Breaking News

ಸಿನೆಮಾ

ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಫ್ಯಾನ್​? ಪವಿತ್ರಾಗೆ ಅಶ್ಲೀಲ ಮೆಸೇಜ್​ ಮಾಡಲು ಅದೊಂದೆ ಕಾರಣವಂತೆ!

ಬೆಂಗಳೂರು: ಯಾರೂ ನಿರೀಕ್ಷಿಸದ ಘಟನೆಯೊಂದು ರಾಜ್ಯದಲ್ಲಿಂದು ನಡೆದಿದೆ. ಅಸಂಖ್ಯಾತ ಅಭಿಮಾನಿಗಳ ಬಳಗವನ್ನೇ ಹೊಂದಿರುವ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದು, ಈ ಸುದ್ದಿ ರಾಜ್ಯಾದ್ಯಂತ ತಲ್ಲಣವನ್ನೇ ಸೃಷ್ಟಿ ಮಾಡಿದೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಅವರ ಗೆಳತಿ ನಟಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಜೂನ್​ 8ರಂದು ಮನೆಯಿಂದ ಹೊರಟ ರೇಣುಕಾಸ್ವಾಮಿ ಮತ್ತೆ ವಾಪಸ್​ ಮನೆಗೆ ಬರಲೇ ಇಲ್ಲ. ಇದರಿಂದ …

Read More »

ಪುನೀತ್ ರಾಜ್‌ಕುಮಾರ್ ಇದ್ದಿದ್ದರೆ ಹಿಂಗೆ ಆಗ್ತಿರಲಿಲ್ಲ ಅಂತಿದ್ದಾರೆ ಅಭಿಮಾನಿಗಳು!

ಪುನೀತ್ ರಾಜ್‌ಕುಮಾರ್ ಅಂದ್ರೆ ಕೋಟ್ಯಂತರ ಅಭಿಮಾನಿಗಳ ಎದೆಯಲ್ಲಿ ದೇವರು ಅಂತಾ ಕರೆಸಿಕೊಳ್ಳುತ್ತಿದ್ದಾರೆ. ಡಾ. ರಾಜ್‌ಕುಮಾರ್ ಅವರ ಕುಟುಂಬದ ಹೆಸರನ್ನು ಜಗತ್ತಿನಾದ್ಯಂತ ಪಸರಿಸುವ ರೀತಿ ಮಾಡಿದ್ದರು ಅಪ್ಪು ಪುನೀತ್ ರಾಜ್‌ಕುಮಾರ್. ಆದರೆ ಇಂದು ಇದೇ ಪುನೀತ್ ಅವರ ಹೋಲಿಕೆ ಇರುವ ಯುವ ರಾಜ್‌ಕುಮಾರ್ ಅವರು ಡಿವೋರ್ಸ್ ಪಡೆಯಲು ಮುಂದೆ ಬಂದಿರುವುದು ಸಂಚಲನ ಸೃಷ್ಟಿ ಮಾಡಿದೆ. ಈ ಬಗ್ಗೆ ಅಭಿಮಾನಿಗಳು ಏನ್ ಹೇಳುತ್ತಿದ್ದಾರೆ ಗೊತ್ತಾ? ಮುಂದೆ ಓದಿ. ಅಂದಹಾಗೆ ಯುವ ರಾಜ್‌ಕುಮಾರ್ ಅವರು …

Read More »

ಅಕ್ಟೋಬರ್​ 11ಕ್ಕೆ ಮಾರ್ಟಿನ್​ ಸಿನಿಮಾ ರಿಲೀಸ್​ ’: ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್​’ (Martin) ಸಿನಿಮಾಗಾಗಿ ಎರಡೂವರೆ ವರ್ಷಗಳ ಕಾಲ ಮೀಸಲು ಇಟ್ಟಿದ್ದರು. ಈ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಎಂದು ಎಲ್ಲರೂ ಕೇಳುತ್ತಿದ್ದರು. ಇಂದು (ಮೇ 24) ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿ ‘ಮಾರ್ಟಿನ್​’ ಸಿನಿಮಾದ ಬಿಡುಗಡೆ ದಿನಾಂಕವನ್ನು (Martin Release Date) ಘೋಷಿಸಿದ್ದಾರೆ. ಅಕ್ಟೋಬರ್​ 11ರಂದು ಸಿನಿಮಾ ರಿಲೀಸ್​ ಆಗಲಿದೆ. ಪ್ರೆಸ್​ಮೀಟ್​ನಲ್ಲಿ ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಮಾತನಾಡಿದರು. ‘ಎರಡೂವರೆ ವರ್ಷ ನಾವು ಈ ಜರ್ನಿ ಮಾಡಿದ್ದೇವೆ. ಒಂದು ಫ್ರೇಮ್​ನಲ್ಲೂ ನಾವು ರಾಜಿ …

Read More »

ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ

ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನದ ಬಳಿಕ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar)​ ಪಿಆರ್​ಕೆ ಪ್ರೊಡೆಕ್ಷನ್ (PRK Production) ಸಂಪೂರ್ಣ ಹೊಣೆ ಹೊತ್ತಿದ್ದಾರೆ. ​ ನಿರ್ಮಾಪಕಿಯಾಗಿ ಒಳ್ಳೆಯ ಸಿನಿಮಾಗಳನ್ನು ನಿರ್ಮಾಣ ಮಾಡ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲೆಂದೇ ಪುನೀತ್ ರಾಜ್​ಕುಮಾರ್ ಪಿಆರ್​ಕೆ ಪ್ರೊಡೆಕ್ಷನ್ ಶುರು ಮಾಡಿದ್ರು. ಇದೀಗ ಅಪ್ಪು ಕನಸನ್ನು ಅಶ್ವಿನಿ ನನಸು ಮಾಡ್ತಿದ್ದಾರೆ. ಒಳ್ಳೆ ಕಥೆ ಹಾಗೂ ಪ್ರತಿಭಾವಂತರನ್ನು (Talented) ಹುಡುಕಿ …

Read More »

ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.   ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …

Read More »

ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿ ಅವಾಂತರ; ಅತಿರೇಕದ ಅಭಿಮಾನಿಗಳಿಗೆ ಸಲ್ಮಾನ್ ಖಾನ್​ ಕಿವಿ ಮಾತು

ಮುಂಬೈ (ಮಹಾರಾಷ್ಟ್ರ): ಟೈಗರ್ 3 ಚಿತ್ರದ ವೀಕ್ಷಣೆ ವೇಳೆ ಥಿಯೇಟರ್​ಗಳಲ್ಲಿಯೇ ಪಟಾಕಿ ಸಿಡಿಸಿ ಅತಿರೇಕದ ಅಭಿಮಾನ ತೋರಿರುವ ಬಗ್ಗೆ ನಟ ಸಲ್ಮಾನ್ ಖಾನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಾರೂ ಸಹ ಜೀವಕ್ಕೆ ಅಪಾಯವನ್ನುಂಟು ಮಾಡುವ ಇಂತಹ ಅಭಿಮಾನಕ್ಕೆ ಮುಂದಾಗಬಾರದು ಎಂದು ಅವರು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಇನ್‌ಸ್ಟಾಗ್ರಾಮ್ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್, “ಥಿಯೇಟರ್‌ಗಳಲ್ಲಿ ಪಟಾಕಿ ಸಿಡಿಸಿದ ಬಗ್ಗೆ ನಾನೂ ಸಹ ಕೇಳಿದೆ. ಈ ಘಟನೆ ತುಂಬಾ ಅಪಾಯಕಾರಿ. ನಮ್ಮನ್ನು …

Read More »

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರು ನಟಿಸಿರುವ ಸಾಮಾಜಿಕ ಸಂದೇಶ ಸಾರುವ ಕೆಲವು ಚಿತ್ರಗಳಿಲ್ಲಿವೆ. ಕನ್ನಡ ಚಿತ್ರರಂಗದ ರಾಜಕುಮಾರ, ನಗುಮೊಗದ ಒಡೆಯ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮೃತಪಟ್ಟು ಎರಡು ವರ್ಷ ಕಳೆಯುತ್ತಿದೆ. ಬಾಲ್ಯದಲ್ಲೇ ಸಿನಿಮಾ ಲೋಕ ಪ್ರವೇಶಿಸಿದ ಅಪ್ಪು, ಜನರಿಗೆ ಮನರಂಜನೆಯ ಔತಣವನ್ನೇ ಉಣಬಡಿಸಿದ್ದರು. ಎರಡನೇ ವರುಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಸಾಮಾಜಿಕ ಸಂದೇಶ ಸಾರುವ ಅವರ …

Read More »

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್​ ಶೆಟ್ಟಿ ಬಹಿರಂಗಪಡಿಸಿದ್ದಾರೆ. ರಕ್ಷಿತ್​​ ಶೆಟ್ಟಿ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ಏಳು ಬೀಳುಗಳನ್ನು ಎದುರಿಸಿ, ಪ್ರಸ್ತುತ ಸ್ಟಾರ್​ ನಟನಾಗಿ ಹೊರ ಹೊಮ್ಮಿದ್ದಾರೆ. ರಕ್ಷಿತ್​​ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ. ಪ್ರತೀ ಸಿನಿಮಾಗಳು ಕೂಡ ಅದ್ಭುತ ಅಂತಾರೆ ಅಭಿಮಾನಿಗಳು. ಪ್ರತೀ ಪಾತ್ರಗಳಿಗೂ ಅಚ್ಚುಕಟ್ಟಾಗಿ ಜೀವ ತುಂಬೋ ಮುಖೇನ ಆ ಪಾತ್ರವನ್ನು, ಸಿನಿಮಾವನ್ನು ವಿಶೇಷವಾಗಿಸುತ್ತಾರೆ. ಕಥೆ …

Read More »

ಆಯಂಗ್ರಿ ಯಂಗ್​​ ಮ್ಯಾನ್​ಗೆ ಇಂದು 81ರ ಸಂಭ್ರಮ… ನಡುರಾತ್ರಿಯಲ್ಲೇ ಅಭಿಮಾನಿಗಳ ಶುಭ ಹಾರೈಕೆ!

ಅಮಿತಾಬ್ ಬಚ್ಚನ್ ತಮ್ಮ 81 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಮುಂಬೈನಲ್ಲಿರುವ ಅವರ ನಿವಾಸ ‘ಜಲ್ಸಾ’ದ ಹೊರಗೆ ಜಮಾಯಿಸಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು. ಈ ವೇಳೆ ಅಭಿಮಾನಿಗಳತ್ತ ಕೈ ಬೀಸಿದ ಬಿಗ್​ ಬಿ, ಅವರಿಗೆಲ್ಲ ಕೃತಜ್ಞತೆ ಸಲ್ಲಿಸಿದರು.   ಇಂದು ಭಾರತೀಯ ಚಿತ್ರರಂಗದ ಎವರ್​​​ಗ್ರೀನ್​ ಹೀರೋ ಬಿಗ್​ ಬಿ ಅಮಿತಾಬ್​ ಬಚ್ಚನ್​ ಅವರ 81ನೇ ಹುಟ್ಟುಹಬ್ಬ.. ಈ ನಿಮಿತ್ತ ಅವರ ಸೊಸೆ, ಮೊಮ್ಮಗಳು, ಮಗಳು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. …

Read More »

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.   ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …

Read More »