Breaking News

ಸಿನೆಮಾ

7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ.ಅಕ್ಕಾ ಪಕ್ಕಾ ಕೂತು ಸಿನೆಮಾ ನೋಡೋ ಹಾಗಿಲ್ಲ ಟಫ ರೂಲ್ಸ್

ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್‌ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ …

Read More »

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …

Read More »

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು

ಮುಂಬೈ: ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯುಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಕೆಲವು ದಿನಗಳ ಹಿಂದೆ ತಮನ್ನಾ ಅವರ ತಂದೆ ತಾಯಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಮನ್ನಾ ತಮ್ಮ ಕುಟುಂಬ ಹಾಗೂ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಈ ಪರೀಕ್ಷೆಯಲ್ಲಿ ತಂದೆ ತಾಯಿಗೆ ಪಾಸಿಟಿವ್ …

Read More »

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.

Read More »

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

  ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …

Read More »

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …

Read More »

ಕೈಮುಗಿದು ಕಣ್ಣೀರು ಹಾಕಿದ ಅನುಶ್ರೀ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ನಿರೂಪಕಿ ಅನುಶ್ರೀ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಸಂಜನಾ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೆಈ ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ‘ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಶುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ’ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿರುವುದು ಸುದ್ದಿ ಸ್ಫೋಟಕ್ಕೆ ಕಾರಣವಾಗಿದೆ. ಕೈಮುಗಿದು …

Read More »

ಅನುಶ್ರೀ ಜೊತೆ ಬಿಗ್ ಬಾಸ್ ಸ್ಪರ್ಧಿಗಳಿಗೂ ಇದೆಯಂತೆ ನಶೆ ನಂಟು, ಸ್ಯಾಮ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ಈಗ ಸ್ಯಾಂಡಲ್ ವುಡ್ ಬೆಚ್ಚಿ ಬೀಳಿಸುವ ಮತ್ತೊಂದು ಭಯಾನಕ ಸುದ್ದಿ ಸಿಸಿಬಿಗೆ ಗೊತ್ತಾಗಿದೆಯಂತೆ. ಬಗೆದಷ್ಟು ಬಯಲಾಗುತ್ತಿರುವ ಡ್ರಗ್ಸ್ ನಂಟಿನ ಬೃಹತ್ ಜಾಲದಲ್ಲಿ ಮತ್ತಿಬ್ಬರು ರಿಯಾಲಿಟಿ ಶೋ ಸ್ಪರ್ಧಿಗಳು ಭಾಗಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. …

Read More »

ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ಬಂಧಿಸಿ, ಜೈಲಿಗಟ್ಟಿರುವ ಸಿಸಿಬಿ ಪೊಲೀಸರು, ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇಂದು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಒಬ್ಬರನ್ನು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ಹೀಗೆ ಬಂಧಿಸಲ್ಪಟ್ಟ ಆರೋಪಿಯೇ ಕಿಶೋರ್ ನ ಹಳೆಯ ದೋಸ್ತ್ ಆದಂತ ಸ್ಯಾಂ ಫರ್ನಾಂಡಿಸ್ ಆಗಿದ್ದಾನೆ. ಬಂದಿತ ಆರೋಪಿಯಿಂದ ನಿರೂಪಕಿ ಅನುಶ್ರೀ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿಯನ್ನು ಬಾಯ್ ಬಿಟ್ಟಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.ಬಂಧಿತ ಆರೋಪಿ ಸ್ಯಾಂ ಫರ್ನಾಂಡಿಸ್ ಅನ್ನು …

Read More »

ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.

ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್‍ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …

Read More »