Breaking News
Home / ಸಿನೆಮಾ (page 39)

ಸಿನೆಮಾ

ಕೊರೋನಾ ವಾರಿಯರ್ ತುಂಬು ಗರ್ಭಿಣಿ ಪತ್ನಿ ಬಿಚ್ಚಿಟ್ಟ ಕರಾಳ ಸತ್ಯ!

ಒಂಬತ್ತು ತಿಂಗಳ ಹೆಂಡತಿ ಹಾಗೂ ಆಕೆಯ ಗರ್ಭದಲ್ಲಿರುವ ದಿನ ತುಂಬಿದ ಮಗುವಿನ ಮೇಲೆ ಪ್ರಾಣವನ್ನೇ ಇಟ್ಟುಕೊಂಡ ಡಾಕ್ಟರ್ ಕೋವಿಡ್ ರೋಗಿಗಳನ್ನು ನೋಡುವ ಡ್ಯೂಟಿಯಲ್ಲಿರುವುದರಿಂದ 15 ದಿನಗಳಿಂದ ಮನೆಯತ್ತ ಮುಖ ಮಾಡಿಲ್ಲ. ಲಾಕ್‌ಡೌನ್ ಕಾರಣಕ್ಕೆ ಅತ್ತೆಮಾವರಾಗಲೀ, ಅಪ್ಪಅಮ್ಮರಾಗಲೀ ಗರ್ಭಿಣಿ ಮಿಸಸ್ ಕುಲಕರ್ಣಿಯ ಜೊತೆಗಿರಲು ಬರಲು ಸಾಧ್ಯವಾಗಿಲ್ಲ. ಮನೆಯಲ್ಲೊಬ್ಬಳೇ ಇರುವ ಮಿಸಸ್ ಕುಲಕರ್ಣಿ ತನ್ನ ಹೊಟ್ಟೆಯಲ್ಲಿರುವ ಕಂದನೊಡನೆ ಮಾತಾಡುತ್ತಾ ಪತಿ ಹಾಗೂ ಮಗುವಿನ ಕುರಿತ ತನ್ನ ನೆನಪು ಹಾಗೂ ಕನಸುಗಳನ್ನು ಬಿಚ್ಚಿಡುತ್ತಾ ಹೋಗುತ್ತಾಳೆ. …

Read More »

ಅಭಿಮಾನಿಗಳ ಬಗ್ಗೆ ಡಿಂಪಲ್ ಕ್ವೀನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದಿದ್ದಾರೆ…!

  ಅಭಿಮಾನಿಗಳಂದ್ರೆನೇ ಹಾಗೇ, ನೆಚ್ಚಿನ ನಟನಟಿಯರ ಹುಟ್ಟುಹಬ್ಬ ಬರ್ಲಿ, ಸಿನಿಮಾ ರಿಲೀಸ್​ ಆಗಲಿ, ಹಬ್ಬದಂತೆ ಆಚರಿಸ್ತಾರೆ, ಅವರನ್ನ ನೋಡಿ ಕಣ್ತುಂಬಿಕೊಳ್ಳೋಕ್ಕೆ ಗಂಟೆಗಟ್ಟಲೇ ಮನೆಮುಂದೆ ಕಾದು ಕೂತಿರ್ತಾರೆ, ಒಮ್ಮೆ ನೇರವಾಗಿ ತಮ್ಮ ನೆಚ್ಚಿನ ಸ್ಟಾರ್​ಗಳನ್ನ ಮಾತನಾಡಿಸಿ ಬಿಟ್ರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ, ಅದನ್ನ ಹೊರತುಪಡಿಸಿ ಬೇರೇನನ್ನ ಬಯಸೋದು ಇಲ್ಲ ಅಭಿಮಾನಿಗಳು, ಅದಕ್ಕೆ ಅಭಿಮಾನಿಗಳನ್ನ ದೇವರು ಅಂದ್ರು ಡಾ.ರಾಜ್​ ಕುಮಾರ್. ಇದೀಗ ಅಂತಹ ಒಬ್ಬ ಅಭಿಮಾನಿಯ ಬಗ್ಗೆ ಡಿಂಪಲ್​ ಕ್ವೀನ್​ ರಚಿತಾರಾಮ್​ ತಮ್ಮ …

Read More »

ತಮ್ಮ ಊರಿನಲ್ಲಿ ಮಗನ ಮೊದಲ ಹುಟ್ಟುಹಬ್ಬ ಆಚರಿಸಿದ ರಿಷಭ್​ ಶೆಟ್ಟಿ ದಂಪತಿ

ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ. ನಟ ಹಾಗೂ ನಿರ್ದೇಶಕ ರಿಷಭ್​ ಶೆಟ್ಟಿ ಅವರ ಅಭಿನಯದ ಹೊಸ ಸಿನಿಮಾ ‘ಹರಿಕಥೆ ಅಲ್ಲಾ ಗಿರಿಕಥೆ’ ಬಗ್ಗೆ ಕಳೆದ ಶನಿವಾರವಷ್ಟೆ ನಿಮಗೆ ತಿಳಿಸಿದ್ದೆವು. ಪ್ರತಿ ಸಲ ಏನಾದರೂ ಹೇಳಬೇಕಾದರೆ ಅದನ್ನು ವಿಡಿಯೋ ಮೂಲಕ ಹೇಳುವ ರಿಷಭ್ ಶೆಟ್ಟಿ, ಈ ಸಲವೂ ತಮ್ಮ ಚಿತ್ರದ ಕುರಿತು ಒಂದು ವಿಡಿಯೋ ತುಣುಕು …

Read More »

ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಆದರೆ ಈಗ ಏಕಾಏಕಿ ಬದಲಾಗು …

Read More »

ನಟಿ ರಮ್ಯಾ ಕೃಷ್ಣ ಕಾರಿನಲ್ಲಿ 96 ಬಿಯರ್​, 8 ಲಿಕ್ಕರ್​ ಬಾಟಲಿ ಪತ್ತೆ; ವಶಪಡಿಸಿಕೊಂಡ ಪೊಲೀಸರು

ಕನ್ನಡ, ತಮಿಳು, ತೆಲುಗಿನ ಅನೇಕ ಸಿನಿಮಾದಲ್ಲಿ ನಟಿಸಿ ಖ್ಯಾತಿಗಳಿಸಿರುವ ರಮ್ಯಾ ಕೃಷ್ಣ ಅವರ ಕಾರಿನಲ್ಲಿ ಮದ್ಯದ ಬಾಟಲಿ ಸಿಕ್ಕಿದ್ದು, ತಮಿಳುನಾಡಿನ ಕಾನತ್ತೂರು ಪೊಲೀಸರು ವಶಕೊಂಡಿರುವ ಘಟನೆ ನಡೆದಿದೆ. ರಮ್ಯಾ ಕೃಷ್ಣ ಮತ್ತು ಅವರ ತಂಗಿ ವಿನಯ​ ಕೃಷ್ಣ ತಮ್ಮ ಇನೋವಾ ಕಾರಿನಲ್ಲಿ ಮಹಾಬಲಿಪುರಂನಿಂದ ಹಿಂತಿರುಗುತ್ತಿದ್ದರು.  ಮುತ್ತುಕಾಡು ಚೆಕ್​ಪೋಸ್ಟ್​ನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿ 96 ಬಿಯರ್​ ಬಾಟಲ್ ಸೇರಿದಂತೆ 8 ಲಿಕ್ಕರ್​ ಬಾಟಲಿ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. …

Read More »

ಬಡ ಬಾಲಕಿಯ ಕಷ್ಟಕ್ಕೆ ಸ್ಪಂದಿಸಿದ ಸುದೀಪ್: ಶಿಕ್ಷಣಕ್ಕೆ ನೆರವು

ನಟ ಕಿಚ್ಚ ಸುದೀಪ್ ತಮ್ಮ ನಟನೆಯ ಜೊತೆ-ಜೊತೆಗೆ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಲೇ ಇರುತ್ತಾರೆ. ಇದೀಗ ಬಡ ಹೆಣ್ಣು ಮಗುವೊಂದಕ್ಕೆ ಓದಿಗೆ ಸಹಾಯ ಒದಗಿಸಿದ್ದಾರೆ ಕಿಚ್ಚ ಸುದೀಪ್. ಬೆಂಗೂರಿನ ನಾಗದೇವನಹಳ್ಳಿಯ ನಿವಾಸಿ ಆರನೇ ತರಗತಿ ಓದುತ್ತಿರುವ ಕನಿಶಾ ಗೆ ಶಾಲೆಯ ಫೀಸು ತುಂಬಲು ಕಷ್ಟವಾಗಿತ್ತು. ಅಪ್ಪನಿಲ್ಲದೆ ತಾಯಿಯ ಆರೈಕೆಯಿಂದ ಬೆಳೆಯುತ್ತಿರುವ ಕನಿಶಾ ಸಂದೀಪಿನ ಶಾಲೆಯಲ್ಲಿ ಕಲಿಯುತ್ತಿದ್ದರು.ಆದರೆ ಲಾಕ್‌ಡೌನ್‌ನಿಂದಾಗಿ ತಾಯಿಗೆ ಸೂಕ್ತ ಸಮಯದಲ್ಲಿ ಹಣ ದೊರಕದೆ ಶಾಲೆಯ ಫೀಸು …

Read More »

ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಕಣ್ಸನ್ನೆ ಬೆಡಗಿ-

ಚೆನ್ನೈ: ತನ್ನ ಕಣ್ಸನ್ನೆ ಮೂಲಕವೇ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ದಿಢೀರನೇ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ್ದರು. ಇದೀಗ ಪ್ರಿಯಾ ವಾರಿಯರ್ ಮತ್ತೆ ಇನ್ಸ್ಟಾಗ್ರಾಮ್ ಖಾತೆಯನ್ನು ಆಕ್ವೀವ್ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಪ್ರಿಯಾ ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿದ್ದರು. ಆದ್ರೆ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ …

Read More »

ದರ್ಶನ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ರಾಬರ್ಟ್ ಚಿತ್ರದ ಪೋಸ್ಟರ್ ಸೋಮವಾರ ಬೆಳಗ್ಗೆ ಬಿಡುಗಡೆ

ಬೆಂಗಳೂರು: ದರ್ಶನ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ರಾಬರ್ಟ್ ಚಿತ್ರದ ಪೋಸ್ಟರ್ ಸೋಮವಾರ ಬೆಳಗ್ಗೆ ಬಿಡುಗಡೆಯಾಗಲಿದೆ. ಹೌದು, ಈ ಸಂಬಂಧ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿ ಮೇ 25ರ 11 ಗಂಟೆ 5 ನಿಮಿಷಕ್ಕೆ ದರ್ಶನ್ ಅವರ ಖಾತೆಯಿಂದ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾ ಕ್ರಿಮಿಯಿಂದ ಎಲ್ಲವೂ …

Read More »

ಟಿಕ್‍ಟಾಕ್ ಬ್ಯಾನ್ ಮಾಡಿದ್ರೆ ಜನರ ಮನಸ್ಥಿತಿ ಬದಲಾಗಲ್ಲ: ಸಂಯುಕ್ತಾ ಹೆಗ್ಡೆ

ಬೆಂಗಳೂರು: ಟಿಕ್‍ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ. ಸ್ವದೇಶಿ ವಸ್ತುಗಳನ್ನು ಬಳಸಿ ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಿ ಎಂಬ ಕೂಗು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕೇಳಿಬರುತ್ತಿದೆ. ಹೀಗಾಗಿ ಟಿಕ್‍ಟಾಕ್ ಆ್ಯಪ್ ಚೀನಾದ ದೇಶದ್ದು ಎಂಬ ಕಾರಣಕ್ಕೆ ಅದನ್ನು ಭಾರತದಲ್ಲಿ ಬ್ಯಾನ್ ಮಾಡಿ ಎಂದು ಕೆಲವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಈಗ ಪರ-ವಿರೋಧ ಚರ್ಚೆಗಳು ಜೋರಾಗಿ …

Read More »

ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯತೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ …

Read More »