ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ನಟಿ ಸಾರಾ ಅಲಿ ಖಾನ್ ಅವರು ವಿಚಾರಣೆ ನಡೆಸಿದಾಗ ತಾವು ಅಲ್ಪಕಾಲ ಸುಶಾಂತ್ ರನ್ನು ಡೇಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಾರಾ 2018 ರ ಚಿತ್ರ ‘ಕೇದಾರನಾಥ್’ ಚಿತ್ರದೊಂದಿಗೆ ಸುಶಾಂತ್ ಎದುರು ಪಾದಾರ್ಪಣೆ ಮಾಡಿದರು. ಅವರ ವದಂತಿಯ ಪ್ರಣಯದ ವರದಿಗಳು ಆಗ ಹೆಚ್ಚು ಕಾಣಸಿಕೊಂಡಿದ್ದವು ಆದರೆ ಬಹಿರಂಗವಾಗಿ ಇಬ್ಬರು ಇದನ್ನು ಒಪ್ಪಿರಲಿಲ್ಲ.ಜೂನ್ 14 …
Read More »ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.
ಮಂಗಳೂರು: ನಿರೂಪಕಿ ಹಾಗೂ ನಟಿ ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್ ನ ವಿಚಾರ ಮುಂದುವರಿದಿದೆ. ಆದರೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಅನುಶ್ರೀ ಮಾತ್ರ ವಿಚಾರಣೆಗೆ ಗೈರಾಗಿದ್ದಾರೆ. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. …
Read More »ಹಿಮಾಲಯ ಕರಗಲ್ಲ ಅಂತಾ ಅಂದುಕೊಂಡಿದ್ವಿ. ಆದ್ರೆ ಇವತ್ತು ಕರಗಿ ಹೋಯ್ತು. ಎಸ್.ಪಿ.ಬಿ ಅವರು ನಾದಬ್ರಹ್ಮ ಹಂಸಲೇಖ
ಬೆಂಗಳೂರು : ಎಸ್ಪಿಬಿ ವಿದ್ಯೆಯಲ್ಲೇ ವಿದ್ಯಾವಂತರು. ನನ್ನ ಲೌಖಿಕ ಜ್ಞಾನದಿಂದ ನಾನು ಬದುಕು ಕಟ್ಟಿಕೊಂಡೆ ಅಂತಾ ತಿಳಿಸುತ್ತಿದ್ರು. ಜಾಣತನದಿಂದ ಜ್ಞಾನವನ್ನು ಖರ್ಚು ಮಾಡಿ ಅಂತಾ ಎಸ್.ಪಿ.ಬಿ ತಿಳಿಸುತ್ತಿದ್ರು. ನನ್ನ ಸಂಗೀತದ ಸಂಗಾತಿ ಎಸ್.ಪಿ.ಬಿ. ನಾನು ಮಾಡಬೇಕಿರೋ ಕೆಲಸವನ್ನು ನೆನಪಿಸಿಕೊಟ್ಟು ಹೋದ್ರು. ಎಸ್.ಪಿ.ಬಿಯನ್ನು ಗುರುತಿಸಿದವರು ಎಸ್.ಜಾನಕಿ ಅಮ್ಮ. ಹೈದರಾಬಾದ್ನಲ್ಲಿ ಯಾವುದೋ ಒಂದು ಕಾಂಪಿಟೇಷನಲ್ಲಿ ಎಸ್.ಪಿ.ಬಿ ಎರಡನೇ ಸ್ಥಾನ ಗಿಟ್ಟಿಸಿದ್ರು. ಅವರನ್ನು ಗುರುತಿಸಿ ತಂದವರು ಎಸ್.ಜಾನಕಿ. ಪಂಚಾಕ್ಷರಿ ಗವಾಯಿ ಸಿನಿಮಾದಲ್ಲಿ ನಮ್ಮಿಬ್ಬರ …
Read More »ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ
ಬೆಂಗಳೂರು: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ …
Read More »ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ
ಬೆಂಗಳೂರು: ಖ್ಯಾತ ನಿರೂಪಕಿ, ನಟಿ ಅನುಶ್ರೀಗೆ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಕುರಿತು ಅನುಶ್ರೀ ಕೂಡ ಸ್ಪಷ್ಟನೆ ಕೊಟ್ಟಿದ್ದಾರೆ. ಇದೀಗ ಮಾಧ್ಯಮಗಳಲ್ಲಿ ಅನುಶ್ರೀ ಮನವಿವೊಂದನ್ನು ಮಾಡಿಕೊಂಡಿದ್ದಾರೆ. ನಟಿ ಅನುಶ್ರೀ ಒಂದು ಪತ್ರವನ್ನು ಬರೆದು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಏನಿದೆ? ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು …
Read More »ಸಿನಿ ಕಲಾವಿದರಾದ ರಾಕ್ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.
ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್ವುಡ್ನ ಹಿರಿಯ ನಟ ರಾಕ್ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …
Read More »ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …
Read More »ದಿಗಂತ್ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್ವುಡ್ ಸ್ಟಾರ್ ನಟ ದೂದ್ಪೇಡ ದಿಗಂತ್ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್ಗೆ 2ನೇ ಬಾರಿ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಸಿಸಿಬಿ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ದಿಗಂತ್, ಚಿತ್ರೀಕರಣ ಅರ್ಧಕ್ಕೆ ಮೊಟಕುಗೊಳಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬೆಳಿಗ್ಗೆ 11.30ಕ್ಕೆ ಹಾಜರಾದ ದಿಗಂತ್ರನ್ನು ಸಿಸಿಬಿ ತನಿಖಾಧಿಕಾರಿ ಪುನೀತ್ ತೀವ್ರ …
Read More »ರವಿಶಂಕರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆ
ಬೆಂಗಳೂರು : ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲ ನಂಟು ಆರೋಪ ಪ್ರಕರಣ ಸಂಬಂಧ ಸದ್ಯ ಬಂಧನವಾಗಿರೋ ಆರೋಪಿಗಳು ಕೇವಲ ಡ್ರಗ್ಸ್ ಪೆಡ್ಲಿಂಗ್ ಮತ್ತು ಸೇವನೆ ಅಷ್ಟೇ ಮಾಡುತ್ತಿರಲಿಲ್ಲ. ಇವರ ಜಾಲ ಕಂಡು ಸಿಸಿಬಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಆರೋಪಿ ರವಿಶಂಕರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಮೊಬೈಲ್ ರಿಟ್ರೈವ್ ಮಾಡಿದಾಗ ಡ್ರಗ್ಸ್ ಜತೆ ಆತ ಹವಾಲಾ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. 5, 10 ರೂಪಾಯಿ ನೋಟುಗಳನ್ನು ಹವಾಲಾಗೆ ಬಳಸಿ, ಲಕ್ಷಕ್ಕೆ ಕೆ.ಜಿ …
Read More »ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ
ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ …
Read More »