

ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …

Read More »

ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ.

ಬೆಂಗಳೂರು: ಡ್ರಗ್ಸ್​ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್​ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ. ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್​ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ …

Read More »

ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್

ಬೆಂಗಳೂರು: ಲಾಕ್‍ಡೌನ್ ಬಳಿಕ ಕೊರೊನಾ ವೈರಸ್ ಆತಂಕದ ನಡುವೆ ಚಿತ್ರರಂಗದ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಸ್ಥಗಿತಗೊಂಡಿದ್ದ ಚಿತ್ರೀಕರಣ ಸಹ ಆರಂಭಗೊಂಡಿದ್ದು, ಕಲಾವಿದರು ಕಾಯಕಕ್ಕೆ ಹಿಂದಿರುಗಿದ್ದಾರೆ. ಆರು ತಿಂಗಳ ಬಳಿಕ ಶೂಟಿಂಗ್ ಗೆ ಹಾಜರಾಗಿರುವ ಮುಂಗಾರು ಮಳೆ ಹುಡುಗ ಗಣೇಶ್ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ನಿಂದಾಗಿ ಇಡೀ ಬಣ್ಣದ ಲೋಕ ತೆರೆಯ ಹಿಂದೆ ಸರಿದಿತ್ತು. ಅನ್‍ಲಾಕ್ ಬಳಿಕ ಸರ್ಕಾರ ಮಾರ್ಗಸೂಚಿಗಳನ್ನ ಪಾಲಿಸುವ ಮೂಲಕ …

Read More »

ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ

ನವ ನಟ ದಿಲೀಪ್, ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ ಪಡೆದುಕೊಂಡಿದ್ದ ಆದ್ಯಂತ ಚಿತ್ರ ಒಂದು ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರವಸೆ ಮೂಡಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿರೋ ಚಿತ್ರತಂಡ ಕುತೂಹಲಕಾರಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಇದೇ ತಿಂಗಳು ಟೀಸರ್ ಪ್ರೇಕ್ಷಕರ ಮುಂದೆ ಬರಲಿದೆ. ಪುನೀತ್ ಶರ್ಮಾ ಚಿತ್ರದ …

Read More »

ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ

ಬೆಂಗಳೂರು: ಹಿಟ್ ಸಿನಿಮಾಗಳ ನಿರ್ದೇಶಕ ಎಂದೇ ಖ್ಯಾತಿ ಪಡೆದಿರುವ ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ ಮಾಡುತ್ತಿರುವುದು ತಿಳಿದಿರುವ ವಿಚಾರ. ಇದೀಗ ಈ ಚಿತ್ರದ ಕುರಿತು ಮತ್ತೊಂದು ಅಚ್ಚರಿಯ ಸುದ್ದಿ ಹೊರ ಬಿದ್ದಿದೆ. ಯೋಗರಾಜ್ ಭಟ್ಟರು ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೇ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರದ್ದು. ಶಿವರಾಜ್ ಕುಮಾರ್ ಸಹ ಸ್ಟಾರ್ ನಟ ಹೀಗಿರುವಾಗ ಇವರಿಬ್ಬರು …

Read More »

ಜೇಮ್ಸ್ ಚಿತ್ರೀಕರಣ – ಶೂಟಿಂಗ್ ನೋಡಲು ಸೇರಿದ ಅಪಾರ ಅಭಿಮಾನಿಗಳು

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮ ಸೀಮಾ ವ್ಯಾಪ್ತಿಯ ವಾಣೀಭದ್ರೇಶ್ವರ ದೇವಸ್ಥಾನ ಬಳಿಯ ನಟ ಪುನೀತ ರಾಜಕುಮಾರ ನಟಿಸುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಿತ್ರ ತಂಡ ಹೊಸಪೇಟೆ ಸೇರಿದಂತೆ ನಾನಾ ಭಾಗಗಳಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ. ಇಂದು ಗಂಗಾವತಿ ಭಾಗದಲ್ಲಿ ನಡೆಯುತ್ತಿರುವ ಶೂಟಿಂಗ್‍ಗೆ ಪುನೀತ್ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ಚಿತ್ರೀಕರಣ ಸ್ಥಳಕ್ಕೆ ಆಗಮಿಸಿದ್ದರು. ನೆಚ್ಚಿನ ನಟನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳನ್ನ …

Read More »

ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರು: ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡ ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ನಾಡಿಗ್ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದರು. ಹಿರಿಯ ನಟರಾಗಿರುವ ಕೃಷ್ಣಮೂರ್ತಿ ನಾಡಿಗ್ ನಾಲ್ಕು ದಶಕಗಳಿಂದ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಅಭಿನಯಿಸಿದ್ದಾರೆ. ಲಗ್ನ ಪತ್ರಿಕೆ ಧಾರಾವಾಹಿ ಮೂಲಕ ಜನಪ್ರಿಯರಾಗಿದ್ದ ನಾಡಿಗ್, ಪಲ್ಲವಿ ಅನು ಪಲ್ಲವಿ, ಮಾಹಾದೇವಿ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಅಭಿನಯಿಸಿದ್ದರು. ಇನ್ನು ಪೈಲ್ವಾನ್, ಆದಿಲಕ್ಷ್ಮಿ …

Read More »

ನಾವು ಬಹಳ ಕೇರ್ ಫುಲ್ ಆಗಿರ್ಬೇಕು – ಡ್ರಗ್ಸ್ ಮಾಫಿಯಾ ಬಗ್ಗೆ ಹರಿಪ್ರಿಯಾ ಮಾತು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಬಗ್ಗೆ ನೀರ್ ದೋಸೆ ಬೆಡಗಿ ನಟಿ ಹರಿಪ್ರಿಯಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಹರಿಪ್ರಿಯ ಮತ್ತು ದಿಗಂತ್ ನಟನೆಯ ತೆಲುಗು ಸಿನಿಮಾದ ರಿಮೇಕ್ ಚಿತ್ರವೊಂದು ಸೆಟ್ಟೇರಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನನಗೆ ಡ್ರಗ್ಸ್ ಬಗ್ಗೆ ಮಾಹಿತಿ ಇಲ್ಲ. ನಿಮ್ಮ ಮಾಧ್ಯಮಗಳಿಂದಾನೇ ಆ ವಿಷಯ ಎಲ್ಲ ಗೊತ್ತಾಯ್ತು ಎಂದಿದ್ದಾರೆ. ನಾನು ಯಾವ ಪಾರ್ಟಿನಲ್ಲೂ ಇದುವರೆಗೂ ಭಾಗಿಯಾಗಿಲ್ಲ. ಡ್ರಗ್ಸ್ …

Read More »